ಅಗಲಿದ ಯೋಧನಿಗೆ ಅಂತಿಮ ನಮನ, ಅಂತ್ಯಕ್ರಿಯೆಗೆ ಸಾವಿರ ಸಾವಿರ ಜನ, ಸೈನಿಕನ ಪರ ಘೋಷಣೆ

Assam-Rifles-Sandeep-body-Procession-in-Ripponpete

SHIVAMOGGA LIVE NEWS | 24 MARCH 2023 RIPPONPETE : ಸಕಲ ಸರ್ಕಾರಿ ಗೌರವದೊಂದಿಗೆ ಅಸ್ಸಾಂ ರೈಫಲ್ಸ್ ಯೋಧ (Soldier) ಸಂದೀಪ್ ಅವರ ಅಂತ್ಯಕ್ರಿಯೆ ನಡೆಯಿತು. ಇದಕ್ಕೂ ಮೊದಲು ಪಟ್ಟಣದಲ್ಲಿ ನಡೆದ ಅಂತಿಮ ಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನ ಪಾಲ್ಗೊಂಡಿದ್ದರು. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ, ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು. ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಿಪ್ಪನ್ ಪೇಟೆ ಮೂಲದ ಯೋಧ (Soldier) ಸಂದೀಪ್ ಮೃತಪಟ್ಟಿದ್ದರು. … Read more

ಕಲ್ಲಗಂಗೂರು ಗಣಿ ಸ್ಪೋಟ ಕೇಸ್, ಶಿವಮೊಗ್ಗ ಡಿಸಿ, ಎಸ್‌ಪಿ ಸೇರಿ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಕಲ್ಲಗಂಗೂರು ಕಲ್ಲು ಕ್ವಾರೆಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿ ಏಳು ಅಧಿಕಾರಿಗಳ ವಿರುದ್ಧ  ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸ್ಥಳೀಯರಾದ ಸಂದೀಪ್ ಎಂಬುವವರು ಈ ದೂರು ಸಲ್ಲಿಸಿದ್ದಾರೆ. ನಿಯಮ ಬಾಹಿರವಾಗಿ ಕಲ್ಲು ಕ್ವಾರೆ, ಕ್ರಷರ್ ನಡೆಸುತ್ತಿರುವ ಸಂಬಂಧ ಸಂದೀಪ್ ಅವರು 2013ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಜನವರಿ 29ಕ್ಕೆ ಅಂತಿಮ ವಿಚಾರಣೆಗೆ … Read more