ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ, ಬೆಂಕಿ ಆರಿಸಲು ಎಂಟು ಗಂಟೆ ಕಾರ್ಯಾಚರಣೆ, ಹೇಗಾಯ್ತು ಘಟನೆ? ಹೇಗಿತ್ತು ಕಾರ್ಯಾಚರಣೆ?
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 6 ಜನವರಿ 2022 ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಾ ಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಸತತ ಅಗ್ನಿಶಾಮಕ ಸಿಬ್ಬಂದಿ ಸತತ ಎಂಟು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು, ಬೆಂಕಿಯ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಹಾನಿಗೊಳಗಾಗಿವೆ. ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿದೆ. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more