ಭದ್ರಾವತಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ, ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಏನೆಲ್ಲ ಹೇಳಿದರು?

dss-samavesha-at-bhadravathi-minister-satish-jarakiholi-participated

SHIVAMOGGA LIVE NEWS, 30 JANUARY 2025 ಭದ್ರಾವತಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ತಾಲ್ಲೂಕು ಘಟಕದಿಂದ ಹಳೆ ನಗರದ ವೀರಶೈವ ಸಭಾಭವನದಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸಮಾವೇಶ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನ ಅಶಯ ಕುರಿತು ತಿಳಿಸಿದರು. ಸಮಿತಿಯ ತಾಲ್ಲೂಕು ಘಟಕದ ಸಂಚಾಲಕ ಆರ್.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಹೆಚ್‌.ಪಿ.ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ.ಬಿ.ಕೃಷ್ಣಪ್ಪ, ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ … Read more

ಹಿಂದು ಧರ್ಮದ ಅವಹೇಳನ, ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ

091122 bjp protrest against satish jarakiholi

SHIVAMOGGA LIVE NEWS | 9 ನವೆಂಬರ್ 2022 SHIMOGA | ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ಬಗ್ಗೆ ಕೇವಲವಾಗಿ … Read more