ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್
SHIMOGA NEWS, 16 OCTOBER 2024 : ಶರಾವತಿ, ಚಕ್ರಾ, ವಾರಾಹಿ, ಸಾವೆಹಕ್ಲು, ತುಂಗಾ, ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ರೈತರಿಗೆ ಸರ್ಕಾರಗಳು ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿವೆ. ಈ ಭಾಗದ ರೈತರ ಭವಿಷ್ಯದ ಮೇಲೆ ತೂಗುಗತ್ತಿ ಇದೆ. ಹಾಗಾಗಿ ಪ್ರತ್ಯೇಕ ರಾಜ್ಯದ ಕೂಗೆದ್ದಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ (Malnad) ಸ್ಥಾಪನೆಯ ಕೂಗು ಎದ್ದಿದೆ. ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅ.21ರ ಬೆಳಗ್ಗೆ 11 … Read more