ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021 ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ. ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೇಗಾಯ್ತು ಘಟನೆ? ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ … Read more