ವಾಟ್ಸಪ್ ಸ್ಟೇಟಸ್’ನಲ್ಲಿ ಸಾರ್ವಕರ್’ಗೆ ಅವಮಾನ, ರಾಗಿಗುಡ್ಡದ ಯುಕವನ ವಿರುದ್ಧ ಕೇಸ್

crime name image

SHIMOGA | ವಾಟ್ಸಪ್ ಸ್ಟೇಟಸ್’ನಲ್ಲಿ (WHATSAPP STATUS) ಸಾವರ್ಕರ್ (SAVARKAR) ಅವರಿಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಯುಕವನೊಬ್ಬನ ವಿರುದ್ಧ ದೂರು ನೀಡಲಾಗಿದೆ. ರಾಗಿಗುಡ್ಡದ ಮನ್ಸೂರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮನ್ಸೂರ್ ತನ್ನ ವಾಟ್ಸಪ್ ಸ್ಟೇಟಸ್’ನಲ್ಲಿ ಸಾವಾರ್ಕರ್ ಅವರಿಗೆ ಅವಮಾನ ಆಗುವಂತಹ ಸ್ಟೇಟಸ್ ಅಪ್ ಲೋಡ್ ಮಾಡಿಕೊಂಡಿದ್ದಾನೆ. ಇದು ಎರಡು ಕೋಮುಗಳು ನಡುವೆ ಶಾಂತಿ ಕದಡುವ ಹುನ್ನಾರ ಎಂದು ಆರೋಪಿಸಿ ಕಾರ್ತಿಕ್ ಎಂಬುವವರು ದೂರು ನೀಡಿದ್ದಾರೆ. ‘ಬುಲ್ ಬುಲ್ ಪಕ್ಷಿಯ ಮೇಲೆ ಕುಳಿತು ಅಂಡಮಾನ್ ಜೈಲಿನಿಂದ … Read more

ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ ಮಾಡಿದ ಜಿಲ್ಲಾಧಿಕಾರಿ

Shimoga-144-section

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ (SHIMOGA CITY) ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು (SECTION 144) ಆ.20ರವರೆಗೆ ವಿಸ್ತರಣೆ ಮಾಡಲಾಗಿದೆ. ಸದ್ಯ ಶಿವಮೊಗ್ಗ ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಆದರೂ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಆ.20ರ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144ರ (SECTION 144) ಅನ್ವಯ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ … Read more

ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆದವರ ಮೇಲಷ್ಟೆ ಅಲ್ಲ, ಹಾಕಿದವರ ಮೇಲೂ ಬಿತ್ತು ಕೇಸ್

150822-Lati-Charge-in-Shimoga-AA-Circle

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ (CONTROVERSY) ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಮೀರ್ ಅಮಹದ್ ಸರ್ಕಲ್’ನಲ್ಲಿ ಸಾವರ್ಕರ್ ಫ್ಲೆಕ್ಸ್ ಕಿತ್ತೊಗೆದವರ ಮೇಲಷ್ಟೆ ಅಲ್ಲ, ಫ್ಲೆಕ್ಸ್ ಅಳವಡಿಸಿದವರ ವಿರುದ್ಧವು ಪ್ರಕರಣ ದಾಖಲಾಗಿದೆ. ಎಲ್ಲರೂ ಅಪರಿಚಿತರೆ..! ಅಮೀರ್ ಅಮಹದ್ ಸರ್ಕಲ್ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡಲಿದೆ. ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ಮತ್ತು ಅದನ್ನು ತೆರವು ಮಾಡಿದವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ಎರಡು ಪ್ರತ್ಯೇಕ ಎಫ್ಐಆರ್’ಗಳಲ್ಲಿ ಎಲ್ಲರೂ ಅಪರಿಚಿತರು ಎಂಬಂತೆ ತೋರಿಸಲಾಗಿದೆ. … Read more

‘ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವಾ? ಸಾವರ್ಕರ್ ಫೋಟೊ ಹಾಕೋಕೆ ನಿಷೇಧವಿದ್ಯಾ?’

