ಶಿವಮೊಗ್ಗ ಜಂಬೂ ಸವಾರಿಗೆ ಎರಡೇ ಆನೆ, ತಾಲೀಮು ಇಲ್ಲದೆ ಅಖಾಡಕ್ಕೆ ಇಳಿಸುತ್ತಿದೆ ಪಾಲಿಕೆ

121021 Dasara Jamboo Savari At Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021 ಘಟನೆ 1 : ಶ್ರೀರಂಗಪಟ್ಟಣದ ದಸರಾ ಮೆರವಣಿಗೆಯಲ್ಲಿ ಗೋಪಾಲಸ್ವಾಮಿ ಎಂಬ ಆನೆ ಗಾಬರಿಯಾಗಿತ್ತು. ಪಟಾಕಿ ಶಬ್ದದಿಂದ ವಿಚಲಿತವಾದ ಗೋಪಾಲಸ್ವಾಮಿ ಆನೆ ಅಂಬಾರಿಯೊಂದಿಗೆ ತಿರುಗಿ ನಿಂತಿತ್ತು. ಇದರಿಂದ ಕೆಲಕ್ಷಣ ಗೊಂದಲ ಮತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆ 2 : 2016ರಲ್ಲಿ ಶಿವಮೊಗ್ಗದಲ್ಲಿ ಅಂಬಾರಿ ಹೊತ್ತು ನಿಲ್ಲುತ್ತಿದ್ದಂತೆ ಸಾಗರ ಆನೆಯ ಆರೋಗ್ಯದಲ್ಲಿ ವ್ಯತ್ಯಾಸವಾಯಿತು. ಬಳಿಕ ಆನೆ ಬದಲು ಲಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ಇರುವ ಅಂಬಾರಿಯ ಮೆರವಣಿಗೆ … Read more

ಸಕ್ರೆಬೈಲಿನ ಸ್ಪುರದ್ರೂಪಿ ಗಂಗೆ ಇನ್ನಿಲ್ಲ, ಹಿರಿಯಜ್ಜಿ ಕಳೆದುಕೊಂಡು ಬಿಡಾರದಲ್ಲಿ ಶೋಕ

260921 Ganga Elephant at Sakrebyle dies

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021 ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಕೊನೆಯುಸಿರೆಳೆದಿದೆ. ಅನಾರೋಗ್ಯಕ್ಕೀಡಾಗಿದ್ದ ಗಂಗೆ ಆನೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕೆಲವು ತಿಂಗಳಿಂದ ಗಂಗೆ ಆನೆಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಿಡಾರದಲ್ಲೇ ಗಂಗೆಗೆ ಚಿಕಿತ್ಸೆ ನೀಡಲಾಗುತಿತ್ತು. ಕಳೆದ ಎರಡು ವಾರದಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ಇವತ್ತು ಗಂಗೆ ಮೃತಪಟ್ಟಿದೆ. ಬಿಡಾರದಲ್ಲಿ ಶೋಕ ಸಕ್ರೆಬೈಲು ಬಿಡಾರದ ಅತ್ಯಂತ ಹಿರಿಯ ಆನೆ ಗಂಗೆ. 1971ರಲ್ಲಿ ಕಾಕನಕೋಟೆಯಲ್ಲಿ ಗಂಗೆ ಆನೆಯನ್ನು ಸೆರೆ … Read more

ಸಕ್ರೆಬೈಲು ಸಮೀಪ ಲಾರಿ, ಕಾರು ಡಿಕ್ಕಿ, ಲಾರಿ ಡ್ರೈವರ್ ವಿರುದ್ಧ ಕೇಸ್

170921 Truck Car Accident Near Sakrebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಉಡುಪಿಯ ಲ್ಯಾನ್ಸಿ ಕುನ್ನಾ ಎಂಬುವವರು ಶಿವಮೊಗ್ಗದಿಂದ ತೀರ್ಥಹಳ್ಳಿ ಮೂಲಕ ಕಾರ್ಕಳಕ್ಕೆ ತೆರಳುತ್ತಿದ್ದರು. ಸಕ್ರೆಬೈಲು ಸಮೀಪ ಎದುರಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಲಾರಿ ಚಾಲಕ ಶಬ್ಬೀರ್ ಅಹಮದ್ ಎಂಬುವವರ ವಿರುದ್ಧ ಲ್ಯಾನ್ಸಿ ಕುನ್ನಾ ಅವರು ದೂರು ನೀಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ … Read more

