ಅಧಿಕಾರಿ ಮನೆಯ ಕಾಂಪೌಂಡ್‌ನಲ್ಲಿ ಶ್ರೀಗಂಧದ ಮರ ಕಟ್, ಗಾಡಿಯ ಚಕ್ರ ನಾಪತ್ತೆ

Sandalwood-tree-and-bike-wheel-theft-at-Shimoga-PWD-Quarters.

ಶಿವಮೊಗ್ಗ: ಅಧಿಕಾರಿಗಳ ವಸತಿಗೃಹದ ಬಳಿ ಮತ್ತೊಂದು ‍ಶ್ರೀಗಂಧದ (Sandalwood) ಮರ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಬಸವನಗುಡಿಯಲ್ಲಿರುವ ವಸತಿ ಗೃಹಗಳ ಮನೆಯೊಂದರ ಆವರಣದಲ್ಲಿದ್ದ ಶ್ರೀಗಂಧದ ಮರವನ್ನು ರಾತ್ರೋರಾತ್ರಿ ತುಂಡು ಮಾಡಿ ಕಳ್ಳತನ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಚಾಲಕರಾಗಿರುವ ಲೋಕೇಶ್‌ ಎಂಬುವವರ ಮನೆ ಆವರಣದಲ್ಲಿದ್ದ ಶ್ರೀಗಂಧದ ಮರಕ್ಕೆ ನಡುರಾತ್ರಿ ಕೊಡಲಿ ಹಾಕಲಾಗಿದೆ. ಬೆಳಗಿನ ಜಾವ ಲೋಕೇಶ್‌ ಮನೆಯಿಂದ ಹೊರ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿ ಗಾಡಿ ಚಕ್ರ ಕಳ್ಳತನ ಇನ್ನು ಮನೆ ಮುಂದೆ ನಿಲ್ಲಿಸಿದ್ದ ಮಹಿಳಾ … Read more

ಶಿವಮೊಗ್ಗ ಸಿಟಿಯಲ್ಲಿ ರಾತ್ರೋರಾತ್ರಿ ಶ್ರೀಗಂಧದ ಮರ ನಾಪತ್ತೆ, ಬೈಕುಗಳಲ್ಲಿದ್ದ ಪೆಟ್ರೋಲ್‌ ಕಳವು

Sandalwood-theft-at-basavanagudi-officers-quarters

ಶಿವಮೊಗ್ಗ: ಅಧಿಕಾರಿಗಳ ಮನೆ ಪಕ್ಕದಲ್ಲಿದ್ದ ಶ್ರೀಗಂಧದ (Sandalwood) ಮರ ಕಡಿದು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಇದೇ ವೇಳೆ ಬೈಕುಗಳಲ್ಲಿ ಪೆಟ್ರೋಲ್‌ ಕೂಡ ಕಳುವಾಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ನಗರದ ಬಸವನಗುಡಿಯ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಕಾಂಪೌಂಡ್‌ನಲ್ಲಿದ್ದ ಎರಡು ಶ್ರೀಗಂಧದ ಮರಕ್ಕೆ ಕಳ್ಳರು ಕೊಡಲಿ ಹಾಕಿದ್ದಾರೆ. ಒಂದು ಮರವನ್ನು ಕದ್ದೊಯ್ದಿದ್ದು ಮತ್ತೊಂದು ಮರಕ್ಕೆ ಕೊಡಲಿ ಏಟು ಬಿದ್ದಿದೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಇದೆ. ಇದೆ ವೇಳೆ ವಸತಿ ಗೃಹದ ಬಳಿ ನಿಲ್ಲಿಸಿದ್ದ ಬೈಕುಗಳಲ್ಲಿ ಪೆಟ್ರೋಲ್‌ … Read more

ಬೈಕಿನಲ್ಲಿ 18 ಕೆ.ಜಿ. ಶ್ರೀಗಂಧ ಸಾಗಿಸುತ್ತಿದ್ದವರು ಅರಣ್ಯಾಧಿಕಾರಿಗಳ ಬಲೆಗೆ, ಇಬ್ಬರು ಅರೆಸ್ಟ್‌, ಒಬ್ಬ ಎಸ್ಕೇಪ್‌