Home-Minister-Araga-Gnanendra-about-144-section

ಶಿವಮೊಗ್ಗ| ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾವರ್ಕರ್ ಭಾವಚಿತ್ರ ಹಾಕುವಂತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಸ್ಲಿಮರು ವಾಸಿಸುವ ಬಡಾವಣೆಗಳು ಈ ದೇಶದ ಭಾಗವಲ್ಲವೆ. ಸಾವರ್ಕರ್ ಅವರ ಫೋಟೊ ಹಾಕಲು ಈ ದೇಶದ ಯಾವುದಾದರೂ ಕಡೆಯಲ್ಲಿ ನಿಷೇಧ ವಿಧಿಸಲಾಗಿದೆಯೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಸಿದ್ದರಾಮಯ್ಯ ಅವರು ಇಷ್ಟು ವರ್ಷ ರಾಜ್ಯ ನಡೆಸಿದ್ದಾರೆ. ಅವರು ಹೀಗೆ ಮಾತನಾಡುವುದು ಪ್ರಚೋದನೆ ಕೊಟ್ಟ ಹಾಗೆ ಆಗಲಿದೆ … Read more

BREAKING NEWS | ಮತ್ತೆ ಭುಗಿಲೆದ್ದ ಸಾವರ್ಕರ್ ಫೋಟೊ ವಿವಾದ, ಶಿವಮೊಗ್ಗದಲ್ಲಿ ಲಘು ಲಾಠಿ ಪ್ರಹಾರ

150822-Lati-Charge-in-Shimoga-AA-Circle

ಶಿವಮೊಗ್ಗ| ನಗರದಲ್ಲಿ ಮತ್ತೆ ಸಾವರ್ಕರ್ ಫೋಟೊ ವಿವಾದ ಭುಗಿಲೆದ್ದಿದೆ. ಕಿಡಿಗೇಡಿಗಳು ಸರ್ಕಲ್’ನಲ್ಲಿ ಕಟ್ಟಿದ್ದ ಫ್ಲೆಕ್ಸ್ ತೆಗೆದಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಮೀರ್ ಅಹಮದ್ ಸರ್ಕಲ್’ನಲ್ಲಿ ವಿ.ಡಿ.ಸಾವರ್ಕರ್ ಅವರ ಫೋಟೊ ಕಟ್ಟಲಾಗಿತ್ತು. ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ಸಾವರ್ಕರ್ ಫೋಟೊ ಕಟ್ಟಿರುವ ಜಾಗದಲ್ಲಿ ಟಿಪ್ಪು ಸುಲ್ತಾನ್ ಫೋಟೊ ಹಾಕಲು ಮುಂದಾಯಿತು. ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಲುಪಿದೆ ಎಂದು ತಿಳಿದು ಬಂದಿದೆ. ಫೋಟೊ … Read more

ವಿರೋಧ ಲೆಕ್ಕಿಸಬೇಡಿ, ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನೇ ಇಡಿ, ಸರ್ಕಾರಕ್ಕೆ ಒತ್ತಾಯ

030620 Bajarangadal Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜೂನ್ 2020 ಬೆಂಗಳೂರು ಯಲಹಂಕ ಫ್ಲೈ ಓವರ್‍ಗೆ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಒತ್ತಾಯಿಸಿದೆ. ಈ ಸಂಬಂಧ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ವೀರ ಸವಾರ್ಕರ್ ಅವರು ದೇಶಪ್ರೇಮಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಹಾಗಾಗಿ ಅವರ ಹೆಸರನ್ನು ಮೇಲ್ಸೇತುವೆ ಇಡುವುದು ಸೂಕ್ತ. ಇದನ್ನು ವಿರೋಧಿಸುವುದು ಸರಿಯಲ್ಲ. ಸರ್ಕಾರ ಯಾರ ಮಾತನ್ನೂ … Read more