ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ

Minister-Madhu-Bangarappa

SHIVAMOGGA LIVE NEWS | 24 DECEMBER 2023 SHIMOGA : ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಈ ಆದೇಶ ಜಾರಿಗೆ ಬರಲಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? ಶಿವಮೊಗ್ಗದ ಪದವೀಧರ ಸಹಕಾರ ಸಂಘದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾವುದೆ ಶಿಕ್ಷಣ ಸಂಸ್ಥೆಯಲ್ಲು ಮಕ್ಕಳ ಕೈಯಲ್ಲಿ ಶೌಚ … Read more

ಶಿವಮೊಗ್ಗದಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು, ಹೇಗಾಯ್ತು ಘಟನೆ? ಮುಂದೇನಾಯ್ತು?

Parents-protest-in-Shimoga-Adichunchanagiri-College

SHIVAMOGGA LIVE NEWS | 5 DECEMBER 2023 SHIMOGA : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ವಿಚಾರ ತಿಳಿದು ಆಕೆಯ ಪೋಷಕರು, ಸಂಬಂಧಿಕರು ಮತ್ತು ವಿವಿಧ ಸಂಘಟನೆಗಳ ಮುಖಂಡು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮಹಡಿಯಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಮೇಘಶ್ರೀ (17) ಮೃತಳು. ಇವತ್ತು ಬೆಳಗ್ಗೆ ಪರೀಕ್ಷೆ ಬರೆಯಲು ಮೇಘಶ್ರೀ ಕಾಲೇಜಿಗೆ ಆಗಮಿಸಿದ್ದಳು. ಈ ಸಂದರ್ಭ ಘಟನೆ ಸಂಭವಿಸಿದೆ. ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಕೂಡಲೆ … Read more

ಶಿವಮೊಗ್ಗದಲ್ಲಿ ಶಾಲೆ ಜಾಗ ಪರಿಶೀಲನೆ ಕಾರ್ಯಕ್ರಮದ ಬಳಿಕ ವ್ಯಕ್ತಿ ಮೇಲೆ ಹಲ್ಲೆ

Doddapete-Police-Station.

SHIVAMOGGA LIVE NEWS | 5 DECEMBER 2023 SHIMOGA : ಶಾಸಕರು, ಅಧಿಕಾರಿಗಳು ಸರ್ಕಾರಿ ಶಾಲೆಗಾಗಿ  (school) ಜಾಗ ಪರಿಶೀಲನೆ ನಡೆಸಿ ತೆರಳಿದ ಬಳಿಕ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ (attack) ನಡೆಸಿದೆ. ಈ ಸಂಬಂಧ ಮೊಹಮದ್‌ ಮುಹೀಬ್‌ ಉಲ್ಲಾ ಎಂಬುವವರು ದೂರು ನೀಡಿದ್ದಾರೆ. ನಗರದ ಮಂಡ್ಲಿಯಲ್ಲಿ ಡಿ.2ರಂದು ಸರ್ಕಾರಿ ಶಾಲೆಗೆ (school) ಜಾಗ ಪರಿಶೀಲನೆಗಾಗಿ ಶಾಸಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂದರ್ಭ ಮೊಹಮದ್‌ ಮುಹೀಬ್‌ ಉಲ್ಲಾ ಕೂಡ … Read more

ಶಿವಮೊಗ್ಗದ ಮನೆಯಲ್ಲಿ ಮುಖ್ಯ ಶಿಕ್ಷಕ ನೇಣಿಗೆ ಶರಣು

Crime-News-General-Image

SHIVAMOGGA LIVE NEWS | 1 NOVEMBER 2023 SHIMOGA : ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ (Teacher) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಶೋಕನಗರದಲ್ಲಿ ಘಟನೆ ಸಂಭವಿಸಿದೆ. ಷಣ್ಮುಖಪ್ಪ (42) ಅವರು ಭಾನುವಾರ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಷಣ್ಮುಖಪ್ಪ ಅವರು ಡೆತ್‌ನೋಟ್‌ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ಶಿವಮೊಗ್ಗ ಜಿಲ್ಲೆಯ ಹವಾಮಾನ ವರದಿ | ನವೆಂಬರ್‌ 1ರಂದು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಗೇಟ್‌ ಕಳ್ಳರು ಅರೆಸ್ಟ್‌, ದೇವಸ್ಥಾನ, ಶಾಲೆಗಳ ಗೇಟ್‌ಗಳನ್ನೇ ಹೊತ್ತೊಯ್ದಿದ್ದರು

Gate-theft-case-two-arrest-by-Anandapura-police

SHIVAMOGGA LIVE NEWS | 1 NOVEMBER 2023 ANANDAPURA : ದೇವಸ್ಥಾನ, ಶಾಲೆಗಳ ಗೇಟ್‌ (gate), ಅಂಗಡಿಯೊಂದರ ರೋಲಿಂಗ್‌ ಶೆಟರ್‌ ಕಳ್ಳತನ ಮಾಡಿದ್ದ ಆರೋಪಿಗಳನ್ನು ಆನಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ದೇವಾಲಯ, ಹೆಬ್ಬೋಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೆಪಿಎಸ್‌ ಶಾಲೆಯ ಗೇಟ್‌ಗಳ ಕಳ್ಳತನ ಮಾಡಲಾಗಿತ್ತು. ಅಂಗಡಿಯೊಂದರ ರೋಲಿಂಗ್‌ ಶೆಟರ್‌ ಕಳುವಾಗಿತ್ತು. ಈ ಸಂಬಂಧ ದೂರು ದಾಖಲಾಗಿತ್ತು. ಕಬ್ಬಿಣ ಮಾರಾಟ ಮಾಡಿದ ಸುಳಿವಿನ ಆಧಾರದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ- ಶಿವಮೊಗ್ಗದ ಕಾರ್‌ … Read more

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ನ.23ರಂದು ಹೊಸ ಯೋಜನೆ ಘೋಷಣೆ ಅಂದರು ಮಿನಿಸ್ಟರ್‌, ಏನದು?

