ಶಿವಮೊಗ್ಗ ಜಂಬೂ ಸವಾರಿಗೆ ಎರಡೇ ಆನೆ, ತಾಲೀಮು ಇಲ್ಲದೆ ಅಖಾಡಕ್ಕೆ ಇಳಿಸುತ್ತಿದೆ ಪಾಲಿಕೆ

121021 Dasara Jamboo Savari At Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021 ಘಟನೆ 1 : ಶ್ರೀರಂಗಪಟ್ಟಣದ ದಸರಾ ಮೆರವಣಿಗೆಯಲ್ಲಿ ಗೋಪಾಲಸ್ವಾಮಿ ಎಂಬ ಆನೆ ಗಾಬರಿಯಾಗಿತ್ತು. ಪಟಾಕಿ ಶಬ್ದದಿಂದ ವಿಚಲಿತವಾದ ಗೋಪಾಲಸ್ವಾಮಿ ಆನೆ ಅಂಬಾರಿಯೊಂದಿಗೆ ತಿರುಗಿ ನಿಂತಿತ್ತು. ಇದರಿಂದ ಕೆಲಕ್ಷಣ ಗೊಂದಲ ಮತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಘಟನೆ 2 : 2016ರಲ್ಲಿ ಶಿವಮೊಗ್ಗದಲ್ಲಿ ಅಂಬಾರಿ ಹೊತ್ತು ನಿಲ್ಲುತ್ತಿದ್ದಂತೆ ಸಾಗರ ಆನೆಯ ಆರೋಗ್ಯದಲ್ಲಿ ವ್ಯತ್ಯಾಸವಾಯಿತು. ಬಳಿಕ ಆನೆ ಬದಲು ಲಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ಇರುವ ಅಂಬಾರಿಯ ಮೆರವಣಿಗೆ … Read more

ಶಿವಮೊಗ್ಗ ದಸರಾ ಜಂಬೂ ಸವಾರಿಯಲ್ಲಿ ಹುಲಿ, ಮೊಸಳೆ, ಮೊಲಗಳು, ಪೊಲೀಸರಿಂದ ಸೈಬರ್ ಕ್ರೈಂ ಜಾಗೃತಿ

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ಶಿವಮೊಗ್ಗ ದಸರಾದ ಜಂಬೂ ಸವಾರಿಯಲ್ಲಿ ಇದೆ ಮೊದಲ ಬಾರಿಗೆ ವಿವಿಧ ಇಲಾಖೆಗಳ ಸ್ಥಬ್ಧ ಚಿತ್ರಗಳು ಭಾಗವಹಿಸಿದ್ದವು. ಆಯಾ ಇಲಾಖೆ ಸಿಬ್ಬಂದಿಗಳು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡು, ಜನರಲ್ಲಿ ಜಾಗೃತಿ ಮೂಡಿಸಿದರು. ಸೈಬರ್ ಕ್ರೈಂ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಬ್ಧಚಿತ್ರ ರೂಪಿಸಿ ಜಾಗೃತಿ ಮೂಡಿಸಿದರು. ಸ್ಥಬ್ಧಚಿತ್ರದ ಜೊತೆಗೆ ಜಂಬೂ ಸವಾರಿ ವೀಕ್ಷಣೆಗೆ ಬಂದಿದ್ದ ಜನರಿಗೆ ಕರಪತ್ರಗಳನ್ನು ನೀಡಿ, ಸಿಇಎನ್ ಪೊಲೀಸರು ಜಾಗೃತಿ ಮೂಡಿಸಿದರು. ಅರಣ್ಯ … Read more

ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಸಿಕ್ಕ ಸಿಕ್ಕ ಕೇಬಲ್ ಕಟ್, ದಿಢೀರ್ ಕಾರ್ಯಾಚರಣೆಯಿಂದ ಜನರಿಗೆ ಸಂಕಷ್ಟ

Jamboo-Savaari-in-Shimoga

ಶಿವಮೊಗ್ಗ ಲೈವ್.ಕಾಂ | SHIMOGA | 9 ಅಕ್ಟೋಬರ್ 2019 ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಅಡೆತಡೆ ನಿವಾರಿಸುವ ನೆಪದಲ್ಲಿ ಮಹಾನಗರ ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ, ಕೇಬಲ್’ಗಳನ್ನು ನಿರ್ದಾಕ್ಷಿಣ್ಯವಾಗಿ ಕಟ್ ಮಾಡಿದ್ದಾರೆ. ಇದರಿಂದ ಜನರು ಸಮಸ್ಯೆ ಎದುರಿಸುವಂತಾಗಿದೆ. ಜಂಬೂ ಸವಾರಿ ಆಗಮಿಸುವ ಐದು ನಿಮಿಷ ಮೊದಲು ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಕೇಬಲ್’ಗಳನ್ನು ಕಟ್ ಮಾಡುತ್ತ ಸಾಗಿತು. ಟೆಲಿಫೋನ್, ಡಿಶ್ ಮತ್ತು ಇಂಟರ್’ನೆಟ್’ನ ಒಎಫ್’ಸಿ ಕೇಬಲ್’ಗಳಿನ್ನು ತುಂಡು ಮಾಡಲಾಗಿದೆ. ಇದರಿಂದ … Read more