ಭದ್ರಾವತಿಯಲ್ಲಿ ಕಂಡಕ್ಟರ್‌ಗೆ ಕರೋನ, ರಸ್ತೆ ಸೀಲ್ ಡೌನ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020 ಭದ್ರಾವತಿಯಲ್ಲಿ KSRTC ಕಂಡಕ್ಟರ್ ಒಬ್ಬರಿಗೆ ಕರೋನ ಸೋಂಕು ತಗುಲಿದೆ. ಅವರ ತಂದೆ, ತಾಯಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಕಂಡಕ್ಟರ್‍ಗೆ ಸೋಂಕು ತಗುಲಿದ್ದು ಹೇಗೆ? ಬೆಂಗಳೂರು ಡಿಪೋದಲ್ಲಿ ಕಂಡಕ್ಟರ್ ಆಗಿದ್ದರು. ನಿತ್ಯ ಬೆಂಗಳೂರು ಮಂಗಳೂರು ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಸೋಂಕು ತಗುಲಿದೆ. ಜೂ.25ರಂದು ಭದ್ರಾವತಿಗೆ ಬಂದಿದ್ದರು. ಜೂನ್ 26ರಂದು ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಹಾಗಾಗಿ ಜೂ.27ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೋನ ಪರೀಕ್ಷೆ ನಡೆಸಲಾಗಿತ್ತು. ಜೂ.30ರಂದು … Read more

ಶಿವಮೊಗ್ಗ ನಗರದಲ್ಲಿ ಮತ್ತೆರಡು ರಸ್ತೆಗಳು ಸೀಲ್ ಡೌನ್, ಎಲ್ಲೆಲ್ಲಿ? ಯಾರಿಗೆ ಸೋಂಕು ತಗುಲಿದೆ?

020720 Kallahalli Seal Down in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020 ಕರೋನ ಸೋಂಕಿತರ ಸಂಖ್ಯೆ ಏರಿಕೆಯಾದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್‍ ಜೋನ್‍ಗಳೂ ಹೆಚ್ಚಳವಾಗಿದೆ. ಈ ನಡುವೆ ಶಿವಮೊಗ್ಗ ನಗರದಲ್ಲಿ ಮತ್ತೆರಡು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ರವಿವರ್ಮ ಬೀದಿ | ನಗರದ ರವಿವರ್ಮ ಬೀದಿಯನ್ನು ಬುಧವಾರ ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿಯೊಬ್ಬರಲ್ಲಿ ಸೋಂಕು ತಗುಲಿರುವ ಹಿನ್ನೆಲೆ ಅವರ ಮನೆಯ ನೂರು ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಕಲ್ಲಹಳ್ಳಿ | ಮಹಿಳೆಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ … Read more

ಒಂದೇ ದಿನ ಶಿವಮೊಗ್ಗ ಸಿಟಿಯ ನಾಲ್ಕು ರಸ್ತೆಗಳು ಸೀಲ್ ಡೌನ್, ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ

290620 Rajendranagara first cross seal down 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020 ಶಿವಮೊಗ್ಗ ನಗರದಲ್ಲಿ ಸೋಮವಾರ ಒಂದೇ ದಿನ ನಾಲ್ಕು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ರಸ್ತೆಗಳನ್ನು ಬಂದ್ ಮಾಡಿ ವಾಹನ ಮತ್ತು ಜನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಐವರಿಗೆ ಕರೋನ ನಾಲ್ಕು ಸೀಲ್ ಡೌನ್ ಐದು ಮಂದಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಯಲ್ಲಿ ಈ ಸೀಲ್ ಡೌನ್ ಮಾಡಲಾಗಿದೆ. ರಾಜೇಂದ್ರನಗರದ ಮೊದಲ ಅಡ್ಡರಸ್ತೆ, ಕೆ.ಆರ್.ಪುರ, ಜೆಎಸ್‍ಕೆಎಂ ರಸ್ತೆ ಸಮೀಪದ ಪಿಡಬ್ಲುಡಿ ಕ್ವಾರ್ಟರ್ಸ್ … Read more

ಸೀಲ್‌ಡೌನ್ ಏರಿಯಾದವರಿಂದ ಹಳ್ಳಿ ಮೇಲೆ ಕಲ್ಲು ತೂರಾಟ, ಐದು ಜನ ಮೆಗ್ಗಾನ್ ಆಸ್ಪತ್ರೆಗೆ, ಕಾರು ಗ್ಲಾಸ್ ಪೀಸ್ ಪೀಸ್

020620 Hakki Pikki Clash in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜೂನ್ 2020 ಕೊರೊನಾ ಸೋಂಕು ಹಿನ್ನೆಲೆ ಸೀಲ್ ಡೌನ್ ಆಗಿದ್ದ ಪ್ರದೇಶದ ನಿವಾಸಿಗಳು ಪಕ್ಕದ ಹಳ್ಳಿಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಭವಿಸಿದ್ದು ಎಲ್ಲಿ? ಶಿವಮೊಗ್ಗ ತಾಲೂಕು ಹಸೂಡಿ ಸಮೀಪದ ಹಕ್ಕಿ ಪಿಕ್ಕಿ ಕ್ಯಾಂಪ್‌ನವರು ಚಿಕ್ಕಮರಡಿ ಗ್ರಾಮದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ … Read more