BREAKING NEWS | ರಾಜ್ಯಾದ್ಯಂತ ಮೂರು ದಿನ ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ

breaking news graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ ಬೆನ್ನಿಗೆ ರಾಜ್ಯಾದ್ಯಂತ ಪ್ರೌಢ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ. ರಾಜ್ಯದ ಎಲ್ಲಾ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಮೂರು ದಿನ ಬಂದ್ ಮಾಡಬೇಕು. ಈ ಕುರಿತು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, … Read more

ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

220122 NSUI Protest against MLA Ashok Naik in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಾಸಕ ಅಶೋಕ್ ನಾಯ್ಕ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಆರೋಪಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕೋವಿಡ್ ನಿಯಮ ಉಲ್ಲಂಘಿಸಿ ಶಾಸಕ ಅಶೋಕ್ ನಾಯ್ಕ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಶಾಲೆಯಲ್ಲಿ ಫೌಂಡರ್ಸ್ ಡೇ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು … Read more

BREAKING NEWS | ಶಿವಮೊಗ್ಗ ನಗರದ ಶಾಲೆಗಳಿಗೆ ಮೂರು ದಿನ ರಜೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜನವರಿ 2022 ಮಕ್ಕಳು, ಶಿಕ್ಷಕರಿಗೆ ಕರೋನ ಸೋಂಕು ತುತ್ತಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ನಗರದ ಶಾಲೆಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರದ ಎಲ್ಲಾ ಶಾಲೆಗಳ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರದಿಂದ ಮೂರು ದಿನ ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು. ಸೋಮವಾರದಿಂದ ಮತ್ತೆ ಶಾಲೆ ಮೂರು ದಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶನಿವಾರ ಮತ್ತು ಭಾನುವಾರ … Read more

ಜಾವಳ್ಳಿ ಶಾಲೆ ಬಳಿ ಬೈಕಿಗೆ ಲಾರಿ ಡಿಕ್ಕಿ, ಖಾಸಗಿ ಫೈನಾನ್ಸ್ ಕಂಪನಿ ಕೆಲಸಗಾರ ಸಾವು

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 26 ನವೆಂಬರ್ 2021 ಬೈಕ್’ಗೆ ಲಾರಿ ಡಿಕ್ಕಿಯಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರಹತೊಳಲು ವಡ್ಡರಹಟ್ಟಿಯ ರಂಗಸ್ವಾಮಿ (18) ಮೃತ ದುರ್ದೈವಿ. ಜಾವಳ್ಳಿಯ ಜ್ಞಾನದೀಪ ಶಾಲೆ ಬಳಿ ಘಟನೆ ಸಂಭವಿಸಿದೆ. ರಂಗಸ್ವಾಮಿ ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಂಗಸ್ವಾಮಿ ಕೊನೆಯುಸಿರೆಳೆದಿದ್ದಾನೆ. ಗುಂಡಿಗಳೇ ಕಾರಣ ಹೊಳೆಹೊನ್ನೂರು ರಸ್ತೆಯಲ್ಲಿ ಡಾಂಬಾರಿಗಿಂತಲೂ ಹೆಚ್ಚು ಗುಂಡಿಗಳೇ ಕಾಣಿಸುತ್ತವೆ. ಗುಂಡಿಗಳನ್ನು ತಪ್ಪಿಸಲು ವಾಹನ … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

ವಸತಿ ಶಾಲೆ ಮಕ್ಕಳಿಂದ ದಿಢೀರ್ ಪ್ರತಿಭಟನೆ, ಮೈ, ಕೈ ಮೇಲೆ ಬಾಸುಂಡೆ ಪ್ರದರ್ಶನ, ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 23 ನವೆಂಬರ್ 2021 ಪ್ರಾಂಶುಪಾಲರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವಸತಿ ಶಾಲೆಯ ಮಕ್ಕಳು ಬೆಳ್ಳಂಬೆಳಗ್ಗೆ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ ತಾಲೂಕು ಆನಂದಪುರದ ಯಡೇಹಳ್ಳಿಯ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಿನ ಉಪಹಾರ ತ್ಯಜಿಸಿ, ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನ್ಯಾಯ ಕೊಡಿಸುವವರೆಗೂ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು? ‘ತರಗತಿಯಲ್ಲಿ ಮಾತನಾಡುವ ವಿಚಾರಗಳನ್ನು … Read more

ಮಲವಗೊಪ್ಪದಲ್ಲಿ ಬೆನ್ನು ತಟ್ಟಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಣ ಸಚಿವರು, ಹೇಗಿತ್ತು ಮೊದಲ ದಿನದ ತರಗತಿ?

