ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಓದು, ಬರಹ ಆರಂಭಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಉರ್ದು ಶಾಲೆ ಮಕ್ಕಳು

Urdu School Students Protest at DDPI office

SHIVAMOGGA LIVE NEWS | 9 NOVEMBER 2022 SHIMOGA | ಮೂಲ ಸೌಕರ್ಯವಿಲ್ಲದ ಶಾಲೆ (urdu school). ಬೇಸತ್ತು ಪೋಷಕರೊಂದಿಗೆ ಶಿಕ್ಷಣ ಇಲಾಖೆ ಆವರಣಕ್ಕೆ ಬಂದ ಮಕ್ಕಳು. ಡಿಡಿಪಿಐ ಕಚೇರಿ ಮುಂದೆಯೇ ಪುಸ್ತಕ ತೆಗೆದು ಓದು ಆರಂಭಿಸಿದ ಪುಟಾಣಿಗಳು. ನಗರದ ನ್ಯೂ ಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ದುಸ್ಥಿತಿ ಮಕ್ಕಳು, ಪೋಷಕರು ಬೇಸರ ಮತ್ತು ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಇಲ್ಲ.. ಇಲ್ಲ.. ಇಲ್ಲ.. (urdu school) ಸರ್ಕಾರಿ … Read more

ಜಿಲ್ಲೆಯಾದ್ಯಂತ ಎಲ್ಲಾ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ವಿಶೇಷ ಕಾರ್ಯಾಚರಣೆ, 800ಕ್ಕೂ ಹೆಚ್ಚು ಕೇಸ್ ದಾಖಲು

Police-General-Image-1.jpg

SHIVAMOGGA LIVE NEWS | 7 NOVEMBER 2022 SHIMOGA | ಜಿಲ್ಲೆಯಾದ್ಯಂತ ಪೊಲೀಸ್ (police) ಇಲಾಖೆ ವತಿಯಿಂದ ಶಾಲೆ, ಕಾಲೇಜು ಬಳಿ ದಿಢೀರ್ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. 800ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲೆ, ಕಾಲೇಜು ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸಾರ್ವಜನಿಕ ಉಪಟಳ ಮಾಡುವವರ ವಿರುದ್ಧ ಪೊಲೀಸರು ಕೋಟ್ಪಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಸುಮಾರು 75 ಕಾಲೇಜುಗಳ ಬಳಿ ಪೆಟ್ಟಿ ಅಂಗಡಿ, ಜೆರಾಕ್ಸ್ ಅಂಗಡಿ, ಬೇಕರಿಗಳ ಮೇಲೆ … Read more

ಮೀನಾಕ್ಷಿ ಭವನ ಬಳಿ ಶಾಲೆಯ ಹೆಂಚು ತೆಗೆದು ಒಳಗಿಳಿದ ಕಳ್ಳರು

theft case general image

SHIMOGA |  ಸರ್ಕಾರಿ ಪಬ್ಲಿಕ್ ಶಾಲೆಯ ಬೀರುವಿನಲ್ಲಿಟ್ಟಿದ್ದ ಲ್ಯಾಪ್ ಟಾಪ್ (LAPTOP) ಕಳ್ಳತನವಾಗಿದೆ. ಶಾಲೆ ಕಟ್ಟಡದ ಹೆಂಚು ತೆಗೆದು ಕಳ್ಳರು ಒಳ ಪ್ರವೇಶಿಸಿದ್ದಾರೆ. ಶಿವಮೊಗ್ಗದ ಮೀನಾಕ್ಷಿ ಭವನ ಸಮೀಪದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಶಾಲೆಗೆ ಸಂಬಂಧಿಸಿದ ಕೆಲಸ ಮಾಡಲು ಸರ್ಕಾರದ ವತಿಯಿಂದ ಡೆಲ್ ಕಂಪನಿಯ ಲ್ಯಾಪ್ ಟಾಪ್ ಒದಗಿಸಲಾಗಿತ್ತು. ಸೆ.10ರಂದು ಲ್ಯಾಪ್ ಟಾಪ್’ನಲ್ಲಿ ಕೆಲಸ ಮುಗಿಸಿ ಶಾಲೆಯ ಬೀರುವಿನಲ್ಲಿಟ್ಟದ್ದರು. ಸೆ.15ರಂದು ಬೆಳಗ್ಗೆ ಅಟೆಂಡರ್ ಅವರು ಮುಖ್ಯ ಶಿಕ್ಷಕಿಗೆ ಕರೆ ಮಾಡಿ, ಶಾಲೆಯಲ್ಲಿ ಕಳ್ಳತನ ಆಗಿರುವ … Read more

ಶಿವಮೊಗ್ಗ, ಭದ್ರಾವತಿ ಸಿಟಿಯಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ಸೂಚನೆ

Shimoga Dc Dr.selvamani

ಶಿವಮೊಗ್ಗ| ಶಿವಮೊಗ್ಗ, ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ನೀಡಿದ್ದಾರೆ. ಬುಧವಾರದಿಂದ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಎಂದಿನಂತೆ ಆರಂಭವಾಗಲಿದೆ. ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಅವರು ಆದೇಶ ನೀಡಿದ್ದಾರೆ. ಸಾವರ್ಕರ್ ಭಾವಚಿತ್ರ ವಿವಾದ ಸಂಬಂಧ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಒಂದು ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆ.17ರಂದು ಶಾಲೆ, ಕಾಲೇಜುಗಳು ಎಂದಿನಂತೆ ತರಗತಿಗಳು ಆರಂಭವಾಗಲಿದೆ. ಇದನ್ನೂ … Read more

