ವಿಐಎಸ್‌ಎಲ್‌ ಪುನಾರಂಭಕ್ಕೆ ಆರಂಭಿಕ ತೊಂದರೆ, ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ನಿರಾಸೆ, ಆಗಿದ್ದೇನು?

110823 VISL Factory Bhadravathi

SHIVAMOGGA LIVE NEWS | 11 AUGUST 2023 BHADRAVATHI : ವಿಐಎಸ್ಎಲ್‌ ಕಾರ್ಖಾನೆಯ ಬಾರ್‌ ಮಿಲ್‌ (Bar Mill) ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹಾಗಾಗಿ ಆ.10ರಂದು ಆರಂಭವಾಗಿದ್ದ ಘಟಕ ತನ್ನ ಉತ್ಪಾದನಾ ಚಟುವಟಿಕೆ ಮುಂದೂಡಿದೆ. ಆ.10ರಿಂದ ಬಾರ್‌ ಮಿಲ್‌ (Bar Mill) ಘಟಕದಲ್ಲಿ ಉತ್ಪಾದನಾ ಚಟುವಟಿಕೆ ಪುನಾರಂಭವಾಗಲಿದೆ ಎಂದು ಸೇಲ್‌ ಆಡಳಿತ ಮಂಡಳಿ ತಿಳಿಸಿತ್ತು. ಅದರಂತೆ ಸಿದ್ಧತೆ ಮಾಡಿಕೊಳ್ಳುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈಗ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಆ ಬಳಿಕ ಘಟಕದಲ್ಲಿ ಕೆಲಸ ಶುರುವಾಗಲಿದೆ … Read more

ಭದ್ರಾವತಿಯ VISLಗೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಏನೆಲ್ಲ ಪರಿಶೀಲಿಸಿದರು, ಯಾರನ್ನೆಲ್ಲ ಭೇಟಿಯಾದರು?

VISL Bhadravathi 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು. VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ … Read more