ಸಿಗಂದೂರು ಲಾಂಚ್‌ ಇನ್ನು ಮೂರ್ನಾಲ್ಕು ದಿನದಲ್ಲಿ ಬಂದ್‌, ಯಾಕೆ?

Sigandur-Launch-Ambaragodlu-Kalasavalli-Sharavathi-River

SHIVAMOGGA LIVE | 29 JUNE 2023 SAGARA : ಮಳೆ ಕೊರತೆಯಿಂದಾಗಿ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಇನ್ನು ಮೂರ್ನಾಲ್ಕು ದಿನದಲ್ಲಿ ಲಾಂಚ್‌ (launch) ಸೇವೆ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಡವು ನಿರೀಕ್ಷಕರ ಜೊತೆ ಸಭೆ ನಡಸಿದ್ದೇನೆ. ನೀರಿನ ಮಟ್ಟ ಇಳಿಕೆಯಾಗಿರುವುದರಿಂದ ಲಾಂಚ್‌ (launch) ಸಂಚಾರ ಕಷ್ಟವಾಗಲಿದೆ. ಈ ಹಿನ್ನೆಲೆ ಮೂರ್ನಾಲ್ಕು ದಿನದಲ್ಲಿ ಲಾಂಚ್‌ ಸೇವೆ … Read more

GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?

MP-BY-raghavendra-about-Shimoga-Airport-Flight

SHIVAMOGGA LIVE NEWS | 20 MARCH 2023 SHIMOGA : ಇನ್ನೊಂದು ವಾರದಲ್ಲಿ ಶಿವಮೊಗ್ಗದಿಂದ ವಿಮಾನಯಾನ (Flight Service) ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಗು ಮುನ್ನ ವಿಮಾನ ಹಾರಾಟ (Flight Service) ಆರಂಭವಾಗಬೇಕು ಎಂಬ ಒತ್ತಾಸೆ ಇತ್ತು. ಅದರಂತೆ ಇನ್ನೊಂದು … Read more

ಭದ್ರಾವತಿ ಪೊಲೀಸರ ದಾಳಿ, 9 ನಾಡ ಬಂದೂಕು ವಶಕ್ಕೆ, ಒಬ್ಬ ಅರೆಸ್ಟ್

Bhadravathi-Police-Seize-guns-at-Shankaraghatta

SHIVAMOGGA LIVE NEWS | GUN | 26 ಮೇ 2022 ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9 ನಾಡ ಬಂದೂಕುಗಳನ್ನು (GUN) ವಶಕ್ಕೆ ಪಡೆದಿದ್ದಾರೆ. ಪಾಲಾಕ್ಷಪ್ಪ (47) ಬಂಧಿತ. ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ಖಚಿತ ಮಾಹಿತಿ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾಲಾಕ್ಷಪ್ಪನ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ 108 ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ

Mc-Gann-Hospital

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಖಾಸಗಿ ಆಂಬುಲೆನ್ಸ್ ಚಾಲಕರು 108 ಆಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಮೆಗ್ಗಾನ್ ಆಸ್ಪತ್ರೆ ಬಳಿ ಘಟನೆ ಸಂಭವಿಸಿದೆ. 108 ಆಂಬುಲೆನ್ಸ್ ಚಾಲಕ ಶಿವಮೂರ್ತಿ ಎಂಬುವವರ ಮೇಲೆ ಹಲ್ಲೆಯಾಗಿದೆ. ಶಿವಮೂರ್ತಿ ಅವರು ಆನಂದಪುರದಿಂದ ರೋಗಿಯೊಬ್ಬರನ್ನು ಕರೆತಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ದಾಖಲೆ ಪಡೆಯಲು ಆಸ್ಪತ್ರೆ ಒಳಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಮೂವರು ಖಾಸಗಿ ಆಂಬುಲೆನ್ಸ್ ಚಾಲಕರು … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗ್ಗೆ ನಾಪತ್ತೆ

Car Theft General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆಯಾಗಿದೆ. ಸರ್ವಿಸ್ ಸೆಂಟರ್ ಒಂದರ ಮುಂದೆ ಕಾರು ನಿಲ್ಲಿಸಿದ್ದ ಮಾಲೀಕ ನಂತರ ಬಂದು ನೋಡಿದಾಗ ಇರಲಿಲ್ಲ. ಮತ್ತೂರಿನ ಪ್ರಶಾಂತ್ ಎಂಬುವವರಿಗೆ ಸೇರಿದ ಟೊಯೋಟಾ ಇಟಿಯೋಸ್ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಊರುಗಡೂರು ಬಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವಿಸ್ ಸೆಂಟರ್ ಒಂದರ ಮುಂದೆ ಪ್ರಶಾಂತ್ ಅವರು ಕಾರು ನಿಲ್ಲಿಸಿ ಮನೆಗೆ ತೆರಳಿದ್ದರು. ಬೆಳಗ್ಗೆ ಬಂದು ಪರಿಶೀಲಿಸಿದಾಗ ಕಾರು … Read more

ಅಮೃತ್ ನೋನಿಯಿಂದ ಶಿವಮೊಗ್ಗದಲ್ಲಿ ಉಚಿತ ಆಂಬುಲೆನ್ಸ್ ಸೇವೆ, ಯಾರಿಗೆ ಅನುಕೂಲ? ಬಳಸಿಕೊಳ್ಳುವುದು ಹೇಗೆ?

080521 Ambulance From Amrutha Noni 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MAY 2021 ಕರೋನ ಸೋಂಕಿತರ ಅನುಕೂಲಕ್ಕಾಗಿ ಶಿವಮೊಗ್ಗದ ವ್ಯಾಲ್ಯೂ ಪ್ರಾಡೆಕ್ಟ್ಸ್ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಆಂಬುಲೆನ್ಸನ್ನು ಸೇವಾ ಭಾರತಿ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಚೇಂಬರ್ ಆಫ್‍ ಕಾಮರ್ಸ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಆಂಬುಲೆನ್ಸ್‍ಗೆ ಚಾಲನೆ ನೀಡಿದರು. ಅಮೃತ್ ನೋನಿ ಉತ್ಪಾದಿಸುವ ವ್ಯಾಲ್ಯೂ ಪ್ರಾಡಕ್ಟ್ಸ್‍ ಸಂಸ್ಥೆ ವತಿಯಿಂದ ಆಂಬುಲೆನ್ಸ್ ಕೊಡುಗೆಯಾಗಿ ನೀಡಲಾಗಿದೆ. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗಲಿ ಎಂದು ಆಂಬುಲೆನ್ಸ್ … Read more

ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ, ಸಚಿವರು, ಸಂಸದರು, ಶಾಸಕರು ಭಾಗಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಒಂದು ದೇಶ, ಒಂದು ಚುನಾವಣೆ ಕುರಿತು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ನರೇಂದ್ರ ಮೋದಿ ವಿಚಾರ ಮಂಚ್‍ನ ರಾಜ್ಯಾಧ್ಯಕ್ಷ ಬಳ್ಳೆಕೆರೆ ಸಂತೋಷ್ ಅವರು ತಿಳಿಸಿದರು. ಇದನ್ನೂ ಓದಿ | ‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳೆಕೆರೆ ಸಂತೋಷ್‍ ಅವರು, ನೆಹರೂ ಕ್ರೀಡಾಂಗಣದಲ್ಲಿ ಮಾರ್ಚ್ … Read more