251021 Minister BC Nagesh Visit Shimoga Malavagoppa School

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಅಕ್ಟೋಬರ್ 2021 ಒಂದೂವರೆ ವರ್ಷದ ಬಳಿಕ ಒಂದರಿಂದ ಐದನೇ ತರಗತಿಗಳು ಪುನಾರಂಭವಾಗಿದೆ. ಶಿವಮೊಗ್ಗದ ಶಾಲೆಯೊಂದರಲ್ಲಿ ಶಿಕ್ಷಣ ಸಚಿವರೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಇದನ್ ಓದಿ | 20 ತಿಂಗಳ ಬಳಿಕ ಶಿವಮೊಗ್ಗದಲ್ಲೂ ಒಂದರಿಂದ ಐದನೇ ತರಗತಿ ಪುನಾರಂಭ ಮಲವಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ ನೀಡಿದರು. ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷಣ ಸಚಿವರು ಸ್ವಾಗತ ಕೋರಿದರು. ಮಕ್ಕಳಿಗೆ ಪುಸ್ತಕ, ಚಾಕ್ಲೇಟ್ ಶಾಲೆಗೆ ಬಂದ ಮಕ್ಕಳನ್ನು … Read more

ದುರ್ಗಿಗುಡಿ ಶಾಲೆಯಲ್ಲಿ ಮಾದಕ ವಸ್ತು ಜಾಗೃತಿ, ಭವಿಷ್ಯದ ಪಾಠ ಮಾಡಿದ ಡಿಸಿ

051021 Drugs Programme In Shimoga Durgigudi School

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಿಟ್ಟು ಬೇರೆ ದುಷ್ಚಟಗಳ ಬಗ್ಗೆ ಯೋಚಿಸದೇ, ತಮ್ಮ ನಡತೆಯನ್ನು ತಿದ್ದಿಕೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪೊಲೀಸ್ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಕಾಯ್ದೆ ಕುರಿತು ಕಾನೂನು ಅರಿವು … Read more

ಪ್ರೌಢಶಾಲೆ ಜಾಗ ಪರಭಾರೆ, ಬೀದಿಗಿಳಿದರು ಹನ್ನೊಂದು ಹಳ್ಳಿಯ ಜನ

300921 Udri Soraba People Protest

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ತಾಲೂಕಿನ ಉದ್ರಿ ಗ್ರಾಮದ ಪ್ರೌಢಶಾಲಾ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿಗೆಂದು ದಾನ ನೀಡಿದ ಜಾಗ ಪರಭಾರೆ ಆಗಿದೆ ಎಂದು ಆರೋಪಿಸಿ ಉದ್ರಿ ಗ್ರಾಪಂ ವ್ಯಾಪ್ತಿಯ ಜನರು ಗ್ರಾಮದ ಮುಖ್ಯ ರಸ್ತೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ, ನಂತರ ಶಾಲಾವರಣದಲ್ಲಿ ಸಭೆ ನಡೆಸಿದರು. ಭೂದಾನಿ, ಸಣ್ಣ ಬಸವಲಿಂಗಪ್ಪ ಮಾತನಾಡಿ, 45 ವರ್ಷಗಳ ಹಿಂದೆ ಉದ್ರಿ ಗ್ರಾಮದ ಪ್ರೌಢಶಾಲಾ ಕಟ್ಟಡ ನಿರ್ಮಾಣ ಹಾಗೂ ಅಭಿವೃದ್ಧಿಗೆಂದು ಹನುಮಂತ ರಾವ್ … Read more

ಸವಳಂಗ ರಸ್ತೆಯಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದು ಪರಾರಿಯಾದ ಖದೀಮರು

Mobile Theft Case General Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟೆಂಬರ್ 2021 ಶಿವಮೊಗ್ಗದ ಖಾಸಗಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಳ್ಳತನ ಮಾಡಲಾಗಿದೆ. ಸವಳಂಗ ರಸ್ತೆಯಲ್ಲಿ ಕೃತ್ಯ ನಡೆದಿದೆ. ಮಣಿಕಂಠ ಎಂಬುವವರ ಮೊಬೈಲ್ ಕಳ್ಳತನ ಮಾಡಲಾಗಿದೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಹೇಗಾಯ್ತು ಕೃತ್ಯ? ಖಾಸಗಿ ಶಾಲೆಯೊಂದರಲ್ಲಿ ಮಣಿಕಂಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೆಪ್ಟೆಂಬರ್ 19ರಂದು ರಾತ್ರಿ ಸಮೀಪದ ಖಾನಾವಳಿಯೊಂದರಲ್ಲಿ ಮಣಿಕಂಠ ಊಟ ಮುಗಿಸಿಕೊಂಡು ಶಾಲೆ … Read more