ಬೆಳಗ್ಗೆ ಶಾಲೆಗೆ ಬಂದ ಶಿಕ್ಷಕರಿಗೆ ಕಾದಿತ್ತು ಶಾಕ್, ಮುಖ್ಯ ಶಿಕ್ಷಕಿಯಿಂದ ಪೊಲೀಸರಿಗೆ ದೂರು

crime name image

ಶಿವಮೊಗ್ಗ | ಶಾಲೆಯೊಂದರ ಕೊಠಡಿಗಳ ಮುಂದೆ ಅಳವಡಿಸಿದ್ದ ಕರೆಂಟ್ ವಯರ್’ಗಳನ್ನು (WIRE THEFT) ಕಳ್ಳರು ಕದ್ದೊಯ್ದಿದ್ದಾರೆ. ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕಿ ದೂರು ನೀಡಿದ್ದಾರೆ. ನಗರದ ಕೆ.ಆರ್.ಪುರಂನ ಕೆಪಿಎಸ್ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಭಾನುವಾರ ಶಾಲೆಗೆ ರೆಜೆ ಇತ್ತು. ಸೋಮವಾರ ಬೆಳಗ್ಗೆ ಶಾಲೆಗೆ ಬಂದು ನೋಡಿದಾಗ ವಯರ್ (WIRE THEFT) ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಕುರಿತು ಎಸ್.ಡಿ.ಎಂ.ಸಿ ಸದಸ್ಯರಿಗೆ ಮಾಹಿತಿ ನೀಡಿದ ಶಾಲೆ ಸಿಬ್ಬಂದಿ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಮಾರು 30 ಸಾವಿರ … Read more

BREAKING NEWS | ಭಾರಿ ಮಳೆ, ಮೂರು ತಾಲೂಕಿನ ಶಾಲೆಗಳಿಗೆ ಜು.6ರಂದು ರಜೆ

breaking news graphics

SHIVAMOGGA LIVE | SHIMOGA | 5 ಜುಲೈ 2022 ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ (SCHOOL) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ. ALSO READ – ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತೊಂದು ದಿನ ರಜೆ

Rain-at-Shimoga-Roads

SHIVAMOGGA LIVE NEWS | HOLIDAY| 19 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಇನ್ನೊಂದು ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆ ಮೇ 19ರಂದು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯು (ಮೇ 20) ಮಳೆ ಮುಂದುವರೆಯುವ ಸಾದ್ಯತೆ ಇರುವುದರಿಂದ ಮತ್ತೊಂದು ದಿನಕ್ಕೆ ರಜೆ ವಿಸ್ತರಣೆ ಮಾಡಲಾಗಿದೆ. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪ್ರಾಥಮಿಕ, ಪ್ರೌಢಶಾಲೆಗಳಿಗೆ … Read more

BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ

Rain-in-Shimoga-Students

SHIVAMOGGA LIVE NEWS | HOLIDAY | 19 ಮೇ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಎಲ್ಲಾ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಗಳಿಗು ಒಂದು ದಿನ ಬಿಡವು ನೀಡಲಾಗಿದೆ. ಮೇ 19ರಂದು ಗುರುವಾರ ಒಂದು … Read more

BREAKING NEWS | ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇವತ್ತು ರಜೆ

Shimoga-City-Rain-Woman-with-Umbrella.

SHIVAMOGGA LIVE NEWS | SCHOOL | 19 ಮೇ 2022 ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು … Read more

ಸಾಗರ ಗಣಪತಿ ಕೆರೆಯಲ್ಲಿ ಮೃತದೇಹ, ಯುವತಿ ಗುರುತು ಪತ್ತೆ

Sagara Police Station Building

SHIVAMOGGA LIVE NEWS | DEAD | 17 ಮೇ 2022 ಸಾಗರದ (SAGARA) ಗಣಪತಿ ಕೆರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತದೇಹ (DEAD) ಪತ್ತೆಯಾಗಿತ್ತು. ಮೃತ ಯುವತಿಯ ಗುರುತು ಪತ್ತೆಯಾಗಿದೆ. ಸಾಗರ ಜಂಬಗಾರು ನಿವಾಸಿ ರಕ್ಷಿತಾ (16) ಎಂದು ಗುರುತಿಸಲಾಗಿದೆ. ಸಾಗರದ ಖಾಸಗಿ ಶಾಲೆಯಲ್ಲಿ ರಕ್ಷಿತಾ ಎಸ್ಸೆಸ್ಸೆಲ್ಸಿ ಓದುತ್ತಿದ್ದಳು. ಸೋಮವಾರ ಶಾಲೆಗೆ ಬಂದಿದ್ದ ರಕ್ಷಿತಾ ಮನೆ ಹಿಂತಿರುಗಿರಲಿಲ್ಲ. ಎಲ್ಲೆಡೆ ಹುಡುಕಾಡಿದ ಪೋಷಕರು ರಾತ್ರಿ ಸಾಗರ ನಗರ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಗಣಪತಿ ಕೆರೆಯಲ್ಲಿ ಮೃತದೇಹ … Read more