7ನೇ ವೇತನ ಆಯೋಗ, ವರದಿ ಜಾರಿ ಯಾವಾಗ?, ಷಡಾಕ್ಷರಿ ಹೇಳಿದ್ದೇನು?

190624 CS Shadakshari press meet in shimoga

SHIVAMOGGA LIVE NEWS | 19 JUNE 2024 SHIMOGA : 7ನೇ ವೇತನ ಆಯೋಗದ (Pay Commission) ವರದಿಯನ್ನು ಕೂಡಲೆ ಜಾರಿಗೊಳಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಿದ್ದೇವೆ. ಮುಂದಿನ ಸಂಪುಟ ಸಭೆಯಲ್ಲಿ ವರದಿ ಜಾರಿ ಆಗುವ ನಿರೀಕ್ಷೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೋಗದ ವರದಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ಜೂನ್ … Read more

ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

C-S-Shadakshari-Press-meet-in-Shimoga

SHIVAMOGGA LIVE NEW S | 19 FEBRUARY 2024 SHIMOGA : ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜಿಸಲಾಗಿದೆ. ಆಂದು ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಆಶಾಭಾವನೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದರು. ಸಿಎಂ, ಡಿಸಿಂ, ಮಿನಿಸ್ಟರ್‌ಗಳು ಭಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯ ನುಡಿ ನುಡಿಯಲಿದ್ದಾರೆ. ಸಚಿವರಾದ ಡಾ. ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, … Read more

ಸಿ.ಎಸ್‌.ಷಡಾಕ್ಷರಿ ವರ್ಗಾವಣೆ ವಿಚಾರ, ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದ ಕೆಎಸ್‌ಎಟಿ, ಏನದು?

C-S-Shadakshari-Press-meet-in-Shimoga

SHIVAMOGGA LIVE NEWS | 6 JANUARY 2024 BANGALORE : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ವರ್ಗಾವಣೆಯನ್ನು ಮರು ಪರಿಶೀಲಿಸುವಂತೆ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ನಾಲ್ಕು ವಾರದೊಳಗೆ ಮರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದೆ. ವರ್ಗಾವಣೆ ಆದೇಶದ ವಿರುದ್ಧ ಅರ್ಜಿ ಲೆಕ್ಕಪತ್ರ ಅಧೀಕ್ಷಕ ವೃಂದದ ಸಿ.ಎಸ್.ಷಡಾಕ್ಷರಿ ಅವರನ್ನು ಶಿವಮೊಗ್ಗದ ಸ್ಥಳೀಯ ಲೆಕ್ಕಪರಿಶೋಧನೆ ವೃತ್ತದ ಜಂಟಿ ನಿರ್ದೇಶಕರ ಸ್ಥಾನದಿಂದ ಕೋಲಾರದಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರ … Read more

ಷಡಾಕ್ಷರಿ ವರ್ಗಾವಣೆ, ನೌಕರರ ವಲಯದಲ್ಲಿ ತೀವ್ರ ಚರ್ಚೆ, ಸಂಸದರಿಂದ ಕಟು ಟೀಕೆ

CS-Shadakshari-Government-Employees-Association.

SHIVAMOGGA LIVE NEWS | 8 NOVEMBER 2023 SHIMOGA : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಷ್.ಷಡಾಕ್ಷರಿ ಅವರನ್ನು ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಲಾಗಿದೆ (Transferred). ಈ ಬೆಳವಣಿಗೆ ಸರ್ಕಾರಿ ನೌಕರರ ವಲಯದಲ್ಲಿ ಚರ್ಚೆ ಹುಟ್ಟಿಸಿದೆ. ಇನ್ನೊಂದೆಡೆ, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಕೋಲಾರಕ್ಕೆ ವರ್ಗಾವಣೆ ಮಾಡಿ ಆದೇಶ ಶಿವಮೊಗ್ಗದ ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲದ ಜಂಟಿ ನಿರ್ದೇಶಕರ ಕಚೇರಿಯ ಲೆಕ್ಕಾಧೀಕ್ಷಕರಾಗಿದ್ದ ಸಿ.ಎಸ್.ಷಡಾಕ್ಷರಿ ಅವರನ್ನು ಕೋಲಾರ ಜಿಲ್ಲೆಯ‌ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರಾಗಿ ವರ್ಗಾಯಿಸಲಾಗಿದೆ. ಈ ಸಂಬಂಧ ಆರ್ಥಿಕ … Read more

ಶಿವಮೊಗ್ಗದಲ್ಲಿ ಸರ್ಕಾರಿ ನೌಕರರಿಗಾಗಿ ಸ್ಮಾರ್ಟ್ ಕ್ಯಾಂಟೀನ್, 500 ವಸ್ತುಗಳಿಗೆ ಶೇ.20 ರಿಂದ 50ರಷ್ಟು ರಿಯಾಯಿತಿ

CS-Shadakshari-Government-Employees-Association.