301023-Minister-Madhu-Bangarappa-press-meet-in-Shimoga.webp

SHIVAMOGGA LIVE NEWS | 30 OCTOBER 2023 SHIMOGA : ಮಕ್ಕಳಲ್ಲಿ ಪೌಷ್ಠಿಕಾಂಶ (Nutrition) ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮತ್ತೊಂದು ಪ್ರಮುಖ ಹೆಜ್ಜೆ ಇರಿಸಿದೆ. ಬಿಸಿ ಊಟದಲ್ಲಿ ಮೊಟ್ಟೆ ವಿತರಣೆ ಮಾಡಿದ ಹಾಗೆ ಇನ್ನೊಂದು ಯೋಜನೆ ಜಾರಿಗೊಳಿಸುತ್ತಿದ್ದೇವೆ. ನ.23ರಂದು ಯೋಜನೆಯ ಕುರಿತು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳಲ್ಲಿ ಪೌಷ್ಠಿಕಾಂಶ ((Nutrition) ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಪ್ರಯೋಗ ನಡೆದಿದ್ದು ಯಶಸ್ವಿಯಾಗಿದೆ. ನ.23ರಂದು … Read more

ಶಿವಮೊಗ್ಗದಲ್ಲಿ ಏಕವ್ಯಕ್ತಿ ರಂಗ ಪ್ರಯೋಗ | ಕುಂಸಿಯಲ್ಲಿ ಮಳೆಗಾಗಿ ಪೂಜೆ, ಹೋಮ – 3 ಫಟಾಫಟ್‌ ನ್ಯೂಸ್‌

050923-Shruthi-Adarsha-Humchadakatte-Drama-in-Shimoga.webp

SHIVAMOGGA LIVE NEWS | 5 SEPTEMBER 2023 ಶಿವಮೊಗ್ಗದಲ್ಲಿ ‘ನಿರಾಕರಣೆʼಗೆ ಉತ್ತಮ ಪ್ರತಿಕ್ರಿಯೆ SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಿರಾಕರಣೆʼ ಏಕವ್ಯಕ್ತಿ ರಂಗಪ್ರಯೋಗ ಆಯೋಜಿಸಲಾಗಿತ್ತು. ಲೇಖಕಿ ವೀಣಾ ಶಾಂತೇಶ್ವರಿ ಅವರ ಕಥೆ ಆಧರಿಸಿ ಡಾ. ಸಾಸ್ವೆಹಳ್ಳಿ ಸತೀಶ್‌ ನಿರ್ದೇಶಿಸಿರುವ ನಾಟಕದಲ್ಲಿ ಶೃತಿ ಆದರ್ಶ ಅವರು ಅಭಿನಯಿಸಿದರು. ಏಕವ್ಯಕ್ತಿ ರಂಗ ಪ್ರಯೋಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇದನ್ನೂ ಓದಿ – ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ … Read more

ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?

DDPI-office-Shimoga.

SHIVAMOGGA LIVE NEWS | 2 SEPTEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ಅನಧಿಕೃತವಾಗಿ ಗೈರಾದ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ (suspension) ಡಿಡಿಪಿಐ ಸಿ.ಆರ್ .ಪರಮೇಶ್ವರ್‌ ಆದೇಶಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿ.ಆರ್.ಪ್ರಾಜೆಕ್ಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಶಾಂತರಾಜಪ್ಪ ಮತ್ತು ದೊಡ್ಡಗೊಪ್ಪೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (School) ಸಹ ಶಿಕ್ಷಕಿ ಸವಿತಾ ಕ್ರಿಸ್ತಿನ್ ಮೆಂಡೋನ್ಸಾ ಸೇವೆಯಿಂದ ಅಮಾನತುಗೊಂಡವರು. ಇದನ್ನೂ ಓದಿ – ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ … Read more

ರಾಖಿ ಕಟ್ಟಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ್ದ ಖಾಸಗಿ ಶಾಲೆ, ಪೋಷಕರ ಆಕ್ರೋಶ

sagara graphics

SHIVAMOGGA LIVE NEWS | 1 SEPTEMBER 2023 SAGARA : ರಕ್ಷಾ ಬಂಧನ (raksha bandhan) ಆಚರಣೆ ಮಾಡಿದ್ದ ಮಕ್ಕಳ ಕೈಯಿಂದ ರಾಖಿ ಬಿಚ್ಚಿಸಿ, ಮರುದಿನ ಮಕ್ಕಳನ್ನು ತರಗತಿಯಿಂದ ಹೊರಗೆ ನಿಲ್ಲಿಸಿದ್ದ ಆರೋಪದ ಹಿನ್ನೆಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಪೋಷಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೋಷಕರಿಗೆ ಬೆಂಬಲ ಸೂಚಿಸಿ ಮುಖ್ಯ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ರಾಖಿ ಬಿಚ್ಚಿಸಿದ್ದರು ಸಾಗರದ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳು ರಾಖಿ … Read more

ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?

ammadikoppa-Villagers-at-Hosanagara-Protest-in-front-of-school.

SHIVAMOGGA LIVE NEWS | 25 AUGUST 2023 HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ  (Protest) ನಡೆಸಿದರು. ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ – ನಾಡ … Read more