ಅರಣ್ಯ ಸಚಿವರನ್ನು ಭೇಟಿಯಾದ ಭದ್ರಾವತಿ MLA, 3 ಯೋಜನೆಗಳ ಕುರಿತು ಪ್ರಸ್ತಾಪ

Bhadravathi-MLA-sangameshwara-meets-minister-eshwar-khandre.

ಭದ್ರಾವತಿ: ಅರಣ್ಯ (forest) ಸಚಿವ ಈಶ್ವರ ಖಂಡ್ರೆ ಅವರನ್ನು ಶಾಸಕ ಬಿ.ಕೆ.ಸಂಗಮೇಶ್ವರ ಭೇಟಿ ನೀಡಿ ಮೂರು ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಶಾಸಕರ ಡಿಮಾಂಡ್‌ಗಳೇನು? ಬೆಳ್ಳಿಗೆರೆ, ಗಂಗೂರು, ದೇವರಹಳ್ಳಿ, ಕಾಚಗೊಂಡನಹಳ್ಳಿ ಗ್ರಾಮಗಳ ಅರಣ್ಯ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ನಿರೋಧಕ ಕಂದಕ (ಇ.ಪಿ.ಟಿ) ಸೋಲಾರ್ ಟೆಂಟಕಲ್ಸ್ ಕಾಮಗಾರಿಯನ್ನು ₹20 ಕೋಟಿ ವೆಚ್ಚದಲ್ಲಿ ತುರ್ತಾಗಿ ನಡೆಸಬೇಕು. ಗಂಗೂರು, ದೇವರಹಳ್ಳಿ ಕಾಚಗೊಂಡನಹಳ್ಳಿ ಗ್ರಾಮಗಳ ಸುಮಾರು 850 ಹೆಕ್ಟರ್ … Read more

ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್‌, ಏನೇನು ಚರ್ಚೆಯಾಯ್ತು?

Minister-Eshwar-Khandre-and-Sangameshwara-Meeting-about-MPM

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ MPM ಪುನಾರಂಭ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಶಾಸಕ ಸಂಗಮೇಶ್ವರ ತಿಳಿಸಿದ್ದಾರೆ. ಸದನದಲ್ಲಿ ಚರ್ಚೆ ಬಳಿಕ ಮೀಟಿಂಗ್‌ ಎಂ.ಪಿ.ಎಂ ಕಾರ್ಖಾನೆ ಪುನಾರಂಭ ಕುರಿತು ಸದನಲ್ಲಿ ಚರ್ಚೆ ನಡೆಸಲಾಯಿತು. … Read more

ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

bk-sangameshwara-and-beluru-gopalakrishna

SHIVAMOGGA LIVE NEWS | 27 JANUARY 2024 SHIMOGA : ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್‌ ಆರ್ಮಿ) ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಿಂದೆ ತಿರಸ್ಕರಿಸಿದ್ದ ಅಧ್ಯಕ್ಷ ಸ್ಥಾನ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಈ ಬಾರಿಯು ಸಚಿವ … Read more

ಭದ್ರಾವತಿಯಲ್ಲಿ ಡಿಕೆಶಿ, VISL ಕುರಿತು ಯಡಿಯೂರಪ್ಪ, ಸಂಸದ ರಾಘವೇಂದ್ರಗೆ ಪ್ರಶ್ನೆ, ಏನೆಲ್ಲ ಪ್ರಸ್ತಾಪಿಸಿದರು?

DK-Shivakumar-Press-meet-in-Bhadravathi-VISL

SHIVAMOGGA LIVE NEWS | 8 FEBRURARY 2023 BHADRAVATHI : ಬಿಜೆಪಿ ಅಧಿಕಾರಕ್ಕೆ ಬಂದರೆ ವಿಐಎಸ್ಎಲ್ (VISL) ಉಳಿಸಿಕೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದರು. ಅವರು ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಭಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಹೇಗಾದರು ಮಾಡಿ ಉಳಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಭದ್ರಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ (DK Shivakumar) ಅವರು, ರಾಜ್ಯದಲ್ಲಿ  ಕಾಂಗ್ರೆಸ್ ಪಕ್ಷ 150ಕ್ಕೂ ಹೆಚ್ಚು … Read more

‘ಆಗ ನಾನೇ ತಪ್ಪು ಮಾಡಿಬಿಟ್ಟೆ, ಇಲ್ಲವಾಗಿದ್ದಲ್ಲಿ ಸಂಗಮೇಶ್ವರ್ ನನ್ನ ಸಂಪುಟದಲ್ಲಿ ಮಂತ್ರಿಯಾಗಿರುತ್ತಿದ್ದರು’

Siddaramaiah-and-Sangameshwara-in-Bhadravathi.

