‘ಪ್ರಧಾನಿ ಮೋದಿ ಅವರ ಸುಳ್ಳು ಭಾಷಣ ಜನರಿಗೆ ಈಗ ಅರ್ಥವಾಗುತ್ತಿದೆ’

satish jarakiholi speaking in shimoga congress office

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022 ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸುಳ್ಳು ಭಾಷಣಗಳು ಈಗ ಜನರಿಗೆ ಅರ್ಥವಾಗುತ್ತಿವೆ. ಜನರೇ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಆಗ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಜವಾಬ್ದಾರಿಗಳನ್ನು ನೀಡಲಾಗುವುದು ಎಂದರು. ಇತಿಹಾಸ ತಿರುಚುವ ಯತ್ನ ಮನುವಾದಿಗಳಿಂದ … Read more

ಹೊಸನಗರದ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ, ಕಾರಣವೇನು? ಎನೇನು ವೀಕ್ಷಿಸಿದರು?

210221 Ninasam Satish Visits Muttala Village in Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ನಟ ನೀನಾಸಂ ಸತೀಶ್ ಅವರು ಇವತ್ತು ಮುತ್ತಲ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಅಲ್ಲದೆ, ಇಲ್ಲಿ ಕೆರೆಗಳ ಪುನಶ್ಚೇತನ ಕಾರ್ಯವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ಮುತ್ತಲ ಗ್ರಾಮಕ್ಕೆ ನಟ ನೀನಾಸಂ ಸತೀಶ್ ಭೇಟಿ ನೀಡಿದರು. ಇಲ್ಲಿನ ಶಾಲೆ, ಗ್ರಾಮದ ವಿವಿಧೆಡೆ ಸತೀಶ್ ಅವರು ಭೇಟಿ ನೀಡಿ, ಹಿರಿಯರು, ಯುವಕರನ್ನು ಭೇಟಿಯಾದರು. ಕೆರೆಗಳ ಪುನಶ್ಚೇತನಕ್ಕೆ ಮೆಚ್ಚುಗೆ ಸಾರಾ ಸಂಸ್ಥೆಯು ವಿವಿಧ … Read more