ಗೃಹಲಕ್ಷ್ಮಿ ಯೋಜನೆ, ಫಲಾನುಭವಿಗಳು ಮರಣ ಹೊಂದಿದ್ದರೆ ಹೊಸದಾಗಿ ಅರ್ಜಿ ಸಲ್ಲಿಸಲು ಸೌಲಭ್ಯ
ಶಿವಮೊಗ್ಗ: ತಾಲೂಕಿನಲ್ಲಿ ಗೃಹಲಕ್ಷ್ಮಿ (Gruhalakshmi) ಯೋಜನೆ ಫಲಾನುಭವಿಗಳು ಮರಣಹೊಂದಿದ್ದರೆ, ಆ ಮನೆಯ ಮುಂದಿನ ಯಜಮಾನಿಯರು ಹೊಸದಾಗಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್.ಎಂ ತಿಳಿಸಿದ್ದಾರೆ. ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಪ್ರಮುಖಾಂಶಗಳು ಗೃಹಲಕ್ಷ್ಮಿ ಯೋಜನೆ: ತಾಲೂಕಿನಲ್ಲಿ ಜನವರಿವರೆಗೆ 1,07,841 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಮರಣ ಹೊಂದಿದವರ ಖಾತೆಯ ಬದಲಾವಣೆಗಾಗಿ ಸರ್ಕಾರದ ಮುಂದಿನ ಆದೇಶದಂತೆ … Read more