ಶಿವಮೊಗ್ಗದ ಎಂಆರ್‌ಎಸ್‌ ಸರ್ಕಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಗೆ ಮನವಿ, ಕಾರಣವೇನು?

ABVP-protest-at-MRS-Circle-in-Shimoga

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಖಂಡನೀಯ. ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದಿಂದ (ABVP protest) ಎಂಆರ್‌ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಡ್ರಗ್ಸ್ ಹಾಗೂ ಗಾಂಜಾ ಪದಾರ್ಥಗಳು ಸುಲಭವಾಗಿ ಸರಬರಾಜು ಆಗುತ್ತಿದ್ದು ಈ ಹಿಂಸಾತ್ಮಕ ಕೃತ್ಯಕ್ಕೆ ಅದುವೇ ಕಾರಣ. ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಡ್ರಗ್ಸ್ ಜಾಲ … Read more

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹತ್ಯೆ ಕೇಸ್‌, ಶಾಸಕ ಚನ್ನಸಬಪ್ಪ ಗರಂ, ಏನಂದ್ರು ಎಂಎಲ್‌ಎ?

MLA-SN-Channabasappa-React-about-Sanketh-issue

ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರು ಮೆಗ್ಗಾನ್‌ ಆಸ್ಪತ್ರೆಗೆ ಭೇಟಿ ನೀಡಿದ್ದರು. ಶವಾಗಾರದಲ್ಲಿ ಸಂಕೇತ್‌ ಅವರ ಮೃತದೇಹದ ಅಂತಿಮ ದರ್ಶನ ಪಡೆದರು. ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. (police) ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮಾಧ್ಯಮಗಳಿಗ ಪ್ರತಿಕ್ರಿಯೆ ನೀಡಿದರು. ವಿಶೇಷ ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕನ ಮೇಲೆ ಗುಂಪೊಂದು ಬಂದು ದಾಳಿ ನಡೆಸಿ ಕೊಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಸೂಳೆಬೈಲು ಭಾಗವು ಮೊದಲಿನಿಂದಲೂ ಸೂಕ್ಷ್ಮ ಪ್ರದೇಶವಾಗಿದೆ. … Read more