ಮಾಜಿ ಸಚಿವ ಈಶ್ವರಪ್ಪಗೆ ಒದಗಿಸಿದ್ದ ಭದ್ರತಾ ವ್ಯವಸ್ಥೆ ಹಿಂಪಡೆದ ಸರ್ಕಾರ

Eshwarappa-Press-Meet-in-Shimoga

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ (Security) ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಈ ಸಂಬಂಧ ಗೃಹ ಇಲಾಖೆ ಆದೇಶ ಹೊರಡಿಸಿದೆ. ಮಾಜಿ ಸಚಿವ ಕೆ.ಎಸ್‌.ಈ‍ಶ್ವರಪ್ಪ ಅವರಿಗೆ ಒದಗಿಸಲಾಗಿದ್ದ ಭದ್ರತಾ ರಕ್ಷಕರು ಮತ್ತು ಬೆಂಗಾವಲು ಭದ್ರತಾ ಪಡೆಯನ್ನು ಸರ್ಕಾರ ಹಿಂಪಡೆದಿದೆ. ಇದೇ ವೇಳೆ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದ ನಾರಾಯಣ ಸ್ವಾಮಿ ಅವರ ನಿವಾಸದಲ್ಲಿದ್ದ ಭದ್ರತಾ ಗಾರ್ಡ್‌ಳನ್ನು ಹಿಂಪಡೆಯಲಾಗಿದೆ. ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್‌ ಅಕೌಂಟ್‌ ಪರಿಶೀಲಿಸಿದ … Read more

SHIMOGA JOBS – ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗವಕಾಶ

Shimoga-Jobs-General-Image

SHIVAMOGGA LIVE NEWS | 15 MARCH 2024 SHIMOGA JOBS : ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ. ಉತ್ತಮ ಸಂಬಳ PF/ESI ಇದೆ. 20 ರಿಂದ 40 ವರ್ಷದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ, ಆಸಕ್ತರು ಸಂಪರ್ಕಿಸಿ – 95388 11233, 97395 11233 ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವಿಗಾಗಿ ಕಂಟ್ರೋಲ್‌ ರೂಂ, ಯಾವ್ಯಾವ ತಾಲೂಕಿಗೆ ಯಾವ ನಂಬರ್‌?

ಮಾಜಿ ಸಚಿವ ಈಶ್ವರಪ್ಪಗೆ ಭದ್ರತೆ ಹೆಚ್ಚಳದ ಭರವಸೆ, ಮನೆಗೂ ಭದ್ರತೆ ವಿಸ್ತರಣೆ

KS-Eshwarappa-Press-Meet-in-Shimoga

SHIVAMOGGA LIVE NEWS | 16 APRIL 2023 SHIMOGA : ಪಿಎಫ್‌ಐ ಸಂಘಟನೆಯಿಂದ ಹತ್ಯೆ ಬೆದರಿಕೆ ಇರುವ ಹಿನ್ನೆಲೆ ತಮ್ಮ ಮನೆಗೆ ಮತ್ತು ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ  ಅವರು, ಪಿಎಫ್‌ಐ ಸಂಘಟನೆಯ ಶಾಹಿಲ್‌ ಶೇಖ್‌ ಎಂಬಾತ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಒಡ್ಡಿದ್ದ. ಆತನನ್ನು ಬಂಧಿಸಿ … Read more

ಶಿವಮೊಗ್ಗ ಫ್ರೀಡಂ ಪಾರ್ಕ್’ನಲ್ಲಿ ರಾತ್ರಿ ಪಾರ್ಟಿ, ವಾಕಿಂಗ್ ಪಾತ್ ಮೇಲೆ ಬೈಕ್ ರೈಡ್, ಆಕ್ರೋಶ

Dattatri-submit-memorandum-about-freedom-park

SHIVAMOGGA LIVE NEWS | PARK| 28 ಏಪ್ರಿಲ್ 2022 ಶಿವಮೊಗ್ಗದ ಹಳೆ ಜೈಲು ಆವರಣದ ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಪಾರ್ಕ್ ಎಂದು ನಾಮಕರಣ ಮಾಡಬೇಕು. ಈ ಪಾರ್ಕ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ ಆಗ್ರಹಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಎಸ್.ದತ್ತಾತ್ರಿ ಅವರು ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ಏನಿದೆ? ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಅವರ ಹೆಸರು ಇಡಬೇಕು. ಆದರೆ ಅದರ … Read more

