ಶಿವಮೊಗ್ಗದಲ್ಲಿ ದಸರಾ, ದೀಪಾವಳಿಗೆ ಶೇ.20ರಷ್ಟು ರಿಯಾಯಿತಿ, ಏನೆಲ್ಲ ವಸ್ತುಗಳಿಗೆ ಡಿಸ್ಕೌಂಟ್‌?

Shimoga-News-update

ಶಿವಮೊಗ್ಗ: ನಗರದ ನೆಹರು ರಸ್ತೆಯ ಬಸವಸದನ ಕಾಂಪ್ಲೆಕ್ಸ್‌ನಲ್ಲಿರುವ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿ (ಲಿಡ್ಕರ್) ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ (discount) ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಈ ಅವಕಾಶವನ್ನು ಉಪಯೋಗ ಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ಸಂಖ್ಯೆ: 8904510699 ನ್ನು ಸಂಪರ್ಕಿಸುವುದು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರ … Read more

ಶಿವಮೊಗ್ಗದಲ್ಲಿ ಧ್ವಜ ಮಾರಾಟ ಜೋರು, ದಿಢೀರ್‌ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಅರಿವು

Flag-Sale-in-Shiomga-city.

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದಲ್ಲಿ ತ್ರಿವರ್ಣ ಧ್ವಜ (Tri Color Flag) ಮಾರಾಟ ಬಿರುಸಾಗಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ‍ಧ್ವಜಗಳ ಮಾರಾಟ ಬಿರುಸಾಗಿದೆ. ಈ ಮಧ್ಯೆ ಧ್ವಜಗಳ ಮಾರಾಟಕ್ಕೆ ಮಕ್ಕಳ ಬಳಕೆ ಮಾಡದಂತೆ ಕಾರ್ಮಿಕ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ವಾತಂತ್ರ್ಯೋತ್ಸವ ಹಿನ್ನೆಲೆ ನಗರದಾದ್ಯಂತ ಧ್ವಜ (Tri Color Flag) … Read more

ಶಿವಮೊಗ್ಗದಲ್ಲಿ ಸೈಟ್‌ ಖರೀದಿಸುವ ಮುನ್ನ ಹುಷಾರ್‌, ಯಾರದ್ದೋ ಸೈಟ್‌ ಮತ್ಯಾರಿಗೋ ಮಾರಲು ಯತ್ನ

Shimoga-City-MRS-Drone-Shot

SHIVAMOGGA LIVE NEWS | 21 MAY 2023 SHIMOGA : ಯಾರದ್ದೋ ಸೈಟನ್ನು (Site Selling) ತಮ್ಮದೆಂದು ಮಾರಾಟ ಮಾಡಿ ಹಣ ಪಡೆದು ವಂಚಿಸಿರುವ ಸಂಬಂಧ ಶಿವಮೊಗ್ಗ ನಗರದಲ್ಲಿ ಪ್ರಕರಣ ದಾಖಲಾಗಿದೆ. ಸೈಟ್‌ ಖರೀದಿಗೆ ಮುಂದಾಗಿದ್ದ ವ್ಯಕ್ತಿ 25 ಲಕ್ಷ ರೂ. ಹಣ ಕಡೆದುಕೊಂಡಿದ್ದಾರೆ. ಈಗ ಸೈಟು ಇಲ್ಲದೆ, ಹಣವು ಸಿಗದೆ ಕಂಗಾಲಾಗಿದ್ದಾರೆ. ಏನಿದು ಪ್ರಕರಣ? ಶಿವಮೊಗ್ಗದಲ್ಲಿ ಉದ್ಯಮಿಯೊಬ್ಬರು ಸೈಟ್‌ ಖರೀದಿಗೆ (Site Selling) ಮುಂದಾಗಿದ್ದಾರೆ. ವ್ಯಕ್ತಿಯೊಬ್ಬರು ತಾನು ಸೈಟ್‌ ಕೊಡಿಸುತ್ತೇನೆ ಎಂದು ತಿಳಿಸಿದ್ದು, ಶುಭ … Read more

ಆನಂದಪುರ ಸಮೀಪ ಅರಣ್ಯ ಸಂಚಾರಿ ದಳ ದಾಳಿ, ಎರಡು ಚೀಲ ಹಿಡಿದಿದ್ದವನು ಅರೆಸ್ಟ್

Forest-Mobile-Police-Raid-Near-Anandapuram

SHIVAMOGGA LIVE NEWS | 28 ಫೆಬ್ರವರಿ 2022 ಕೃಷ್ಣ ಮೃಗದ ಚರ್ಮಗಳನ್ನು ಮಾರಾಟ ಮಾಡಲು ಬಂದಿದ್ದವರ ಮೇಲೆ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ಕೃಷ್ಣ ಮೃಗಗಳ ಎರಡು ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಚಿಕ್ಕಮರಡಿ ತಾಂಡಾದ ಡಿಕ್ಯಾನಾಯ್ಕ (35) ಬಂಧಿತ. ಆನಂದಪುರ ಸಮೀಪದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ದಾಳಿ ನಡೆಸಲಾಗಿದೆ. ಹೇಗಾಯ್ತು ಘಟನೆ? ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಾಳ ಪೊಲೀಸರು ದಾಸಕೊಪ್ಪ ಬಸ್ … Read more