ಸಕ್ರೆಬೈಲು ಆನೆ ಬಿಡಾರದಲ್ಲಿ ಶೂಟಿಂಗ್, ಪುನಿತ್ ರಾಜ್ ಕುಮಾರ್ ಭಾಗಿ, ತುಂಗಾ ಡ್ಯಾಂಗೂ ಭೇಟಿ

puneeth-rajkumar-visit-sakrebyle-camp

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಅವರು ಇವತ್ತು ಭೇಟಿ ನೀಡಿದ್ದಾರೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಅಭಿಮಾನಿಗಳು ಆನೆ ಬಿಡಾರದ ಬಳಿ ಸೇರಿದ್ದರು. ಮಧ್ಯಾಹ್ನ ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನಿತ್ ರಾಜ್ ಕುಮಾರ್ ಭೇಟಿ ನೀಡಿದ್ದಾರೆ. ಸಾಕ್ಷ್ಯಚಿತ್ರದ ಚಿತ್ರೀಕರಣದ ಸಲುವಾಗಿ ಅವರು ಬಿಡಾರಕ್ಕೆ ಬಂದಿದ್ದಾರೆ. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ … Read more

ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’

Sakrebyle Elephant Camp General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ. … Read more

SHIMOGA | ಆಪರೇಷನ್ ಒಂಟಿ ಸಲಗ ಶುರು, ಬೆಳಗ್ಗೆಯಿಂದ ಅರಣ್ಯದಲ್ಲಿ ಕೂಂಬಿಂಗ್

030221 Operation Elephant at Umblebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021 ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ‘ಆಪರೇಷನ್ ಒಂಟಿ ಸಲಗ’ ಶುರುವಾಗಿದೆ. ಐದಾರು ವರ್ಷದಿಂದ ಇಲ್ಲಿ ಬೆಳೆ ನಾಶ ಮಾಡುತ್ತ, ಜನರಲ್ಲಿ ಆತಂಕ ಮೂಡಿಸಿರುವ ಒಂಟಿ ಸಲಗ ಸೆರೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಸಕ್ರೆಬೈಲಿನಿಂದ ಆನೆಗಳ ಆಗಮನ ಒಂಟಿ ಸಲಗವನ್ನು ಹಿಡಿಯಲು ಸಕ್ರೆಬೈಲು ಆನೆ ಬಿಡಾರದ ಮೂರು ಆನೆಗಳು ಕಾರ್ಯಾಚರಣೆಗೆ ಇಳಿದಿವೆ. ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆಯಿಂದಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ | ಇದು ಸಣ್ಣ … Read more

SHIMOGA | ಉಂಬ್ಳೆಬೈಲು ಅರಣ್ಯದ ಒಂಟಿ ಸಲಗ ಸೆರೆಗೆ ಕಾರ್ಯಾಚರಣೆ, ಹೇಗಿರುತ್ತೆ ಆಪರೇಷನ್?

020221 UMBLEBYLE ELEPHANT news 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021 ಉಂಬ್ಳೆಬೈಲು ಅರಣ್ಯ ವಲಯದಲ್ಲಿ  ಬೆಳೆ ನಾಶ ಮಾಡುತ್ತಿರುವ ಕಾಡಾನೆಗಳನ್ನು ಹಿಡಿಯಲು ಸಕ್ರೆಬೈಲು ಬಿಡಾರದ ಆನೆಗಳು ಸಜ್ಜಾಗಿವೆ. ಫೆಬ್ರವರಿ 3ರ ಬೆಳಗ್ಗೆಯಿಂದಲೇ ಕಾರ್ಯಾಚರಣೆ ಆರಂಭವಾಗಲಿದೆ. ಕಾಡಾನೆಗಳ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳನ್ನು ಹಿಡಿಯಲು ಸರ್ಕಾರ ಸೂಚಿಸಿದೆ. ಅದರನ್ವಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್. ರವಿ ಶಂಕರ್ ಅವರು ವನ್ಯಜೀವಿ ವಿಭಾಗದ ಉಪ ಅರಣ್ಯ  ಸಂರಕ್ಷಣಾಧಿಕಾರಿ ನಾಗರಾಜ್ ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅಂತೆಯೆ ಫೆಬ್ರವರಿ … Read more

