ಭದ್ರಾವತಿ ತಾಲೂಕಿನ ವ್ಯಕ್ತಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, ₹50,500 ದಂಡ, ಕಾರಣವೇನು?
ಶಿವಮೊಗ್ಗ: ವ್ಯಕ್ತಿಯೊಬ್ಬರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷ ಕಠಿಣ ಕಾರಾವಾಸ (imprisonment) ಹಾಗೂ ₹50,500 ದಂಡ ವಿಧಿಸಿ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಅಗರದಹಳ್ಳಿಯ ನಿವಾಸಿ ಎ.ವಿ.ಸುರೇಶ್ (54) ತಮ್ಮ ಮನೆ ಬಳಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇದರಿಂದ ಮಕ್ಕಳಿಗೆ ಓದಲು ತೊಂದರೆಯಾಗುತ್ತಿದೆ. ನಿಲ್ಲಿಸುವಂತೆ ಪಕ್ಕದ ಮನೆಯವರು ಮನವಿ ಮಾಡಿದ್ದರು. ಈ ವೇಳೆ ಆರೋಪಿ ಸುರೇಶ್ ಅವಾಚ್ಯ ಶಬ್ದಗಳಿಂದ ಬೈದು, … Read more