ಶಿವಮೊಗ್ಗದಲ್ಲಿ ಡಿಎಸ್‌ಎಸ್‌ ಸಮಾವೇಶ, ಸಂವಿಧಾನದ ಕುರಿತು ಯಾರೆಲ್ಲ ಏನೇನು ಹೇಳಿದರು? ಇಲ್ಲಿದೆ ಡಿಟೇಲ್ಸ್‌

Dalita-Sangarsha-Samiti-district-level-conference-in-Kuvempu-Rangamandira.

SHIVAMOGGA LIVE NEWS | 3 DECEMBER 2023 SHIMOGA : ದಲಿತ ಸಂಘರ್ಷ ಸಮಿತಿ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ರಕ್ಷಣೆಗಾಗಿ ಸಂವಿಧಾನ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಯಾರೆಲ್ಲ ಏನೇನು ಹೇಳಿದರು? ಮಾವಳ್ಳಿ ಶಂಕರ್‌, ರಾಜ್ಯ ಪ್ರಧಾನ ಸಂಚಾಲಕ : ಧರ್ಮೋ ರಕ್ಷತಿ ರಕ್ಷಿತಃ ಅನ್ನುವುದಕ್ಕಿಂತಲು ಸಂವಿಧಾನ ರಕ್ಷಣೆ ಮಾಡಬೇಕಿದೆ. ಸಂವಿಧಾನವನ್ನು ನಾವು … Read more