SHIMOGA| ಸರ್ಕಾರಿ ನೌಕರರಿಗಾಗಿ ಜಿಲ್ಲೆಯಲ್ಲಿ ಸ್ಮಾರ್ಟ್ ಕ್ಯಾಂಟೀನ್ (SMART CANTEEN) ಆರಂಭಿಸಲಾಗುತ್ತಿದೆ. ಇಲ್ಲಿ ಶೇ.20ರಿಂದ 50ರ ರಿಯಾಯಿತಿಯಲ್ಲಿ 500ಕ್ಕೂ ಹೆಚ್ಚು ದಿನ ಬಳಕೆ ವಸ್ತುಗಳು ದೊರೆಯಲಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಷ್.ಷಡಾಕ್ಷರಿ ತಿಳಿಸಿದರು. ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ (SMART CANTEEN) ಆರಂಭಿಸಲಾಗುತ್ತದೆ. ಇನ್ನು ನಮ್ಮ … Read more

ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು

VIDHANA-SOUDHA-GENERAL-IMAGE.jpg

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021 ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇದ್ದ ತುಟ್ಟಿಭತ್ಯೆಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಶೇ.3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿದೆ. ತುಟ್ಟಿಭತ್ಯೆ ಬಿಡುಗಡೆ ಮಾಡಿದ ಹಿನ್ನೆಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸರ್ಕಾರಿ ನೌಕರರ ಸಂಘ ಮನವಿ ನೀಡಿದ 24 ಗಂಟೆ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಟ್ಟಿಭತ್ಯೆ ಮಂಜೂರು ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ … Read more

ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘಕ್ಕೆ ನೂತನ ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘದ ವತಿಯಿಂದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯ ಬೆನ್ನಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದೆ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಟಿ.ಆಶಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಆಶಾ, ಖಜಾಂಚಿ ದುರ್ಗಮ್ಮ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಘದ ಸದಸ್ಯರಾದ … Read more

SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ?

040221 CS Shadakshari Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021 ಕ್ಯಾನ್ಸರ್ ಕಾಯಿಲೆಗೆ ತುತ್ತಾದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡವ ಆದೇಶ ಸದ್ಯದಲ್ಲೇ ಹೊರಬೀಳಲಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಕ್ಯಾನ್ಸ‍ರ್ ಚಿಕಿತ್ಸೆಗೆ ರೇಡಿಯೇಷನ್, ಕಿಮೋಥೆರಪಿ ಮಾಡಿಸಲು ಈ ಸಾಂದರ್ಭಿಕ ರಜೆ ಅನುಕೂಲವಾಗಲಿದೆ ಎಂದರು. ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ ಆರೋಗ್ಯ ಸಿರಿ ಯೋಜನೆ ರಾಜ್ಯ … Read more

50 ವರ್ಷದಲ್ಲಿ ಇದೇ ಮೊದಲು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಒಂಭತ್ತು ಪದಾಧಿಕಾರಿಗಳು

261220 CS Shadakshari Press Meet copy 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 26 DECEMBER 2020 ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 9 ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಇಂತಹ ಪ್ರಕ್ರಿಯೆ ನಡೆದಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಷಡಾಕ್ಷರಿ, ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘ ಒಟ್ಟಾಗಿ ಕೆಲಸ ಮಾಡುವ … Read more

SHIMOGA | ಕಿರುಕುಳ ಕೊಟ್ಟ ತಹಶೀಲ್ದಾರ್, ಅಧಿಕಾರಿಗಳ ಅರೆಸ್ಟ್ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019 ಹೊಸನಗರ ತಾಲ್ಲೂಕು ಆಹಾರ ನಿರೀಕ್ಷಕ ಐ.ಡಿ. ದತ್ತಾತ್ರಯ ಅವರ ಆತ್ಮಹತ್ಯೆಗೆ ಅಧಿಕಾರಿಗಳೇ ಕಾರಣ, ಅವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಶಾಖೆಯ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಆಹಾರ ನಿರೀಕ್ಷಕ ದತ್ತಾತ್ರೇಯ ಅವರ ಆತ್ಮಹತ್ಯೆಗೆ ಹೊಸನಗರ ತಾಲ್ಲೂಕಿನ ತಹಶೀಲ್ದಾರ್ ಶ್ರೀಧರ ಮೂರ್ತಿ, ಉಪ ತಹಶೀಲ್ದಾರ್ ಜಯಪ್ಪಾಚಾರಿ ಸೇರಿದಂತೆ ಸುಮಾರು … Read more