ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?

ksrtc-news-update-thumbnail.webp

SHIVAMOGGA LIVE NEWS, 3 DECEMBER 2024 ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ (Shakti) ಯೋಜನೆ ಅಡಿ ಶಿವಮೊಗ್ಗ ವಿಭಾಗದಲ್ಲಿ ಈವರೆಗೆ 4 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಒಟ್ಟು ಪ್ರಯಾಣಿಕರ ಪೈಕಿ ಶೇ.60ರಷ್ಟು ಮಹಿಳೆಯರೆ ಪ್ರಯಾಣಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗ ಮಾಹಿತಿ ನೀಡಿದೆ. ಎಲ್ಲೆಲ್ಲಿ ಎಷ್ಟು ಪ್ರಯಾಣಿಕರು? ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗದ ಅಡಿ ಐದು ಡಿಪೋಗಳಿವೆ. ಶಿವಮೊಗ್ಗ, ಭದ್ರಾವತಿ, ಸಾಗರ, ಹೊನ್ನಾಳಿ ಮತ್ತು ಶಿಕಾರಿಪುರ ಡಿಪೋಗಳಿವೆ. ಶಿವಮೊಗ್ಗ ಮತ್ತು ಭದ್ರಾವತಿ … Read more

ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್‌ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ

240224 Women in Guarantee Samavesha in Shimoga

SHIVAMOGGA LIVE NEWS | 24 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಇವತ್ತು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು‌‌. ಹಾಡುಗಳಿಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗಿದರು‌. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಯ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪೆಂಡಾಲ್‌ನಲ್ಲಿ ಹಾಕಲಾಗಿದ್ದ ಚೇರುಗಳು ಭರ್ತಿಯಾಗಿ, ಕ್ರೀಡಾಂಗಣದ ಆವರಣದಲ್ಲಿ ಮಹಿಳೆಯರು ನಿಂತು ಕಾರ್ಯಕ್ರಮ ವೀಕ್ಷಿಸಿದರು‌. ಡಾ.ರಾಜ್, ಅಪ್ಪು ಹಾಡಿಗೆ ಮಹಿಳೆಯರ ಡಾನ್ಸ್ ಗ್ಯಾರಂಟಿ … Read more

ಶಿವಮೊಗ್ಗಕ್ಕೆ ನಾಳೆ ಉಪ ಮುಖ್ಯಮಂತ್ರಿ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

DK-Shivakumar-In-Shimoga-Helipad

SHIVAMOGGA LIVE NEWS | 23 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಫೆ.24ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್‌ ಏರ್‌ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಲಿದ್ದಾರೆ. ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್‌ ರಿಲೀಸ್‌, … Read more

‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ

Minister-Madhu-Bangarappa-and-Sharana-Prakash-Patil-press-meet

SHIVAMOGGA LIVE NEWS | 10 JANUARY 2024 SHIMOGA : ಬಿಜೆಪಿಯವರ ಟೀಕೆ, ಟಿಪ್ಪಣಿಗೆ ಕಾರ್ಯಕ್ರಮದ ಮೂಲಕವೆ ಉತ್ತರ ನೀಡುತ್ತಿದ್ದೇವೆ. ಜ.12ರಂದು ನಗರದಲ್ಲಿ ಯುವ ನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭ ಘೋಷಿಸಿದ ಐದನೆ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಸುಮಾರು ಒಂದೂವರೆ … Read more

ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ‌, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್

Minister-Madhu-Bangarappa-releases-calender-of-Graduates-Co-Operative-society.

SHIVAMOGGA LIVE NEWS | 24 DECEMBER 2023 SHIMOGA : ರಾಜ್ಯ ಸರ್ಕಾರದ 5ನೇ ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಈ ಯೋಜನೆ ಜಾರಿಗೊಳಿಸಲಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ. ಡಿ.26ರಿಂದ ಈ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಲಿದೆ. ಜ.12ರಂದು ಸ್ವಾಮಿ ವಿವೇಕಾನಂದರ ಜಯಂತಿ. ಅಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮಾವೇಶ ನಡೆಯಲಿದೆ ಎಂದರು. … Read more

ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಡಿಸಿ 3 ಸೂಚನೆ

DC-Meeting-about-Gruhalakshmi-Yojane.jpg

SHIVAMOGGA LIVE NEWS | 16 AUGUST 2023 SHIMOGA : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ (Gruhalakshmi) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಏಕಕಾಲದಲ್ಲಿ ಎಲ್ಲ ಗ್ರಾಮ ಪ್ರಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, … Read more

ನಿರಂತರ ಜ್ಯೋತಿ ಯೋಜನೆಯಲ್ಲಿ ಕೋಟಿ ಕೋಟಿ ಅವ್ಯವಹಾರ, ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್

190121 Nirantara Jyothi Scam in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021 ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇವತ್ತು ನಿರಂತರ ಜ್ಯೋತಿ ಯೋಜನೆ ಅನುಷ್ಟಾನ … Read more

‘ಸಾಲ ಮನ್ನಾ ಹೆಸರಲ್ಲಿ ಸಿಎಂ ಆರು ತಿಂಗಳಿಂದ ಪ್ರಚಾರ ಪಡೀತಿದ್ದಾರೆ, ಆದ್ರೆ ಸಾಲ ಮಾತ್ರ ಮನ್ನಾ ಆಗಿಲ್ಲ’

181218 Yedyurappa at Shivamogga BSY 1

ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018 ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಅಂತಾ ಹೇಳುತ್ತ, ಆರು ತಿಂಗಳಾಗಿದೆ. ಸಾಲ ಮನ್ನಾ ಹೆಸರಲ್ಲಿ ಪ್ರಚಾರ ಪಡೆಯುತ್ತಿರುವ ಸಿಎಂ, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಂತಾ ಯಡಿಯೂರಪ್ಪ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಆರು ತಿಂಗಳಾದರೂ ರೈತರ ಸಾಲ ಮನ್ನಾ ಆಗಿಲ್ಲ. ಹಾಗಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ. ರಾಷ್ಟ್ರೀಕೃತ ಬ್ಯಾಂಕ್’ಗಳಿಗೆ ಸರ್ಕಾರ, ಸಾಲ ಮನ್ನಾದ ಹಣ ಪಾವತಿ ಮಾಡದೆ ಇದ್ದರೆ ಕ್ಲಿಯರೆನ್ಸ್ … Read more