BHADRAVATHI| ನಾನು ಮುಖ್ಯಮಂತ್ರಿ ಆಗಿದ್ದಾಗ ಸಂಗಮೇಶ್ವರ್ ಅವರಿಗೆ ಟಿಕೆಟ್ ಕೊಡದೆ ತಪ್ಪು ಮಾಡಿಬಿಟ್ಟೆ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಶ್ಚಾತ್ತಾಪದ ನುಡಿಗಳನ್ನು ಆಡಿದರು. (siddaramaiah at bhadravathi) ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಶಾಸಕ ಸಂಗಮೇಶ್ವರ ಅವರ 60ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಂಗಮೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಸಂಗಮೇಶ್ವರ್ ಅವರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿಬಿಟ್ಟೆ. ಆಗ ನನ್ನ ಸ್ನೇಹಿತ ಸಿ.ಎಂ.ಇಬ್ರಾಹಿಂಗೆ ಟಿಕೆಟ್ ಕೊಟ್ಟುಬಿಟ್ಟೆವು. … Read more

ಕೂಡ್ಲಿ ಜಾತ್ರೆ | ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿದೆ ಈ ಭಾರಿ ವೈಭವ?

Shimoga-Kudli-Sangameshwara-Jathre

SHIVAMOGGA LIVE NEWS | 3 ಏಪ್ರಿಲ್ 2022 ಶಿವಮೊಗ್ಗದ ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ ಅದ್ಧೂರಿಯಿಂದ ನಡೆಯುತ್ತಿದೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇವತ್ತು ರಥೋತ್ಸವ ನಡೆಯಲಿದ್ದು ಸುಮಾರು 200 ಹಳ್ಳಿಯ ಜನರು ಪಾಲ್ಗೊಳ್ಳಲಿದ್ದಾರೆ. ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರಹೊರೆಯ ಜಿಲ್ಲೆಯಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಾರೆ. ಸಂಗಮದಲ್ಲಿ ವಿಶೇಷ … Read more

ರಸ್ತೆ ಮಧ್ಯೆ ಅಸ್ವಸ್ಥರಾಗಿ ಕೂತಿದ್ದ ದಂಪತಿಗೆ ನೆರವಾದ ಭದ್ರಾವತಿ ಶಾಸಕರು, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

020222 BK Sangameshwara Helps Aged Couple in Bhadravathi

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 2 ಫೆಬ್ರವರಿ 2022 ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಕೂತಿದ್ದ ದಂಪತಿಯನ್ನು ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ತಮ್ಮ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರ ಈ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿ, ಶಾಸಕ ಸಂಗಮೇಶ್ವರ್ ಅವರು ಭದ್ರಾವತಿಗೆ ಹಿಂತಿರುಗುತ್ತಿದ್ದರು. ರಸ್ತೆ ಮಧ್ಯೆ ವೃದ್ಧ ದಂಪತಿ ಅಸ್ವಸ್ಥರಾಗಿ ಕೂತಿದ್ದರು. ಇದನ್ನು ಗಮನಿಸಿದ … Read more

ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

030821 Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021 ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ … Read more

ಭದ್ರಾವತಿಯಲ್ಲಿ ಹೈಟೆಕ್ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ

060421 Sangameshwara foundation Stone Laying at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು. ಅತ್ಯಾಧುನಿಕ ಬಸ್‌ ನಿಲ್ದಾಣಕ್ಕೆ ಮನವಿ ಕಾಮಗಾರಿಗೆ … Read more

ಭದ್ರಾವತಿ ಶಾಸಕ ಸಂಗಮೇಶ್ವರ್, ಕುಟುಂಬದವರಿಗೆ ಜಾಮೀನು

BK Sangameshwara Bhadravathi BDVT 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸೇರಿ ಏಳು ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್ ಭದ್ರಾವತಿ ಶಾಸಕ ಸಂಗಮೇಶ್ವರ್, ಪುತ್ರರಾದ ಬಿ.ಎಸ್.ಗಣೇಶ್, ಬಿ.ಎಸ್.ಬಸವೇಶ‍್, ಸಂಗಮೇಶ್ವರ್ ಸಹೋದ ಬಿ.ಕೆ.ಮೋಹನ್, ಅವರ ಪುತ್ರರಾದ ಬಿ.ಎಂ.ರವಿ ಕುಮಾರ್, … Read more