Sandalwood-thieves-nabbed-at-hosanagara

ಹೊಸನಗರ : ಶ್ರೀಗಂಧ ಮರವನ್ನು (sandalwood) ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಕತ್ತರಿಸಿ ಬೈಕ್‌ನಲ್ಲಿ ಸಾಗಣೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಕಳ್ಳರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ‍ಶ್ರೀಗಂಧ ಕಡಿತಲೆ ಮಾಡಲಾಗಿತ್ತು. ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ನಿವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆಯ ರಾಘವೇಂದ್ರ (32) ಬಂಧಿತರು. ಹೊಸಕೆಸರೆ ಗ್ರಾಮದ ನೀರೇರಿ ನಿವಾಸಿ ಎಂ.ಭದ್ರಪ್ಪ ಅಲಿಯಾಸ್‌ ಕರಿಮಂಜ (32) ತಲೆಮರೆಸಿಕೊಂಡಿದ್ದಾನೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. … Read more

ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಮಾಲು ಸಹಿತ ನಾಲ್ವರು ಅರೆಸ್ಟ್‌

071223-Four-arrest-for-sandalwood-smuggling-in-Hosanagara.webp

SHIVAMOGGA LIVE NEWS | 7 DECEMBER 2023 HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ‍ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್‌ಎಫ್‌ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ. ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್‌ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು. … Read more

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಶ್ರೀಗಂಧ, ಗರಗಸ ಸಹಿತ ಆರೋಪಿಗಳು ಅರೆಸ್ಟ್

SHIRALAKOPPA-SHIKARIPURA-NEWS

SHIVAMOGGA LIVE NEWS | 6 DECEMBER 2023 SHIRALAKOPPA : ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ ಶ್ರೀಗಂಧ ಮತ್ತು ಗರಗಸ ವಶಕ್ಕೆ ಪಡೆಯಲಾಗಿದೆ. ಶಿರಾಳಕೊಪ್ಪದ ಸಮೀಪದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದ ಮೈಲಾರಿ ಮತ್ತು ಮಂಜುನಾಥ್ ಬಂಧಿತರು. ಅವರಿಂದ 26 ಕೆ.ಜಿ. ಶ್ರೀಗಂಧ, 2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. … Read more

ಭದ್ರಾ ನಾಲೆ ದಂಡೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಕರಕುಚ್ಚಿಯ ಇಬ್ಬರು ಅರೆಸ್ಟ್‌

080923-Srigandha-Thieves-arrest-at-Lakkavalli-by-Bhadravathi-Forest-officials.webp

SHIVAMOGGA LIVE NEWS | 8 SEPTEMBER 2023 BHADRAVATHI : ಭದ್ರಾ ನಾಲೆಯ ದಂಡೆಯ ಮೇಲೆ ಅಕ್ರಮಮವಾಗಿ ಶ್ರೀಗಂಧ (Sandalwood) ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಕುಚ್ಚಿ ಗ್ರಾಮದ ರಾಮು ಹಾಗೂ ಇಲಿಯಾಸ್ ಬಂಧಿತರು. 12.1 ಕೆ.ಜಿ. ಶ್ರೀಗಂಧದ (Sandalwood) ಚಕ್ಕೆ ಹಾಗೂ ಬೈಕ್‌ ಅನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ – ಗೆಜ್ಜೇನಹಳ್ಳಿ ಬಳಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ ಭದ್ರಾವತಿಯ ಡಿಸಿಎಫ್ ಆಶಿಶ್ ರೆಡ್ಡಿ ಹಾಗೂ … Read more

ಶಿವಮೊಗ್ಗ ಜಿಲ್ಲೆಯಿಂದ ಮಾಯವಾದ ಟಾಪ್ 5 ಕಾರ್ಖಾನೆಗಳಿವು, ಈಗ ಜಿಲ್ಲೆಗಿರುವುದು ಒಂದೆ ಆರ್ಥಿಕ ಮೂಲ, ಯಾವುದದು?

