ಶಿವಮೊಗ್ಗದ ಎಂಆರ್ಎಸ್ ಸರ್ಕಲ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಗೆ ಮನವಿ, ಕಾರಣವೇನು?
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಖಂಡನೀಯ. ಜಾತಿ ಹಾಗೂ ಧರ್ಮವನ್ನು ನೋಡದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದಿಂದ (ABVP protest) ಎಂಆರ್ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಡ್ರಗ್ಸ್ ಹಾಗೂ ಗಾಂಜಾ ಪದಾರ್ಥಗಳು ಸುಲಭವಾಗಿ ಸರಬರಾಜು ಆಗುತ್ತಿದ್ದು ಈ ಹಿಂಸಾತ್ಮಕ ಕೃತ್ಯಕ್ಕೆ ಅದುವೇ ಕಾರಣ. ಗೃಹ ಇಲಾಖೆ ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಡ್ರಗ್ಸ್ ಜಾಲ … Read more