‘ನನ್ನ ಬಳಿ ಸಿಡಿ ಇಲ್ಲ, ಗೋವಾಗೆ ಹೋಗುವ ಶಾಸಕರೆ ಎಚ್ಚರ’

100321 Rajashekar Mulali at shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಬೆಳಗಾವಿ ಅಧಿವೇಶನಕ್ಕೆ ಬರುವ ಶಾಸಕರು ಗೋವಾಗೆ ಹೋಗಬಾರದು ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಶೇಖರ ಮುಲಾಲಿ, ಅಧಿವೇಶನಕ್ಕೆ ಬರುವ ಶಾಸಕರು ಸಮಯ ಇದೆ ಎಂದು ಗೋವಾಗೆ ಹೋಗುತ್ತಾರೆ.ಆ ರೀತಿ ಹೋಗಬಾರದು. ಮುಂದೆ ಸಮಸ್ಯೆ ಆಗಬಹುದು ಎಂದರು. ನನ್ನ ಹತ್ರ ಸಿಡಿ ಇಲ್ಲ ನನ್ನ ಬಳಿ 19 ಸಿಡಿಗಳಿವೆ ಎಂದು ಎಲ್ಲಿಯೂ ಹೇಳಿಲ್ಲ. ಅದೆಲ್ಲ ಮಾಧ್ಯಮಗಳ ಸೃಷ್ಟಿ. ಈ … Read more