ಕ್ಯಾನ್ಸರ್ ಗೆಲ್ಲಲು ಇದೊಂದು ಯೋಚನೆ ಸಾಕು, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಡಾಕ್ಟರ್ ಸಲಹೆ
ಶಿವಮೊಗ್ಗ: ನಮ್ಮ ಸುತ್ತಲೂ ಸ್ಫೂರ್ತಿ ನೀಡುವಂತಹ ಜನ ಇರುತ್ತಾರೆ. ಅವರನ್ನು ನೋಡಿ ಸ್ಪೂರ್ತಿ ಪಡೆಯಬೇಕು. ಆಗ ಮಾತ್ರ ತುಂಬಾ ಕಠಿಣ ಪರಿಸ್ಥಿತಿಗಳಿಂದ ಹೊರ ಬರಬಹುದು ಎಂದು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕನ್ಸಲ್ಟಂಟ್ ಮೆಡಿಕಲ್ ಅಂಕಾಲಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಹೇಳಿದರು. (Cancer) ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ‘ಬ್ರೆಸ್ಟ್ ಕ್ಯಾನ್ಸರ್ ಸರ್ವೈವರ್ಸ್ ಮೀಟ್’ನಲ್ಲಿ ಮಾತನಾಡಿದದರು. ಮನುಷ್ಯ ಸಕಾರಾತ್ಮಕವಾಗಿ ಆಲೋಚಿಸಬೇಕು. ಇಲ್ಲಿ ಕ್ಯಾನ್ಸರ್ ಗೆದ್ದವರು ಸೇರಿದ್ದಾರೆ. ಅವರೆಲ್ಲಾ ನಮಗೆ ಸ್ಫೂರ್ತಿ ಎಂದರು. ಜೀವನದಲ್ಲಿ ನಗು … Read more