ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು, ಹೇಗಿತ್ತು ಮೊದಲ ದಿನದ ಹೈಸ್ಕೂಲ್, ಪಿಯು ಕಾಲೇಜು ತರಗತಿಗಳು?

230821 School Reopens in Shimoga District

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಆಗಸ್ಟ್ 2021 ಕರೋನ ಆತಂಕದ ನಡುವೆಯು ರಾಜ್ಯಾದ್ಯಂತ ಶಾಲಾ – ಕಾಲೇಜುಗಳ ತರಗತಿಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಲ್ಲಿ ಪಾಠ ಶುರುವಾಗಿದೆ. ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೋವಿಡ್ ನಿಯಮ ಕಡ್ಡಾಯ ಪಾಲನೆಗೆ ಕ್ರಮ ಕೈಗೊಳ್ಳಾಗಿದೆ. ವಿದ್ಯಾರ್ಥಿಗಳಿಗೆ ಆರತಿ ಬೆಳಗಿದ ಅಧಿಕಾರಿಗಳು ಶಿವಮೊಗ್ಗದ ಕರ್ನಾಟಕ ಸಂಘ ಪಕ್ಕದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶಾಲೆಗೆ ಸ್ವಾಗತಿಸಲಾಯಿತು. ಜಿಲ್ಲಾ ಪಂಚಾಯಿತಿ … Read more

ವಿದ್ಯಾರ್ಥಿಗಳಿಗೆ ವಿತರಿಸಲು ಶಾಲೆಯಲ್ಲಿ ಇರಿಸಿದ್ದ ಯುನಿಫಾರಂ ಬಟ್ಟೆಗೆ ಬೆಂಕಿ

210621 Fire at Maruthipura High School in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 21 JUNE 2021 ವಿದ್ಯಾರ್ಥಿಗಳಿಗೆ ವಿತರಿಸಲು ಇರಿಸಿದ್ದ ಯುನಿಫಾರಂ ಬಟ್ಟೆಗಳು ಬೆಂಕಿಗೆ ಆಹುತಿಯಾಗಿದೆ. ಶಾಲೆಯ ಕೊಠಡಿಯಲ್ಲಿ ಈ ಸಮವಸ್ತ್ರಗಳನ್ನು ಇರಿಸಲಾಗಿತ್ತು. ಹೊಸನಗರ ತಾಲೂಕು ಮಾರುತಿಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಮುಖ್ಯೋಪಾಧ್ಯಾಯರು ಶಾಲೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸುಮಾರು 300 ವಿದ್ಯಾರ್ಥಿಗಳಿಗೆ ವಿತರಿಸಲು ಬಟ್ಟೆಯನ್ನು ಇರಿಸಲಾಗಿತ್ತು. ಬೆಂಕಿ ಹೊತ್ತಿದ್ದರಿಂದ ಬಟ್ಟೆ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಆರೋಪಿಸಿದ್ದಾರೆ. … Read more

GOOD NEWS | ಹುಟ್ಟುಹಬ್ಬದಂದು ತಮ್ಮೂರಿನ ಸರ್ಕಾರಿ ಶಾಲೆ ಮಕ್ಕಳಿಗೆ ಉಡುಗೊರೆ ಕೊಟ್ಟ ಪೇಟಿಯಂ ಉದ್ಯೋಗಿ

110221 PayTm Employee Gift To School Children 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021 ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ. ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. … Read more

ತೀರ್ಥಹಳ್ಳಿ ತಾಲೂಕಿನ ಹಳ್ಳಿಗಳಿಗೆ ಹೋಗ್ತಿಲ್ಲ ಬಸ್ಸು, ಶಾಲೆಗಳಿಗೆ ಬರ್ತಿಲ್ಲ ವಿದ್ಯಾರ್ಥಿಗಳು

060121 Thirthahalli JDS Memorandum About Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 06 JANUARY 2021 ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಾರಿಗೆ ಬಸ್‌ ಸಂಚಾರ ಆರಂಭವಾಗದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ ಬರಲು ಸಮಸ್ಯೆ ಆಗುತ್ತಿದೆ. ಕೂಡಲೆ ಬಸ್‌ ಸಂಚಾರ ಪುನಾರಂಭ ಮಾಡಬೇಕು ಅಂತಾ ತೀರ್ಥಹಳ್ಳಿ ಜೆಡಿಎಸ್‌ ಘಟಕದ ವತಿಯಿಂದ ಒತ್ತಾಯಿಸಲಾಗಿದೆ. ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸಾರಿಗೆ ಸೌಕರ್ಯವಿಲ್ಲದೆ ಇರುವುದರಿಂದ ವಿದ್ಯಾರ್ಥಿಗಳ … Read more

ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಡಿಸಿಗೆ ದೂರು ನೀಡಿದ 86 ವರ್ಷದ ವೃದ್ಧೆ, ಉಪವಾಸ ಸತ್ಯಾಗ್ರಹದ ಎಚ್ಚರಿಕೆ, ಕಾರಣವೇನು?