SHIMOGA | ಆನ್‌ಲೈನ್‌ನಲ್ಲಿ ಮದ್ಯ ಮಾರಾಟ, ಅವಕಾಶ ಕೊಡದಂತೆ ಸಂಸದರಿಗೆ ಮನವಿ

080221 Sellers Oppose Online Sale Of Liquor 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021 ಆನ್‍ಲೈನ್‍ನಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ರಾಘವೇಂದ್ರ ಅವರನ್ನು ಭೇಟಿಯಾದ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಸದಸ್ಯರು, ಆನ್‍ಲೈನ್ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು. ಐದು ಸಾವಿರ  ಅಥವಾ ಅದಕ್ಕಿಂತಲೂ ಹೆಚ್ಚು … Read more

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಇವತ್ತು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

Alcohol-liquor-ban

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ಇವತ್ತು ಮಧ್ಯರಾತ್ರಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕ ಕಾರ್ಯದ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಡಿಸೆಂಬರ್ 29ರ ಮಧ್ಯರಾತ್ರಿಯಿಂದ ಡಿಸೆಂಬರ್ 30ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. … Read more

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಹಿನ್ನೆಲೆ, ಮದ್ಯ ಮಾರಾಟ ಬಂದ್

031220 wine shops closed in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆ, ಮದ್ಯ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ನಿಷೇಧಾಜ್ಞೆ ಇರುವ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ಸ್ಥಗಿತಗೊಳಿಸುಂತೆ ಮಾರಾಟಗಾರರಿಗೆ ತಿಳಿಸಿದ್ದಾರೆ. ಮದ್ಯದ ಅಂಗಡಿಗಳಿಗೆ ತೆರಳಿ ಬಾಗಿಲು ಹಾಕಿಸಿದ್ದಾರೆ. ಶನಿವಾರ ಬೆಳಗ್ಗೆವರೆಗೆ ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ … Read more

ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಗಣಪತಿ ಮಾರಾಟ ಶುರು, ಹೇಗಿದೆ ವ್ಯಾಪಾರ? ಯಾವೆಲ್ಲ ಬಗೆಯ ಮೂರ್ತಿಗಳಿವೆ?

210820 Ganapathi Sale In Shimoga Begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ಕರೋನ ಆತಂಕ, ನಿರ್ಬಂಧಗಳ ನಡುವೆಯು ಶಿವಮೊಗ್ಗದಲ್ಲಿ ಗಣಪತಿ ಹಬ್ಬ ಆಚರಣೆಗೆ ಸಿದ್ಧತೆ ಬಿರುಸಾಗಿದೆ. ಆದರೆ ಗಣಪತಿ ಮೂರ್ತಿ ಮಾರಾಟ ಸಂಪೂರ್ಣ ತಗ್ಗಿದೆ. ಇದು ತಯಾರಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ದೊಡ್ಡ ಮೂರ್ತಿಗಳು ಕಡಿಮೆ ಪ್ರತಿ ಭಾರಿಯಂತೆ ಶಿವಮೊಗ್ಗದಲ್ಲಿ ಸೈನ್ಸ್‌ ಮೈದಾನದಲ್ಲಿ ಗಣಪತಿ ಮಾರಾಟಕ್ಕೆ ವ್ಯವಸ್ಥೆಯಾಗಿದೆ. ಈ ಬಾರಿ ವ್ಯಾಪಾರಿಗಳ ಸಂಖ್ಯೆ ಬಹಳ ಕಡಿಮೆ ಇದೆ. ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಯ ಕೆಲವೆ ಕೆಲವು ವ್ಯಾಪಾರಿಗಳು ಮಾತ್ರ … Read more

ಭದ್ರಾವತಿಯ VISL ಮಾರಾಟಕ್ಕಿದೆ, ಖರೀದಿಗೆ 25 ದಿನವಷ್ಟೇ ಅವಕಾಶ, ಕಾರ್ಖಾನೆಯನ್ನು ಯಾರು ಕೊಳ್ಳಬಹುದು ಗೊತ್ತಾ?

VISL Bhadravathi 1

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019 ತೀವ್ರ ವಿರೋಧದ ನಡುವೆಯೂ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರ (SAIL) ಜಾಗತಿಕ ಟೆಂಡರ್ ಕರೆದಿದೆ. ಇದರ ಜಾಹೀರಾತನ್ನು ರಾಷ್ಟ್ರೀಯ ಪತ್ರಿಕೆಗಳು ಮತ್ತು SAIL ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದೆ. 25 ದಿನದ ಅವಕಾಶ VISL ಜೊತೆಗೆ ಇನ್ನೆರಡು ಕಾರ್ಖಾನೆಗಳನ್ನು ಮಾರಟ ಮಾಡುತ್ತಿರುವುದಾಗಿ SAIL ಪ್ರಕಟಿಸಿದೆ. ಸೇಲಂ ಮತ್ತು ದುರ್ಗಾಪುರದಲ್ಲಿರುವ ಕಾರ್ಖಾನೆಗಳನ್ನು … Read more