ಶಿವಮೊಗ್ಗದಲ್ಲಿ ಡಾ. ಧನಂಜಯ ಸರ್ಜಿಗೆ ಅದ್ಧೂರಿ ಸ್ವಾಗತ, ತೆರೆದ ವಾಹನದಲ್ಲಿ ಮೆರವಣಿಗೆ

Dr-Dhananjaya-Sarji-Procession-in-Shimoga

SHIVAMOGGA LIVE NEWS | 8 JUNE 2024 SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರನ್ನು ಕಾರ್ಯಕರ್ತರು ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆ (Procession) ಮಾಡಿದರು. ಮೈಸೂರಿನಲ್ಲಿ ಮತ ಎಣಿಕೆ ನಡೆಸಲಾಗಿತ್ತು. ಗೆಲುವು ಸಾಧಿಸಿದ ಬಳಿಕ ಶುಕ್ರವಾರ ಸಂಜೆ ಡಾ. ಧನಂಜಯ ಸರ್ಜಿ ಶಿವಮೊಗ್ಗಕ್ಕೆ ಮರಳಿದರು. ನಗರಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಡಾ. ಧನಂಜಯ ಸರ್ಜಿ ಅವರಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, … Read more

‘ಡಾ. ಧನಂಜಯ ಸರ್ಜಿ ಗೆಲುವು ನಿಶ್ಚಿತ’, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಲೈಕ್ಸ್‌, ಪ್ರಚಾರ ಬಿರುಸು

Vijayendra-campaigns-for-Dr-Dhananjaya-Sarji

SHIVAMOGGA LIVE NEWS | 28 MAY 2024 SHIMOGA : ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್.ಭೋಜೇಗೌಡ ದೊಡ್ಡ ಅಂತರದಲ್ಲಿ ಗೆಲುವು (win) ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭಯಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದ ನಿರ್ಧಾರದಂತೆ ಶ್ರಮ ಹಾಕುತ್ತಿದ್ದಾರೆ ಎಂದರು. ನಿರಂತರ ಪ್ರಚಾರದಲ್ಲಿ ಡಾ. ಸರ್ಜಿ ಪದವೀಧರರ … Read more

ಶಿವಮೊಗ್ಗದಲ್ಲಿ ಆಟೋ ಚಾಲಕನ ಮೂಗಿಗೆ ಡಿಚ್ಚಿ ಹೊಡೆದ ಮತ್ತೊಬ್ಬ ಆಟೋ ಚಾಲಕ, ಕಾರಣವೇನು?

Auto-in-Shimoga-Nehru-road

SHIVAMOGGA LIVE NEWS | 3 APRIL 2024 SHIMOGA : ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ವಿಚಾರವಾಗಿ ಇಬ್ಬರು ಆಟೋ ಚಾಲಕರ ಮಧ್ಯೆ ಗಲಾಟೆಯಾಗಿ, ಒಬ್ಬ ಚಾಲಕನ ಮೂಗಿಗೆ ಡಿಚ್ಚಿ ಹೊಡೆದು ಗಾಯಗೊಳಿಸಲಾಗಿದೆ. ಗಾಯಾಳು ಚಾಲಕ ನಗರದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಸರ್ಜಿ ಆಸ್ಪತ್ರೆ ಸಮೀಪ ನಿಲ್ದಾಣದಲ್ಲಿ ಸುಜಿತ್‌ ಆಟೋ ನಿಲ್ಲಿಸಿಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ ಇನ್ನೊಂದು ಆಟೋದ ಚಾಲಕ ಪ್ರಯಾಣಿಕರನ್ನು ಕೆಳಗಿಳಿಸಿ, ಮತ್ತೊಬ್ಬ ಪ್ರಯಾಣಿಕನನ್ನು ಹತ್ತಿಸಿಕೊಂಡಿದ್ದ. ನಿಲ್ದಾಣದ ಬಳಿಗೆ ಬೇರೆಡೆಯಿಂದ ಬಂದು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಸರಿಯಲ್ಲ … Read more

ಆಯನೂರು ಮಂಜುನಾಥ್‌ ವಿರುದ್ಧ ಡಾ. ಧನಂಜಯ ಸರ್ಜಿ ಗರಂ, ತಕ್ಕ ಪಾಠದ ಭವಿಷ್ಯ

Dr-Dhananjaya-Sarji-and-ayanuru-Manjunatha.

