ಮಾಜಿ ಸಚಿವ ಈಶ್ವರಪ್ಪಗೆ ಒದಗಿಸಿದ್ದ ಭದ್ರತಾ ವ್ಯವಸ್ಥೆ ಹಿಂಪಡೆದ ಸರ್ಕಾರ
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ (Security) ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಸಂಬಂಧ ಗೃಹ ಇಲಾಖೆ ಆದೇಶ ಹೊರಡಿಸಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ ರಕ್ಷಕರು ಮತ್ತು ಬೆಂಗಾವಲು ಭದ್ರತಾ ಪಡೆಯನ್ನು ಸರ್ಕಾರ ಹಿಂಪಡೆದಿದೆ. ಇದೇ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದ ನಾರಾಯಣ ಸ್ವಾಮಿ ಅವರ ನಿವಾಸದಲ್ಲಿದ್ದ ಭದ್ರತಾ ಗಾರ್ಡ್ಳನ್ನು ಹಿಂಪಡೆಯಲಾಗಿದೆ. ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್ ಅಕೌಂಟ್ ಪರಿಶೀಲಿಸಿದ … Read more