ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ಭದ್ರಾವತಿಯಲ್ಲಿ ಆರ್‌ಎಎಫ್‌ ಬೆಟಾಲಿಯನ್‌ಗೆ ಅಮಿತ್ ಷಾ ಶಂಕುಸ್ಥಾಪನೆ | ವಿಡಿಯೋ ರಿಪೋರ್ಟ್

160121 RAF foundation Stone by Amith Shah 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |BHADRAVATHI NEWS | 15 JANUARY 2021 ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅಮಿತ್ ಷಾ, ಭದ್ರಾವತಿಯಲ್ಲಿ ಆರ್‍ಎಎಫ್ ಬೆಟಾಲಿಯನ್ ಸ್ಥಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ. ಇಲ್ಲಿ 350 ಕೋಟಿ ರೂ. … Read more