ರೈತನ ಪತ್ನಿಗೆ ಫೋನ್ ಮಾಡಿದ ‘ಬ್ಯಾಂಕ್ ಮ್ಯಾನೇಜರ್’, ಆಮೇಲೆ ಕಾದಿತ್ತು ಶಾಕ್, ಆಗಿದ್ದೇನು?
ಶಿವಮೊಗ್ಗ: ಬ್ಯಾಂಕ್ ಮ್ಯಾನೇಜರ್ ಎಂದು ನಟಿಸಿದ ವಂಚಕರು ಎಟಿಎಂ ಕಾರ್ಡ್ ನವೀಕರಣದ ಹೆಸರಿನಲ್ಲಿ ರೈತರೊಬ್ಬರ (Farmer Scammed) ಖಾತೆಯಿಂದ ₹2,84,321 ಹಣವನ್ನು ಆನ್ಲೈನ್ ಮೂಲಕ ವಂಚಿಸಿದ್ದಾರೆ. ನವೆಂಬರ್ 26ರಂದು ಅಪರಿಚಿತರು ಶಿವಮೊಗ್ಗ ಜಿಲ್ಲೆಯ ರೈತರೊಬ್ಬರ ಪತ್ನಿಯ ಮೊಬೈಲ್ಗೆ ಕರೆ ಮಾಡಿ ಎಟಿಎಂ ಕಾರ್ಡ್ ಅವಧಿ ಮುಗಿದಿದೆ. ಕೂಡಲೆ ನವೀಕರಿಸಬೇಕು ಎಂದು ತಿಳಿಸಿದ್ದಾರೆ. ಪತ್ನಿ ವಿಷಯ ತಿಳಿಸಿದ ನಂತರ ರೈತ, ‘ಬ್ಯಾಂಕ್ ಮ್ಯಾನೇಜರ್ʼ ಕರೆ ಮಾಡಿದ್ದ ನಂಬರ್ಗೆ ಕರೆ ಮಾಡಿದ್ದರು. ಆಗ ವಂಚಕರು ಡೆಬಿಟ್ ಕಾರ್ಡ್ ಮತ್ತು ವೈಯಕ್ತಿಕ … Read more