ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆ ವಿರುದ್ಧ ಜಿಲ್ಲಾಧಿಕಾರಿಗೆ ದೂರು, ಏನೇನಿದೆ ಕಂಪ್ಲೇಂಟ್‌ನಲ್ಲಿ?

SDPI-workers-memorandum-against-Mc-Gann-Hospital-staff

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಅವ್ಯವಸ್ಥೆ ಮಿತಿಮೀರಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಜೀಲಾನ್ ಖಾನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ನವೆಂಬರ್‌ 28ರಂದು ನೂರ್ ಅಫ್‌ಶಾ ಎಂಬ ಬಾಣಂತಿ ಸಾವಿಗೀಡಾಗಿದ್ದಾರೆ. ಆಕೆಯ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು. ‘ಲಂಚ ಕೊಟ್ಟರಷ್ಟೆ ಮಗು ಕೊಡ್ತಾರೆʼ ಮೆಗ್ಗಾನ್‌ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆಣ್ಣು … Read more

ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ

Protest-against-Amith-Shah-in-Shimoga-by-SDPI-and-DSS

SHIVAMOGGA LIVE NEWS, 21 DECEMBER 2024 ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್‌ ಷಾ ಸಂಸತ್ತಿನಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಂದೂ ಶಿವಮೊಗ್ಗದಲ್ಲಿ ಪ್ರತಿಭಟನೆಗಳು (Protest) ನಡೆದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು ಇದನ್ನೂ ಓದಿ » ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಮಾಜಿ ಸಚಿವ ಈಶ್ವರಪ್ಪ ಗಡಿಪಾರಿಗೆ ಆಗ್ರಹ, ಶಿವಮೊಗ್ಗದಲ್ಲಿ ಹೋರಾಟ, ಕಾರಣವೇನು?

SDPI-Protest-Against-KS-Eshwarappa

SHIVAMOGGA LIVE NEWS | 15 MARCH 2023 SHIMOGA : ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು (Expel) ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು … Read more

ರಾತ್ರೋರಾತ್ರಿ ಶಿವಮೊಗ್ಗ ಪೊಲೀಸರಿಂದ ಮನೆಗಳ ಮೇಲೆ ದಾಳಿ, ಸಂಘಟನೆಯ ಕಚೇರಿಗೆ ಬೀಗ

Shimoga-policer-raid-and-lock-sdpi-office.

SHIMOGA | ನಿಷೇಧದ ಬೆನ್ನಿಗೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ಖಾಕಿ ಪಡೆ ದಾಳಿ ನಡೆಸಿದೆ. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಂಘಟನೆ ಕಚೇರಿ ಮೇಲೆ ದಾಳಿ ನಡೆಸಿ, ಬೀಗ (LOCK) ಹಾಕಲಾಗಿದೆ. ಕಳೆದ ರಾತ್ರಿ ಶಿವಮೊಗ್ಗ ಪೊಲೀಸರು ಐದು ತಂಡಗಳಲ್ಲಿ ಪ್ರತ್ಯೇಕ ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಪರಾರಿಯಾಗಿರುವ ಪಿಎಫ್ಐ ಮುಖಂಡರು ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಉಬೇದುಲ್ಲಾ ಷರೀಫ್, ಮಾಜಿ … Read more

ಶಿವಮೊಗ್ಗದ ವಿವಿಧೆಡೆ ಮನೆ, ಸಂಘಟನೆಯ ಕಚೇರಿ ಮೇಲೆ ಪೊಲೀಸರಿಂದ ದಿಢೀರ್ ದಾಳಿ

Police-Raid-at-Houses-in-Shimoga

ಶಿವಮೊಗ್ಗ | ಫ್ಲೆಕ್ಸ್ ವಿವಾದ (FLEX CONTROVERSY) ಸಂದರ್ಭದಲ್ಲಿ ಗಾಂಧಿಬಜಾರ್‌ನಲ್ಲಿ (GANDHI BAZAAR) ಯುವಕನಿಗೆ ಚಾಕು ಇರಿದ (ASSAULT) ಪ್ರಕರಣದ ಆರೋಪಿಗಳ ಮನೆ ಮೇಲೆ ಪೊಲೀಸರು ದಾಳಿ (POLICE RAID) ಮಾಡಿದ್ದರೆ. ಸಂಘಟನೆಯೊಂದರ ಲಿಂಕ್ ಸಾಧ್ಯತೆ ಹಿನ್ನೆಲೆ ನ್ಯೂ ಮಂಡಿಯಲ್ಲಿರುವ ಕಚೇರಿ ಮೇಲೆ ಮತ್ತು ಆರೋಪಿ ಜಬೀ ಸಹೋದರನ ಮನೆ ಮೇಲೂ ದಾಳಿ ನಡೆಸಿದರು. ಚಾಕು ಇರಿತ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ನ್ಯಾಯಾಲಯದಿಂದ ವಾರಂಟ್ ಆದೇಶ ಪಡೆದು ದಾಳಿ (POLICE RAID) ನಡೆಸಿ ಮಹತ್ವದ ದಾಖಲೆಗಳನ್ನು … Read more

