ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?

DDPI-office-Shimoga.

SHIVAMOGGA LIVE | 24 JULY 2023 SHIMOGA : ಭಾರಿ ಮಳೆಯಾಗುತ್ತಿರುವ ಮೂರು ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ. ಮಳೆಯ ತೀವ್ರತೆಯನ್ನು ಗಮನಿಸಿ ಶಾಲೆಯ ಎಸ್‌ಡಿಎಂಸಿ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಯೊಂದಿಗೆ ಚರ್ಚಿಸಿ ರಜೆ ಘೋಷಿಸಬಹುದು ಎಂದು ತಿಳಿಸಿದ್ದಾರೆ. ಜು.25ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸುವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಮುಖ ಸೂಚನೆ … Read more

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

SHIMOGA-BREAKING-NEWS.jpg

SHIVAMOGGA LIVE | 23 JULY 2023 SHIMOGA : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಯಿಂದ ಜು.24ರಂದು ಶಾಲೆಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟಾಗಿದೆ ಮಳೆ? – FULL REPORT ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಜು.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ … Read more

ಅಂಗನವಾಡಿ ಬೀಗ ಮುರಿದ ಕಳ್ಳರು, ಮಕ್ಕಳ ಪಾಲಿನ ಬೇಳೆ ಚೆಲ್ಲಿ, ಮೊಟ್ಟೆ ಒಡೆದು ಹಾಕಿದ ಖದೀಮರು

Anganavadi-Theft-Attempt-at-Sagara

SHIVAMOGGA LIVE | 18 JULY 2023 SAGARA : ಅಂಗಡಿಯೊಂದರ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ. ಈ ವೇಳೆ ಅಂಗನವಾಡಿಯಲ್ಲಿದ್ದ ಬೇಳೆ ಚೀಲ ಹರಿಯಲಾಗಿದೆ. ಮಕ್ಕಳಿಗೆ ಕೊಡಲು ಇಟ್ಟಿದ್ದ ಮೊಟ್ಟೆಗಳನ್ನು ಒಡೆದು ಹಾಕಲಾಗಿದೆ. ಸಾಗರ ಪಟ್ಟಣದ ಅರಳಿಕಟ್ಟೆ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಅಂಗನವಾಡಿಯಲ್ಲಿ ಭಾನುವಾರ ತಡರಾತ್ರಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಕಳ್ಳರು ಅಂಗನವಾಡಿ ಕೇಂದ್ರದಲ್ಲಿದ್ದ ಬೇಳೆ ಚೀಲವನ್ನು ಹರಿದು ಬೇಳೆಯನ್ನು ಚೆಲ್ಲಿದ್ದಾರೆ. ಮೊಟ್ಟೆಗಳ ಒಡೆದು ಹಾಕಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ KSRTC ಬಸ್‌ … Read more

ಶಿವಮೊಗ್ಗದ ಖಾಸಗಿ ಶಾಲೆಗೆ 25 ಸಾವಿರ ರೂ. ದಂಡ, ಕಾರಣವೇನು?

Mahanagara-Palike-Shimoga

SHIVAMOGGA LIVE NEWS | 29 APRIL 2023 SHIMOGA : ಎಲ್ಲೆಂದರಲ್ಲಿ ಭಿತ್ತಿ ಪತ್ರಗಳನ್ನು (Poster) ಅಂಟಿಸಿದ್ದ ಖಾಸಗಿ ಶಾಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ದಂಡ ವಿಧಿಸಿದೆ. ಭಿತ್ತಿ ಪತ್ರಗಳನ್ನು ತೆರವು ಮಾಡುವಂತೆ ನೊಟೀಸ್‌ ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆ 25 ಸಾವಿರ ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಶಾಲೆಯೊಂದು ನಗರದ ವಿವಿಧೆಡೆ ಭಿತ್ತಿ ಪತ್ರಗಳನ್ನು(Poster) ಅಂಟಿಸಿತ್ತು. ಇದನ್ನು ತೆರವು ಮಾಡುವಂತೆ ಮಹಾನಗರ ಪಾಲಿಕೆ ವತಿಯಿಂದ ನೊಟೀಸ್‌ ನೀಡಲಾಗಿತ್ತು. ನೊಟೀಸ್‌ಗೆ ಉತ್ತರ ನೀಡಿದ್ದ ಶಾಲೆ … Read more

