ಕಾರು, ಬೈಕ್ ಡಿಕ್ಕಿ, ನಿವೃತ್ತ ಪ್ರಾಂಶುಪಾಲರೊಬ್ಬರಿಗೆ ಗಂಭೀರ ಗಾಯ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ |SAGARA NEWS | 23 NOVEMBER 2020 ಸಾಗರದ ಜೋಗ ರಸ್ತೆಯಲ್ಲಿ ಕಾರು ಮತ್ತು ಮೊಪೆಡ್ ಬೈಕ್‍ ನಡುವೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರನ ತಲೆಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಿವೃತ್ತ ಪ್ರಾಂಶುಪಾಲ ನೀರ್ ಕೊಡು ಬಡಾವಣೆಯ ಹನುಮಂತಪ್ಪ ಅವರ ತಲೆಗೆ ಗಂಭೀರ ಹೊಡೆತ ಬಿದ್ದಿದೆ. ತೀವ್ರ ರಕ್ತಸ್ರಾವವಾಗುತ್ತಿತ್ತು. ಕೂಡಲೆ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯಲ್ಲಿ … Read more