Factories-Closed-in-Shimoga-Bhadravatahi-Thumbnail-smg-live

SHIVAMOGGA LIVE NEWS | 14 FEBRUARY 2023 SHIMOGA : ಕೆಲವು ದಶಕದ ಹಿಂದೆ ದೇಶದ ಕೈಗಾರಿಕೆ ಭೂಪಟದಲ್ಲಿ (Shimoga Industries) ಶಿವಮೊಗ್ಗ ಜಿಲ್ಲೆಗೆ ಪ್ರಮುಖ ಸ್ಥಾನವಿತ್ತು. ಇಲ್ಲಿ ಉತ್ಪಾದನೆಯಾಗುತ್ತಿದ್ದ ವಸ್ತುಗಳು ಗುಣಮಟ್ಟಕ್ಕೆ ಹೆಸರಾಗಿದ್ದವು. ಈ ಕೈಗಾರಿಕೆಗಳಿಂದಾಗಿ ಶಿವಮೊಗ್ಗ ಆರ್ಥಿಕವಾಗಿಯು ಸಬಲವಾಗಿತ್ತು. ನಾನಾ ಕಾರಣಕ್ಕೆ ಕೈಗಾರಿಕೆಗಳು ಬಂದ್ (Shimoga Industries) ಆದವು. ಇವುಗಳ ಮೇಲೆ ಅವಲಂಬಿತವಾಗಿದ್ದ ಲಕ್ಷಾಂತರ ಜನರು ಜೀವನಕ್ಕಾಗಿ ಪರ್ಯಾಯ ಉದ್ಯೋಗ ಹುಡುಕುವಂತಾಯಿತು. ಹಲವರು ವಲಸೆ ಹೋದರು. ಈಗ ವಿಐಎಸ್ಎಲ್ ಸಂಪೂರ್ಣ ಬಂದ್ ಆಗುವ … Read more

ಶ್ರೀಗಂಧ ಕಳ್ಳತನ ಕೇಸ್, ಮೂವರಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

Srigandha-Theft-Case-three-convicted-for-5-years

SHIMOGA | ಶ್ರೀಗಂಧದ (SANDALWOOD THEFT) ಮರ ಕಳ್ಳತನ ಮಾಡಿದ ಆರೋಪ ಸಾಬೀತಾ ಹಿನ್ನೆಲೆ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ. ತರೀಕೆರೆಯ ಮೊಹಮ್ಮದ್ ರಿಜ್ವಾನ್ (25), ಚನ್ನಗಿರಿಯ ಮೊಹಮ್ಮದ್ ಆಜುಂ (25) ಮತ್ತು ತರೀಕೆರೆಯ ಬರ್ಕತ್ ಅಲಿ (54) ಶಿಕ್ಷೆಗೆ ಒಳಗಾದವರು. (SANDALWOOD THEFT) ಏನಿದು ಪ್ರಕರಣ? 2017ರ ನವೆಂಬರ್ 9ರಂದು ಶಿಕಾರಿಪುರದ ಮುದಿಗೌಡರ ಕೇರಿಯಲ್ಲಿ ಶ್ರೀ ಗಂಧದ ಮರ (SANDALWOOD THEFT) ಕಳ್ಳತನವಾಗಿತ್ತು. ಈ ಸಂಬಂಧ ಶಿಕಾರಿಪುರ ಪೊಲೀಸ್ … Read more

ಶಿವಮೊಗ್ಗದ ಲಕ್ಷ್ಮೀ ಟಾಕೀಸ್’ನಲ್ಲಿ ಸಿನಿಮಾ ಪ್ರಮೋಷನ್’ಗೆ ನಟ ಡಾಲಿ ಧನಂಜಯ ಭೇಟಿ, ಸೆಲ್ಫಿಗೆ ನೂಕು ನುಗ್ಗಲು

020121 Dolly Dhananjaya in Shimoga Lakshmi Talkies

ಶಿವಮೊಗ್ಗದ ಲೈವ್.ಕಾಂ | SHIMOGA NEWS |  2 ಜನವರಿ 2022 ಬಡವ ರಾಸ್ಕಲ್ ಸಿನಿಮಾದ ಪ್ರಮೋಷನ್’ಗಾಗಿ ನಟ ಡಾಲಿ ಧನಂಜಯ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳ ನಡುವೆ ನೂಕು ನುಗ್ಗಲು ಉಂಟಾಯಿತು. ಲಕ್ಷ್ಮೀ ಚಿತ್ರಮಂದಿರದಲ್ಲಿ ಬಡವ ರಾಸ್ಕಲ್ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಇವತ್ತು ಸಂಜೆ ಚಿತ್ರಮಂದಿರಕ್ಕೆ ನಟ ಡಾಲಿ ಧನಂಜಯ ಭೇಟಿ ನೀಡಿ, ಸಿನಿಮಾದ ಪ್ರಮೋಷನ್ ನಡೆಸಿದರು. ನಟ ಧನಂಜಯ ಭೇಟಿ ವಿಚಾರ ತಿಳಿದು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. … Read more

ರಿಪ್ಪನ್ ಪೇಟೆಯಲ್ಲಿ ಅಂಗಡಿಗಳು ಬಂದ್, ನೀರವ ಮೌನ

301021 Ripponpete Bandh Ahead of Puneeth Rajkumar Deaht

ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021 ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ. … Read more