ತೀರ್ಥಹಳ್ಳಿಯ ಆಗುಂಬೆಯಲ್ಲಿ ಭಾರಿ ಮಳೆ, ಎಷ್ಟು ಪ್ರಮಾಣದ ಮಳೆಯಾಗಿದೆ?

Agumbe-witness-heavy-Rain

ತೀರ್ಥಹಳ್ಳಿ | ಆಗುಂಬೆ ಭಾಗದಲ್ಲಿ ಮಳೆ (AGUMBE RAIN) ಅಬ್ಬರಿಸುತ್ತಿದೆ. ಕಳೆದ ನಾಲ್ಕು ದಿನದಿಂದ ವರ್ಷಧಾರೆ ಜೋರಾಗಿದೆ. ಆಗುಂಬೆಯಲ್ಲಿ ಆ.6ರಂದು 132.50 ಮಿ.ಮೀ ಮಳೆಯಾಗಿದೆ. ಆ.5ರಂದು 226 ಮಿ.ಮೀ ಮಳೆಯಾಗಿದೆ. ದಕ್ಷಿಣ ಭಾರತ ಚಿರಾಪೂಂಜಿ ಎಂದು ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಜೋರು ಮಳೆಗೆ ಆಗುಂಬೆ ಘಾಟಿಯ ಇಕ್ಕೆಲಗಳಲ್ಲೂ ಜಲಪಾತಗಳು ಸೃಷ್ಟಿಯಾಗಿವೆ. ಬಂಡೆಗಳ ಮೇಲೆ ನೀರು ಹರಿದು ಬರುತ್ತಿದೆ. ಇದನ್ನೂ ಓದಿ – ಮತ್ತೆ ಮುಳುಗಿತು ಭದ್ರಾವತಿಯ ಹೊಸ ಸೇತುವೆ, ಜನರಲ್ಲಿ ಆತಂಕ ADVERTISEMENT ಆರೋಗ್ಯ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನೆರವೇರಿಸಲು ಡಿಸೆಂಬರ್ 7ರ ಸಂಜೆ 4 ಗಂಟೆಯಿಂದ ಡಿಸೆಂಬರ್ 10ರ ಸಂಜೆ 4 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಅವಧಿಯಲ್ಲಿ ಕಾನೂನು ಬಾಹಿರ ಗುಂಪುಗಾರಿಕೆ ಮತ್ತು ಸಾರ್ವಜನಿಕ ಸಭೆಯನ್ನು ನಡೆಸುವುದನ್ನು ಪ್ರತಿಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತಗಟ್ಟೆ ಬಳಿ ಗುಂಪು ಸೇರುವಂತಿಲ್ಲ ಮತಗಟ್ಟೆ ವ್ಯಾಪ್ತಿಯಲ್ಲಿ … Read more

BREAKING NEWS |ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?

031220 Shimoga Gandhi Bazaar Bandh 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಯಿಂದ  ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆಗೆ ಕಾರಣವೇನು? ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಧ್ಯರಾತ್ರಿಯಿಂದ CRPC ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ, ನಿಷೇಧಾಜ್ಞೆ ಎಲ್ಲಿಯವರೆಗೆ ಗೊತ್ತಾ?

BH-Road-Aamir-Ahmed-Circle-1.jpg

ಶಿವಮೊಗ್ಗ ಲೈವ್.ಕಾಂ | SHIMOGA | 18 ಡಿಸೆಂಬರ್ 2019 ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ. ನಿಷೇಧಾಜ್ಞೆ ಯಾವಾಗಿನವರೆಗೆ? ಡಿಸೆಂಬರ್ 18ರ ಮಧ್ಯರಾತ್ರಿಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೆ CRPCಯ ಸೆಕ್ಷನ್ 144ರ ಅನ್ವಯ ಜಿಲ್ಲಾಧಿಕಾರಿ ಅವರು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ. ನಿಷೇಧಾಜ್ಞೆಗೆ ಕಾರಣವೇನು? ಪೌರತ್ವ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಇದರ ವಿರುದ್ಧ ದೇಶಾದ್ಯಂತ … Read more