ಪ್ರೀತಿ, ವಾತ್ಸಲ್ಯಕ್ಕೆ ಎತ್ತಿದ ಕೈ, ಖಡಕ್ ಕಾರ್ಯಾಚರಣೆಗೂ ಈಕೆ ಸೈ, ಗೀತಾ ಬಗ್ಗೆ ಗೊತ್ತಿರಬೇಕಾದ ಟಾಪ್ 5 ವಿಚಾರಗಳಿವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಆಕೆ ಸಕ್ರೆಬೈಲು ಬಿಡಾರದ ಪಾಲಿನ ಹಿರಿಯಜ್ಜಿ. ಬಿಡಾರದ ಪ್ರತಿ ಬೆಳವಣಿಗೆಯನ್ನು ಪ್ರತ್ಯಕ್ಷ ಕಂಡಾಕೆ. ಮೃಧು ಸ್ವಭಾವ. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪಾಲಿಗೆ ವಾತ್ಸಲ್ಯ, ಮಮತೆಯ ಗಣಿ. ಕಾರ್ಯಾಚರಣೆಗಿಳಿದರೆ ಆಕೆಯಷ್ಟು ಗಟ್ಟಿಗಿತ್ತಿಯನ್ನು ಕಂಡವರಿಲ್ಲ. ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇವತ್ತು ಕೊನೆಯುಸಿರೆಳೆದಿದೆ. ಈಕೆಗೆ 85 ಅಥವಾ 86 ವರ್ಷ ವಯಸ್ಸು ಎಂದು ಅಂದಾಜು ಮಾಡಲಾಗುತ್ತಿದೆ. ಗೀತಾಳನ್ನು ಕಳೆದುಕೊಂಡು ಇಡೀ ಕ್ಯಾಂಪ್ ಶೋಕದಲ್ಲಿದೆ. ಇದನ್ನೂ … Read more

ಸಕ್ರೆಬೈಲು ಬಿಡಾರದ ರಂಗನ ಮೇಲೆ ಕಾಡಾನೆಗಳ ದಾಳಿ, ಸ್ಥಳದಲ್ಲೇ ಸಾವು

241020 Ranga Elephant Dies in Sakrebyle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಕಾಡಾನೆ ದಾಳಿಗೆ ತುತ್ತಾಗಿ ಸಕ್ರೆಬೈಲಿನ ಸಾಕಾನೆ ರಂಗ (35) ಮೃತಪಟ್ಟಿದೆ. ಕಾಡಿನಲ್ಲಿದ್ದ ವೇಳೆ ರಂಗನ ಮೇಲೆ ದಾಳಿಯಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ. ಉಳಿದ ಆನೆಗಳಂತೆ ರಾತ್ರಿ ರಂಗನನ್ನು ಕಾಡಿಗೆ ಬಿಡಲಾಗಿತ್ತು. ಈ ವೇಳೆ ಕಾಡಾನೆಗಳು ದಾಳಿಯಾಗಿದೆ. ರಂಗನಿಗೆ ಸರಪಳಿಯಿಂದ ಕಟ್ಟಲಾಗಿತ್ತು. ಹಾಗಾಗಿ ದಾಳಿಯಿಂದ ತಪ್ಪಿಸಿಕೊಳ್ಳಲು ಸಾದ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಮಾವುತರು ಆನೆಗಳನ್ನು ಬಿಡಾರಕ್ಕೆ ಕರೆದುಕೊಂಡು ಬರಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಅಧಿಕಾರಿಗಳು, ವೈದ್ಯರು … Read more

ದಸರಾ ಗಜಪೂಜೆಗೆ ಶಿವಮೊಗ್ಗಕ್ಕೆ ಬರುತ್ತಿವೆ ಮೂರು ಆನೆಗಳು, ಕೋಟೆ ರಸ್ತೆಯಲ್ಲಿ ಆನೆಗಳ ವಾಸ್ತವ್ಯ

231020 Palike Mayor Visit Sakrebyle Elephant Camp 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020 ದಸರಾ ಹಬ್ಬದ ಹಿನ್ನೆಲೆ ಶಿವಮೊಗ್ಗದ ಸಕ್ರೆಬೈಲು ಆನೆಗಳನ್ನು ಗಜಪೂಜೆಗೆ ಆಹ್ವಾನಿಸಲಾಗಿದೆ. ಮೂರು ಆನೆಗಳು ಗಜಪೂಜೆಯಲ್ಲಿ ಭಾಗವಹಿಸಲಿವೆ. ಶಿವಮೊಗ್ಗಕ್ಕೆ ಬರುತ್ತವೆ ಮೂರು ಆನೆಗಳು ಮೆರವಣಿಗೆ ಇಲ್ಲ, ಜಂಬೂ ಸವಾರಿಯು ಇಲ್ಲ. ಆದರೂ ದಸರಾ ಗಜಪೂಜೆಗೆ ಆನೆಗಳನ್ನು ಕರೆಯಿಸಲಾಗುತ್ತಿದೆ. ಅಕ್ಟೋಬರ್ 24ರ ಸಂಜೆ ಮೂರು ಆನೆಗಳು ಶಿವಮೊಗ್ಗಕ್ಕೆ ಬರಲಿವೆ. ಕೋಟೆ ರಸ್ತೆಯಲ್ಲಿರುವ ವಾಸವಿ ಶಾಲೆ ಆವರಣದಲ್ಲಿ ಆನೆಗಳಿಗೆ ವ್ಯವಸ್ಥೆ ಮಾಡಾಗಿದೆ ಎಂದು ಮೇಯರ್ ಸುವರ್ಣಾ ಶಂಕರ್ ಅವರು … Read more