ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಗೆ ಸರ್ವೋತ್ತಮ ಪ್ರಶಸ್ತಿ
SHIVAMOGGA LIVE NEWS | SHIMOGA | 2 ಜುಲೈ 2022 ಜನಪರ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಪ್ರಶಸ್ತಿಗೆ (AWARD) ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಆಯ್ಕೆ ಮಾಡಿ … Read more