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್, NSUI ಮುಖಂಡರ ಮೇಲೆ ಪೊಲೀಸರ ಹದ್ದಿನ ಕಣ್ಣು

police jeep

SHIVAMOGGA LIVE NEWS | SHIMOGA | 19 ಏಪ್ರಿಲ್ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿವಮೊಗ್ಗ ಪ್ರವಾಸದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರ ಚಲನವಲನ ಗಮನಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಬೆಳಗ್ಗೆಯಿಂದ ಮುಖಂಡರ ಮನೆಗಳ ಮುಂದೆ ಪೊಲೀಸರು ಠಿಕಾಣಿ ಹೂಡಿದ್ದಾರೆ. ಯುವ ಕಾಂಗ್ರೆಸ್, NSUI ಸೇರಿದಂತೆ ಯುವ ಮುಖಂಡರಿಗೆ ಇವತ್ತು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದ ಪೊಲೀಸರು, ಮುಖ್ಯಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ನೀವು ಇಂದು … Read more

ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

Police Bus at Shimoga BH Road

SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more

ಮಹಾದೇವಿ ಟಾಕೀಸ್ ಎದುರು ನಡುರಾತ್ರಿ ಸೆಕ್ಯೂರಿಟಿ ಗಾರ್ಡ್ ಮೇಲೆ ದಾಳಿ

Kote Police station building

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗದ ಮಹಾದೇವಿ ಟಾಕೀಸ್ ಮುಂಭಾಗ ಸೆಕ್ಯೂರಿಟಿ ಗಾರ್ಡ್ ಒಬ್ಬರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ. ಮಣಿ (68) ಎಂಬವವರು ಹಲ್ಲೆಗೊಳಗಾದವರು. ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳವಿದೆ. ಅದರ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಏನಿದು ಘಟನೆ? ಫೆ.28ರ ನಡುರಾತ್ರಿ ಮಹಾದೇವಿ ಟಾಕೀಸ್ ಮುಂಭಾಗ ಖಾಸಗಿ ಶಾಲೆಗಳ ಬಸ್ ನಿಲುಗಡೆ ಸ್ಥಳಕ್ಕೆ ವ್ಯಕ್ತಿಯೊಬ್ಬ ಬಂದಿದ್ದಾನೆ. ತನ್ನನ್ನು … Read more

ಸವಳಂಗ ರಸ್ತೆಯಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ಮೊಬೈಲ್ ಕಸಿದು ಪರಾರಿಯಾದ ಖದೀಮರು

Mobile Theft Case General Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಸೆಪ್ಟೆಂಬರ್ 2021 ಶಿವಮೊಗ್ಗದ ಖಾಸಗಿ ಶಾಲೆಯ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಅಡ್ಡಗಟ್ಟಿ ಮೊಬೈಲ್ ಕಳ್ಳತನ ಮಾಡಲಾಗಿದೆ. ಸವಳಂಗ ರಸ್ತೆಯಲ್ಲಿ ಕೃತ್ಯ ನಡೆದಿದೆ. ಮಣಿಕಂಠ ಎಂಬುವವರ ಮೊಬೈಲ್ ಕಳ್ಳತನ ಮಾಡಲಾಗಿದೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಹೇಗಾಯ್ತು ಕೃತ್ಯ? ಖಾಸಗಿ ಶಾಲೆಯೊಂದರಲ್ಲಿ ಮಣಿಕಂಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಸೆಪ್ಟೆಂಬರ್ 19ರಂದು ರಾತ್ರಿ ಸಮೀಪದ ಖಾನಾವಳಿಯೊಂದರಲ್ಲಿ ಮಣಿಕಂಠ ಊಟ ಮುಗಿಸಿಕೊಂಡು ಶಾಲೆ … Read more

ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ನಾಲ್ಕು ಬಸ್ಸುಗಳಲ್ಲಿ ಡಿಸೇಲ್ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ಡಿಸೇಲ್ ಟ್ಯಾಂಕ್’ನ ಕ್ಯಾಪ್ ತೆಗೆದು 580 ಲೀಟರ್ ಡಿಸೇಲ್ ಕಳುವು ಮಾಡಲಾಗಿದೆ. ಸಮೀಪದಲ್ಲೇ ಸೆಕ್ಯೂರಿಟಿಗಳಿದ್ದರೂ ಕಳ್ಳರು ತಮ್ಮ ಕರಾಮತ್ತು ತೋರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್’ಮೆಂಟ್ ಬಳಿ ಘಟನೆ ಸಂಭವಿಸಿದೆ. ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಎರಡು ದೊಡ್ಡ ಬಸ್ ಮತ್ತು … Read more

BREAKING NEWS | ಜೋಗ ಜಲಪಾತದಲ್ಲಿ ಅಧಿಕಾರಿಗಳ ದಾಳಿ, ಹೋಂ ಗಾರ್ಡ್’ಗಳು ಸೇರಿ ಏಳು ಮಂದಿ ವಿರುದ್ಧ ಕೇಸ್

JOG FALLS GENERAL IMAGE

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಆಗಸ್ಟ್ 2021 ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ. ಕರೋನ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ. ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ RTPCR ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ … Read more