ಭದ್ರಾವತಿಯಲ್ಲಿ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಂದ ಮೆರವಣಿಗೆ, ಘೋಷಣೆ, ಕಾರಣವೇನು?

Students-Protes-in-Front-of-VISL-at-Bhadravathi

SHIVAMOGGA LIVE NEWS | 23 FEBRURARY 2023 BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು, ಪುನಶ್ಚೇತನ ಮಾಡಬೇಕು ಎಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳ ಮೆರವಣಿಗೆ (students procession) ನಡೆಸಿದರು. ವಿಐಎಸ್ಎಲ್ ಕಾರ್ಖಾನೆ ಮುಂಭಾಗದಿಂದ ಘೋಷಣೆ ಕೂಗುತ್ತಾ ಮೆರವಣಿಗೆ ಮಾಡಿದರು. ಭದ್ರಾವತಿಯ ವಿವಿಧ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಹೇಗಿತ್ತು ಮೆರವಣಿಗೆ? ಸಾವಿರಾರು ವಿದ್ಯಾರ್ಥಿಗಳು ಶಾಲೆಯ ಸಮವಸ್ತ್ರದಲ್ಲಿಯೇ ಆಗಮಿಸಿದ್ದರು. ಕೆಲವು ಶಾಲೆಗಳು ಬ್ಯಾಂಡ್ ಟ್ರೂಪ್ ಮೆರವಣಿಗೆಯಲ್ಲಿ … Read more

ರಾತ್ರೋರಾತ್ರಿ ಶಿವಮೊಗ್ಗದ ಶಾಲೆಗೆ ನುಗ್ಗಿದ ಕಿಡಿಗೇಡಿಗಳು, ಸಿಸಿಟಿವಿ ಪೀಸ್ ಪೀಸ್

crime name image

SHIVAMOGGA LIVE NEWS | 10 FEBRUARY 2023 SHIMOGA : ಸರ್ಕಾರಿ ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು (CCTV Camera) ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಅಲ್ಲದೆ ಇಂಟರ್ ನೆಟ್ ಕೇಬಲ್ ಕತ್ತರಿಸಿಕೊಂಡು ಹೊತ್ತೊಯ್ದಿದ್ದಾರೆ. ಶಿವಮೊಗ್ಗದ ನ್ಯೂ ಮಂಡ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಫೆ.4ರಂದು ರಾತ್ರಿ ಘಟನೆ ಸಂಭವಿಸಿದೆ. ಮರುದಿನ ಬೆಳಗ್ಗೆ ಶಿಕ್ಷಕರು, ಸಿಬ್ಬಂದಿ ಶಾಲೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ – ಪ್ರತಿಷ್ಠಿತ ಶಾಪಿಂಗ್ ಆ್ಯಪ್ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ … Read more

ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡು, ಈತನಕ ಏನೇನಾಗಿದೆ?

Morarji-residential-school-students-admitted-to-hospital

SHIVAMOGGA LIVE NEWS | 17 JANUARY 2023 SHIMOGA | ವಸತಿ ಶಾಲೆಯೊಂದರ 50ಕ್ಕೂ ಹೆಚ್ಚು ಮಕ್ಕಳು ದಿಢೀರ್ (children ill) ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲಾಗಿದ್ದು, ಎಲ್ಲಾ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡಾಯಿಸಿದರು. ಶಿವಮೊಗ್ಗ ತಾಲೂಕು ಹನಸವಾಡಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ (children ill). ಸೋಮವಾರ ಸಂಜೆ ವೇಳೆಗೆ ಮಕ್ಕಳಲ್ಲಿ … Read more

