ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

Sandal-wood-thief-arrest-at-hosanagara

ಹೊಸನಗರ: ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಶ್ರೀಗಂಧ (Sandal Wood) ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಪರಾರಿಯಾಗಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯತ್ತಿದೆ. ಕಾರ್ಯಾಚರಣೆಯಲ್ಲಿ 39 ಕೆ.ಜಿ 300 ಗ್ರಾಂ ತೂಕದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೊಸನಗರ ತಾಲೂಕು ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್‌ ಅಲಿಯಾಸ್‌ ದಯಾನಂದ ಬಂಧಿತ. ಕಾರಕ್ಕಿ ಗ್ರಾಮದ ಕೌಶಿಕ್‌ ನಾಪತ್ತೆಯಾಗಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರಣ್ಯ ಸಂಚಾರಿದಳದ ಪಿಎಸ್‌ಐ ವಿನಾಯಕ.ಕೆ, ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್‌ … Read more

ಶ್ರೀಗಂಧ ಮರಗಳ ಕಡಿತಲೆ, ಮತ್ತೊಬ್ಬ ಆರೋಪಿ ಅರೆಸ್ಟ್‌

Forest-Officials-arrest-sandalwood-cutter

SHIMOGA NEWS, 25 OCTOBER 2024 : ಹಣಗೆರೆ ವನ್ಯಜೀವಿ ವಲಯ ಸಿರಿಗೆರೆ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಗಂಧ (Sandal) ಮರಗಳ ಕಡಿತಲೆಗೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಸಿರಿಗೆರೆ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಅರನಲ್ಲಿ ಗ್ರಾಮದ ವಿಜಯಕುಮಾರ್ ಬಂಧಿತ ಆರೋಪಿ. ಕಳೆದೆರಡು ತಿಂಗಳಿಂದ ತಲೆಮರೆಸಿಕೊಂಡಿದ್ದ. ಗುರುವಾರ ಬೆಳಗಿನಜಾವ ಹೊಸನಗರ ತಾಲೂಕು ಹೆಬ್ಬಲು ಗ್ರಾಮದಲ್ಲಿ ಉಮೇಶ್ ಎಂಬುವರ ಮನೆ ಮೇಲೆ ದಾಳಿ ಮಾಡಿ ವಿಜಯಕುಮಾರ್ ನನ್ನು ಬಂಧಿಸಲಾಗಿದೆ. ಈ ಹಿಂದೆ ಇದೇ ಗ್ರಾಮದ ಮಂಜುನಾಥನನ್ನು ಬಂಧಿಸಲಾಗಿತ್ತು. ಇದರೊಂದಿಗೆ ಇಬ್ಬರನ್ನು … Read more