ವಿನೋಬನಗರದಲ್ಲಿ ತರಕಾರಿ ಮಾರಾಟ ಮಾಡಿ ತೆರಳುತ್ತಿದ್ದ ಮಹಿಳೆಗೆ ಆಗಂತುಕನಿಂದ ಆಘಾತ, ಆಗಿದ್ದೇನು?

Doddapete-Police-raid-on-Lodge-in-Shimoga.

ಶಿವಮೊಗ್ಗ: ತರಕಾರಿ ಮಾರಾಟ ಮಾಡಿ ಮನೆಗೆ ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಸಿದ ಕಳ್ಳರು ಬೈಕಿನಲ್ಲಿ ಪರಾರಿಯಾಗಿದ್ದಾರೆ. ಶಿವಮೊಗ್ಗ ವಿನೋಬನಗರ 16ನೇ ಕ್ರಾಸ ತಿರುವಿನಲ್ಲಿ ಘಟನೆ ಸಂಭವಿಸಿದೆ. ಹೊನ್ನಮ್ಮ ಎಂಬುವವರು ಎಪಿಎಂಸಿ ಮುಂಭಾಗ ಮರದ ಅಡಿ ಕುಳಿತು ತರಕಾರಿ ವ್ಯಾಪಾರ ಮಾಡುತ್ತಾರೆ. ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ಮಧ್ಯಾಹ್ನ ಮನೆಗೆ ನೆಡದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊನ್ನಮ್ಮ ಅವರ ಹಿಂದಿನಿಂದ ಬಂದ ಯುವಕನೊಬ್ಬ ಕೊರಳಲಿದ್ದ ಸರ ಕಸಿದುಕೊಂಡು ಓಡಿಹೋಗಿದ್ದಾನೆ. ಸ್ವಲ್ಪ ದೂರದಲ್ಲಿ ಮತ್ತೊಬ್ಬ … Read more

‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಅಂತಾ ಬೆದರಿಸಿ, ಚಿಕನ್ ವ್ಯಾಪಾರಿ ತಲೆಗೆ ದೊಣ್ಣೆಯಿಂದ ಹೊಡೆದು ಪರಾರಿ

crime name image

SHIVAMOGGA LIVE NEWS | SHIMOGA | 20 ಜುಲೈ 2022 ಕೋಳಿ ಮಾಂಸ (CHICKEN) ಖರೀದಿಸಿ ಹಣ ಕೇಳಿದ್ದಕ್ಕೆ ಗ್ರಾಹಕನೊಬ್ಬ ವ್ಯಾಪಾರಿಯ ತಲೆಗೆ ದೊಣ್ಣೆಯಿಂದ (ASSAULT) ಹೊಡೆದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವ್ಯಾಪಾರಿಯನ್ನು ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದ್ದಾರೆ. ಮಲವಗೊಪ್ಪದ (MALAVAGOPPA) ಪಿ.ವಿ.ಮೊಹಮ್ಮದ್ ಗಾಯಗೊಂಡಿರುವ ವ್ಯಾಪಾರಿ. ಮಲವಗೊಪ್ಪದ ಆಸೀಫ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಮಲವಗೊಪ್ಪದಲ್ಲಿ ಪಿ.ವಿ.ಮೊಹಮ್ಮದ್ ಅವರು ಚಿಕನ್ ಮಾರಾಟ ಮಳಿಗೆ ನಡೆಸುತ್ತಿದ್ದಾರೆ. … Read more