ಶಿವಮೊಗ್ಗ ಲೈವ್.ಕಾಂ |SHIMOGA NEWS | 24 NOVEMBER 2020 ಗ್ರಾಮ ಲೆಕ್ಕಾಧಿಕಾರಿಯ ಎಡವಟ್ಟಿನಿಂದ ತಮಗೆ ಪರಿಹಾರ ದೊರೆತಿಲ್ಲ. ಈ ಬಗ್ಗೆ ವಿಚಾರಿಸಿದರೆ ಗ್ರಾಮ ಲೆಕ್ಕಾಧಿಕಾರಿ ಉದ್ಧಟತನದಿಂದ ಉತ್ತರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ವೃದ್ಧೆಯೊಬ್ಬರು ಜಿಲ್ಲಾಧಿಕಾರಿಗೆ ನೀಡಿರುವ ದೂರಿನಲ್ಲಿ ಎಚ್ಚರಿಸಿದ್ದಾರೆ. ಉಳ್ಳೂರು ಗ್ರಾಮದ ಮಂಚಾಲೆ ಗ್ರಾಮದ ಸರಸ್ವತಮ್ಮ (86), ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಎಡವಟ್ಟೇನು? ಸರಸ್ವತಮ್ಮ ಅವರಿಗೆ ಸಿರಗುಪ್ಪ … Read more

GOOD NEWS | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ

251120 Donation For School by Bride in Thirthahalli Agumbe 1

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020 ಅದ್ಧೂರಿ ವಿವಾಹದ ಬದಲು ತಾನು ಓದಿದ ಶಾಲೆಗೆ ಹಣ ದೇಣಿಗೆ ನೀಡಿ, ಯುವತಿಯೊಬ್ಬರು ಜನ ಮೆಚ್ಚುಗೆ ಗಳಿಸಿದ್ದಾರೆ. ಮದುವೆ ಲಕ್ಷಾಂತರ ರುಪಾಯಿ ಖರ್ಚು ಮಾಡುವ ಬದಲು, ಶಾಲೆಯ ಅಭಿವೃದ್ಧಿದಾಗಿ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ತೀರ್ಥಹಳ್ಳಿಯ ತಾಲೂಕು ಮನಸ್ಸುಗಾರ ಗ್ರಾಮದ ಟೀಕಪ್ಪ ಗೌಡ ಅವರ ಪುತ್ರಿ ಚೇತನಾ ಒಂದು ಲಕ್ಷ ರೂ. ಹಣವನ್ನು ಶಾಲೆಗೆ ದೇಣಿಗೆ ನೀಡಿದ್ದಾರೆ. ತಾವು ಓದಿದ ಗುಡ್ಡೇಕೇರಿ ಪ್ರೌಢಶಾಲೆ ಮತ್ತು … Read more

GOOD NEWS | ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್, ಯಾವೆಲ್ಲ ಶಾಲೆ? ಏನೆಲ್ಲ ಮಾಡ್ತಾರೆ ಅಲ್ಲಿ?

100820 Sudeep Takes a Govt School in Shimoga 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಆಗಸ್ಟ್ 2020 ನಟ ಸುದೀಪ್ ಅವರ ಚಾರಿಟೆಬಲ್ ಟ್ರಸ್ಟ್ ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದೆ. ಈ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಯೆ ಟ್ರಸ್ಟ್‍ನ ಗುರಿಯಾಗಿದೆ. ಯಾವೆಲ್ಲ ಶಾಲೆ ದತ್ತು ಪಡೆಯಲಾಗಿದೆ? ಕಿಚ್ಚ ಸುದೀಪ ಚಾರಿಟಬಲ್ ಟ್ರಸ್ಟ್‍ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಪ್ರಕಟಿಸಲಾಗಿದೆ. ಸಾಗರ ತಾಲೂಕಿನ ಆವಿಗೆ ಹಳ್ಳಿ, ಹಾಳಸಸಿ, ಎಸ್.ಎನ್.ಬಡಾವಣೆ, ಎಂ.ಎಲ್.ಹಳ್ಳಿಯ ಸರ್ಕಾರಿ ಶಾಲೆಗಳನ್ನು ಟ್ರಸ್ಟ್ ದತ್ತು ಪಡೆದಿದೆ. … Read more

ತೀರ್ಥಹಳ್ಳಿ ಗುಡ್ಡೇಕೇರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಸಿಎಂಗೆ ವಿದ್ಯಾರ್ಥಿನಿ ಮನವಿ, ಏನಂದ್ರು ಗೊತ್ತಾ ಮುಖ್ಯಮಂತ್ರಿ?

ಶಿವಮೊಗ್ಗ ಲೈವ್.ಕಾಂ | 11 ಜೂನ್ 2019 ಶಾಲಾ ಸಂಪರ್ಕ ಸೇತು ಯೋಜನೆ ಕುರಿತು, ಮುಖ್ಯಮಂತ್ರಿ ಕುಮಾರಸ್ವಾಮಿ ಇವತ್ತು ವಿದ್ಯಾರ್ಥಿಗಳು, ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ, ತೀರ್ಥಹಳ್ಳಿಯ ವಿದ್ಯಾರ್ಥಿಯೊಬ್ಬಳು, ತಮ್ಮ ಶಾಲೆಗೆ ಬಂದು ವಾಸ್ತವ್ಯ ಮಾಡುವಂತೆ ಸಿಎಂಗೆ ಆಹ್ವಾನ ನೀಡಿದ್ದಾಳೆ. ಸಿಎಂ ಜೊತೆಗಿನ ವಿಡಿಯೋ ಕಾನ್ಫರೆನ್ಸ್’ನಲ್ಲಿ, ತೀರ್ಥಹಳ್ಳಿಯ ನಾಲ್ವರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಹೊಸೂರು ಗುಡ್ಡೇಕೇರಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಶ್ವೀಜಾ, ತಮ್ಮ ಶಾಲೆಗೆ ಬಂದು ಗ್ರಾಮ ವಾಸ್ತವ್ಯ … Read more