ಶಾಲೆಗೆ ಹೊರಡಲು ರೆಡಿಯಾಗಿದ್ದ ವಿದ್ಯಾರ್ಥಿಗೆ ಹೃದಯಾಘಾತ, ಸಾವು

SORABA-NEWS

SHIVAMOGGA LIVE NEWS | 12 JANUARY 2023 SORABA : ಶಾಲೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಎದೆನೋವು ಕಾಣಿಸಿಕೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮದ ಭತ್ತದ ವ್ಯಾಪಾರಿ ರಜತಾದ್ರಯ್ಯ ಅವರ ಮಗ ಆರ್.ಹೆಚ್.ಜಯಂತ್ (16) ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇದನ್ನೂ ಓದಿ – ಶಿವಮೊಗ್ಗ ಸರ್ಜಿ ಮಕ್ಕಳ ಆಸ್ಪತ್ರೆಯ ಖ್ಯಾತ ತಜ್ಞ ವೈದ್ಯ ನಿಧನ, ಆಸ್ಪತ್ರೆ ಬಳಿ … Read more

ರಾಜ್ಯಮಟ್ಟದ ಪ್ರಶಸ್ತಿ ಪಡೆದ ಶಾಲೆ, ವಿದ್ಯಾರ್ಥಿಗಳಿಂದ ಸಾಮೂಹಿಕ ಟಿಸಿ ಪಡೆಯುವ ಎಚ್ಚರಿಕೆ, ಕಾರಣವೇನು?

Students-protest-in-bidrahalli-in-ripponpete

SHIVAMOGGA LIVE NEWS |5 JANUARY 2023 RIPPONPETE : ಶಿಕ್ಷಕರೊಬ್ಬರ ವರ್ಗಾವಣೆ (transfer) ಖಂಡಿಸಿ ಶಾಲೆಯ ಮಕ್ಕಳು, ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಲೆಯ ಗೇಟ್ ಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿರು. ಸಾಮೂಹಿಕವಾಗಿ ಟಿಸಿ ಪಡೆಯುವ ಎಚ್ಚರಿಕೆ ನೀಡಿದರು. ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ಅವರನ್ನು ದಿಢೀರ್ ವರ್ಗಾವಣೆ (transfer) ಮಾಡಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲೆ ಉತ್ತಮ ಶಾಲೆ ಬಿದರಹಳ್ಳಿಯ ಸರ್ಕಾರಿ ಶಾಲೆ ರಾಜ್ಯದಲ್ಲೇ ಉತ್ತಮ ಶಾಲೆ … Read more

BREAKING NEWS | ಖಾಸಗಿ ಬಸ್ ಪಲ್ಟಿ, ಶಾಲಾ ಪ್ರವಾಸಕ್ಕೆ ಬಂದಿದ್ದ ಮಕ್ಕಳಿಗೆ ಗಾಯ

151222 Private Bus Accident At Tumari

SHIVAMOGGA LIVE NEWS | 15 DECEMBER 2022 ಸಾಗರ : ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆ ತಂದಿದ್ದ ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ. ತುಮರಿ ಸಮೀಪ ವಕ್ಕೋಡಿ ಬಳಿ ತಿರುವಿನಲ್ಲಿ ‌ಖಾಸಗಿ ಬಸ್ (Bus Accident) ಪಲ್ಟಿಯಾಗಿದೆ. ಐವರು ಮಕ್ಕಳಿಗೆ ಗಾಯವಾಗಿದೆ. ಕೂಡಲೆ ಅವರನ್ನು ತುಮರಿಯಿಂದ ಆಂಬುಲೆನ್ಸ್ ಮೂಲಕ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ ಇಂಜಿನಿಯರ್, ಶಿವಮೊಗ್ಗದಲ್ಲಿ ಇಳಿಯುವಾಗ … Read more