ಚೋರಡಿಯಲ್ಲಿ ಸರಣಿ ಅಪಘಾತ, ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್, ಹೇಗಾಯ್ತು ಆಕ್ಸಿಡೆಂಟ್?

Serial-Accident-at-Choradi-in-Shimoga-Taluk

SHIVAMOGGA LIVE NEWS | 10 FEBRURARY 2023 SHIMOGA : ಚೋರಡಿಯಲ್ಲಿ ಸರಣಿ ಅಪಘಾತ (Serial Accident) ಸಂಭವಿಸಿದೆ. ನಾಲ್ಕು ವಾಹನಗಳ ನಡುವೆ ಅಪಘಾತವಾಗಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ (Serial Accident) ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೇಗಾಯ್ತು ಆಪಘಾತ? ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ … Read more

ಕೋಟೆ ಮಾರಿಕಾಂಬ, ವಿದ್ಯಾನಗರದ ಜಾತ್ರೆ, ಶಿವಮೊಗ್ಗ ಸಿಟಿ ಜಗಮಗ

Shimoga-City-Serial-Sets-for-Marikamba-Jathre

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ಮಾರಿಕಾಂಬ ದೇವಿ ದೇವಸ್ಥಾನ ಸಂಪರ್ಕಿಸುವ ರಸ್ತೆಗಳು, ಹಳೆ ಶಿವಮೊಗ್ಗ ಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇನ್ನು, ವಿದ್ಯಾನಗರದಲ್ಲಿಯು ಜಾತ್ರೆ ಇದೆ. ಹಾಗಾಗಿ ವಿದ್ಯುತ್ ಸಂಪರ್ಕಿಸುವ ಬಿ.ಹೆಚ್.ರಸ್ತೆಯಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದನ್ನೂ ಓದಿ | ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ … Read more

ಅರಸಾಳು ಮಾಲ್ಗುಡಿ ಮ್ಯೂಸಿಯಂ, ರೈಲ್ವೆ ಇಲಾಖೆಯಿಂದ ಶಂಕರ್ ನಾಗ್ ಆಪ್ತನಿಗೆ ಶಾಕ್, ಏನದು? | VIDEO NEWS

070721 Malgudi Museum At Arasalu Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಶಿವಮೊಗ್ಗದ ಪ್ರಮುಖ ಆಕರ್ಷಣೆಗಳಲ್ಲಿ ಮಾಲ್ಗುಡಿ ಮ್ಯೂಸಿಯಂ ಸೇರಿಕೊಂಡಿದೆ. ಪ್ರವಾಸಿಗರ ಪಾಲಿಗೆ ಮತ್ತೊಂದು ಚಿತ್ತಾಕರ್ಷಣೆಯ ಸ್ಥಳ. ಈ ಅದ್ಭುತ ಲೋಕ ಸೃಷ್ಟಿಸಿದ, ಶಂಕರ್‍ ನಾಗ್‍ ಆಪ್ತ, ಕಲಾವಿದ ಜಾನ್ ದೇವರಾಜ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲ್ವೆ ಇಲಾಖೆಯ ಕಚೇರಿಗಳನ್ನು ಅಲೆದರೂ, ಮನವಿ ಮಾಡಿದರೂ ಬಾಕಿ ಹಣ ಕೈಸೇರಿಲ್ಲ. ಏನಿದು ಬಾಕಿ ಹಣ? ಶಿವಮೊಗ್ಗದ ಅರಸಾಳು ಗ್ರಾಮದಲ್ಲಿರುವ ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಲ್ಗುಡಿ ಮ್ಯೂಸಿಯಂ ಸ್ಥಾಪಿಸಲಾಗಿದೆ. ಮಾಲ್ಗುಡಿ … Read more