ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್, ತಕ್ಷಣ ಕೈ ಬಿಡುವಂತೆ ಪಟ್ಟು
ಶಿವಮೊಗ್ಗ: ಪವಿತ್ರ ಕ್ಷೇತ್ರ ಕೂಡ್ಲಿ ಬಳಿ ತುಂಗಾ ಭದ್ರಾ ನದಿಯಲ್ಲಿ ಮರಳುಗಾರಿಕೆ (Sand Mining) ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕರೆದಿರುವ ಟೆಂಡರ್ ಅನ್ನು ತಕ್ಷಣ ಕೈಬಿಡಬೇಕು ಎಂದು ಬಿಜೆಪಿ ಮುಖಂಡ ಗಿರೀಶ್ ಭದ್ರಾಪುರ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡ್ಲಿ ಕ್ಷೇತ್ರ ಹಾಗೂ ಭಕ್ತಾದಿಗಳ ಹಿತಕ್ಕಾಗಿ ಈ ಭಾಗದಲ್ಲಿ ಮರಳು ಗಣಿಗಾರಿಕೆಗೆ ಅವಕಾಶ … Read more