ಟಿಕಾಯತ್ ಮೇಲಿನ ದಾಳಿಗೆ ಶಿವಮೊಗ್ಗದಲ್ಲಿ ಆಕ್ರೋಶ, ಸಾಲು ಸಾಲು ಪ್ರತಿಭಟನೆ

Protest-against-Assault-against-Rakesh-Tikait-in-Shimoga

SHIVAMOGGA LIVE NEWS | PROTEST | 31 ಮೇ 2022 ರಾಷ್ಟ್ರೀಯ ರೈತ ನಾಯಕ ರಾಕೇಶ್ ಟಿಕಾಯತ್ ಮತ್ತು ಯುದ್ಧವೀರ ಸಿಂಗ್ ಅವರಿಗೆ ಕಪ್ಪು ಮಸಿ ಬಳಿದು, ಹಲ್ಲೆ ನಡೆಸಿದ್ದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಸಂಘಟನೆಗಳು ಇವತ್ತು ಬೀದಿಗಿಳಿದು ಹೋರಾಟ ನಡೆಸಿದವು. ರೈತ ಸಂಘದ ಆಕ್ರೋಶ ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿ … Read more

ಶಿವಮೊಗ್ಗ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ

Baby-dead-body-found-at-Raja-Kaluve-in-RML-Nagara

SHIVAMOGGA LIVE NEWS | BABY | 20 ಮೇ 2022 ಶಿವಮೊಗ್ಗದ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಎಸ್.ಡಿ.ಪಿ.ಐ ಕಾರ್ಯಕರ್ತರು ಮೃತದೇಹವನ್ನು ಮೇಲೆತ್ತಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್.ಎಂ.ಎಲ್ ನಗರದ ಚಾನಲ್’ನಲ್ಲಿ ನವಜಾತ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಕ್ಕಿಬಿದ್ದಿರುವುದನ್ನು ಮಹಿಳೆಯೊಬ್ಬರು ಗಮನಿಸಿದ್ದರು. ಈ ಕುರಿತು ಎಸ್.ಡಿ.ಪಿ.ಐ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ರಾಜಾ ಕಾಲುವೆಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಒಂದು ತಿಂಗಳ ಮಗು ಇರಬಹುದು ಎಂದು ಅಂದಾಜಿಸಲಾಗಿದೆ. ಘಟನೆ … Read more

ಟಿಪ್ಪು ನಗರ, RML ನಗರ ಜಲಾವೃತ, ಜನರ ರಕ್ಷಣೆಗಿಳಿದ ಯುವಕರು

SDPI-workers-held-rescue-operation-in-Shimoga-RML-nagara

SHIVAMOGGA LIVE NEWS | RESCUE | 19 ಮೇ 2022 ಭಾರಿ ಮಳೆಗೆ ಶಿವಮೊಗ್ಗದ ಟಿಪ್ಪು ನಗರ ಮತ್ತು ಆರ್.ಎಂ.ಎಲ್ ನಗರದ ಕೆಲ ಭಾಗ ಜಲಾವೃತವಾಗಿತ್ತು. ಮಳೆ ನೀರು ರಸ್ತೆ ತುಂಬ ಹರಿದು, ಮನೆಗಳಿಗೆ ನುಗ್ಗಿತ್ತು. ಇದರಿಂದ ಮನೆಯಲ್ಲಿದ್ದರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇನ್ನು, ಇವೆರಡು ಬಡಾವಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದವರನ್ನು ಎಸ್.ಡಿ.ಪಿ.ಐ ಸಂಘಟನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರನ್ನು ಮನೆಗಳಿಂದ ಕರೆತಂದು ಸಾಂತ್ವನ ಕೇಂದ್ರಳಿಗೆ ಬಿಟ್ಟಿದ್ದಾರೆ. ತೆಪ್ಪ ಬಳಸಿ ಸ್ಥಳೀಯರನ್ನು ರಕ್ಷಣೆ ಮಾಡಲಾಗುತ್ತಿದೆ. … Read more

‘ಸಚಿವ ಈಶ್ವರಪ್ಪ ಶಿವಮೊಗ್ಗಕ್ಕೆ ಕಪ್ಪು ಚುಕ್ಕೆ’, ಬಂಧನಕ್ಕೆ ಆಗ್ರಹ

SDPI-Protest-in-Shimoga-Against-Eshwarappa.

SHIVAMOGGA LIVE NEWS | SDPI| 12 ಏಪ್ರಿಲ್ 2022 ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಕಾರ್ಯಕರ್ತರು, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನ ಕೂಡಲೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೆ ವೇಳೆ ಮಾತಾಡಿದ … Read more

ಶಾಲೆ ಒಳಗೆ ಮಾಧ್ಯಮಗಳನ್ನು ಬಿಡದಂತೆ ಶಿವಮೊಗ್ಗದಲ್ಲಿ ಆಗ್ರಹ

SDPI shimoga unit workers submit memorandum

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ಶಾಲೆ ಮಕ್ಕಳನ್ನು ಮಾಧ್ಯಮದ ವರದಿಗಾರರು ಅಪರಾಧಿಗಳ ಹಾಗೆ ಬಿಂಬಿಸುತ್ತಿದ್ದಾರೆ. ಹಾಗಾಗಿ ಮಾಧ್ಯಮ ಪ್ರತಿನಿಧಿಗಳು ಶಾಲೆ ಆವರಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು SDPI ಜಿಲ್ಲಾ ಘಟಕ ಆಗ್ರಹಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ SDPI ಕಾರ್ಯಕರ್ತರು, ಮಾಧ್ಯಮದವರು ಶಾಲೆ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಅಪರಾಧಿಗಳ ಹಾಗೆ ಚಿತ್ರಿಸಿ ಪ್ರಸಾರ ಮಾಡುತ್ತಿದ್ದಾರೆ. ಇದಕ್ಕೆ ತಡೆಯೊಡ್ಡಬೇಕು ಎಂದು ಮನವಿ ಮಾಡಿದರು. ಹಿಜಾಬ್ ಕುರಿತ ಹೈಕೋರ್ಟ್ … Read more