SHIVAMOGGA LIVE NEWS | 30 MARCH 2024 POLITICAL NEWS : ಕಾಂಗ್ರೆಸ್‌ ಪಕ್ಷದಲ್ಲಿ ಇದ್ದೀನಿ ಎಂಬ ಕಾರಣಕ್ಕೆ ಆಯನೂರು ಮಂಜುನಾಥ್‌ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಟೀಕಿಸುವುದು ಸರಿಯಲ್ಲ. ಯಡಿಯೂರಪ್ಪ ಅವರ ಆಶೀರ್ವಾದ ಮತ್ತು ಬಿಜೆಪಿ ಪಕ್ಷದಿಂದಾಗಿಯೇ ಆಯನೂರು ಮಂಜುನಾಥ್‌ ನಾಲ್ಕು ಸದನಗಳಲ್ಲೂ ಸ್ಥಾನಮಾನ ಮತ್ತು ಎಲ್ಲಾ ಬಗೆಯ ಅಧಿಕಾರದ ಫಲಾನುಭವಿಯಾಗಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಮತ್ತು ಲೋಕಸಭೆ ಚುನಾವಣೆ ಪ್ರಭಾರಿ ಡಾ. ಧನಂಜಯ ಸರ್ಜಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. … Read more

ಶಿವಮೊಗ್ಗ ಸರ್ಜಿ ಮಕ್ಕಳ ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯ ನಿಧನ, ಆಸ್ಪತ್ರೆ ಬಳಿ ಅಂತಿಮ ನಮನ

SHIVAMOGGA-CITY-TALUK-NEWS-

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ನಗರದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದ ತಜ್ಞ ವೈದ್ಯ, (doctor) ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್  ಡಾ. ಸತೀಶ್ (46) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಗ್ಗೆ ಡಾ. ಸತೀಶ್ ಅವರು ಕೊನೆಯುಸಿರೆಳೆದಿದ್ದಾರೆ. ಎಂಟು ವರ್ಷದಿಂದ ಸರ್ಜಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದ ಉತ್ತಮ ಮಕ್ಕಳ ತಜ್ಞ ಎಂದು ಖ್ಯಾತಿ ಸಂಪಾದಿಸಿದ್ದರು. ಇದನ್ನೂ ಓದಿ … Read more

ಶಿವಮೊಗ್ಗದ ಮತ್ತಿಬ್ಬರು ನಾಯಕರು ಬಿಜೆಪಿಗೆ ಸೇರ್ಪಡೆ, ಯಾರೆಲ್ಲ ಸೇರ್ಪಡೆಯಾದರು? ಏನೇನು ಹೇಳಿದರು?

Dr-Dhananjaya-Sarji-and-Sagara-Prashanth-Joins-BJP

SHIVAMOGGA LIVE NEWS | 4 DECEMBER 2022 ಶಿವಮೊಗ್ಗ : ಜಿಲ್ಲೆಯ ಮತ್ತಿಬ್ಬರು ನಾಯಕರು ಇವತ್ತು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗದ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಮತ್ತು ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ ಸಾಗರದ ಕೆ.ಎಸ್.ಪ್ರಶಾಂತ್ ಅವರು ಪಕ್ಷ (party joining) ಸೇರ್ಪಡೆಯಾದರು. ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಇಬ್ಬರು ಬಿಜೆಪಿಗೆ ಸೇರ್ಪಡೆಯಾದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್.ಅರುಣ್ … Read more

ಶಿವಮೊಗ್ಗದ ಆಶಾ ಕಾರ್ಯಕರ್ತೆಯರಿಗೆ ಸರ್ಜಿ ಆರೋಗ್ಯ ಕಾರ್ಡ್, ವಿಶೇಷ ಕಿಟ್

Dr-Dhananjaya-Sarji-Press-meet-in-Shimoga.

SHIVAMOGGA LIVE NEWS | HEALTH | 24 ಮೇ 2022 ಕೋವಿಡ್ ಸಂದರ್ಭ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 25ರಂದು ಮಧ್ಯಾಹ್ನ 2 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸರ್ಜಿ ಆಸ್ಪತ್ರೆ ನಿರ್ದೇಶಕ ಡಾ. ಧನಂಜಯ ಸರ್ಜಿ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಧನಂಜಯ ಸರ್ಜಿ ಅವರು, ಕೋವಿಡ್ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಧೈರ್ಯ ತುಂಬಿ, ತಮ್ಮ ಜೀವದ ಹಂಗು … Read more

ಶಿವಮೊಗ್ಗದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ

Four-Children-born-at-Sarji-Hospital

SHIVAMOGGA LIVE NEWS | CHILDREN | 23 ಮೇ 2022 ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸರ್ಜಿ ಆಸ್ಪತ್ರೆಯಲ್ಲಿ ಇವತ್ತು ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಸದ್ಯ ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕು ತಡಸಾ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾಜ್ ಬಾನು (22) ಅವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಪರೇಷನ್ ನಡೆಸಲಾಯಿತು ಅಲ್ಮಾಜ್ ಬಾನು ಅವರು ಸರ್ಜಿ ಆಸ್ಪತ್ರೆಗೆ … Read more