ಉಕ್ರೇನ್ ದೇಶದಲ್ಲಿ ಶಿವಮೊಗ್ಗದ ಮೂವರು, ಗೃಹ ಸಚಿವರ ಭೇಟಿಯಾದ ಕುಟುಂಬ

Home-Minister-Meets-Tejas-Parents-in-Shmoga.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ರಷ್ಯಾ ಮತ್ತು ಉಕ್ರೇನ್ ದೇಶಗಳ ಮಧ್ಯೆ ಯುದ್ಧ ಶುರುವಾಗಿದೆ. ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಪೋಷಕರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ತಮ್ಮ ಮಕ್ಕಳ ಸುರಕ್ಷತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ. ಶಿವಮೊಗ್ಗದ ಸಂತೆ ಕಡೂರು ಗ್ರಾಮದ ತೇಜಸ್, ಉಕ್ರೇನ್ ದೇಶದಲ್ಲಿ ಎಂಬಿಬಿಎಸ್ ಪದವಿ ಓದುತ್ತಿದ್ದಾರೆ.  ಯುದ್ದ ಆರಂಭದ ಬೆನ್ನಿಗೆ ತೇಜಸ್, ಶಿವಮೊಗ್ಗದಲ್ಲಿರುವ ತಂದೆ ಜಗದೀಶ್, … Read more