ಶಂಕರಘಟ್ಟದ ಕುವೆಂಪು ವಿವಿ ಸಮೀಪ ಧಗಧಗ ಹೊತ್ತಿ ಉರಿದ ಬೇಕರಿ

Cake-Mane-bakery-in-Shankaraghatta.

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಬೇಕರಿಯಲ್ಲಿ (Bakery) ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಬೇಕರಿಯಲ್ಲಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೇಕರಿ ಒಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿರುವ … Read more

ಶಂಕರಘಟ್ಟದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಪ್ರಮುಖ ಬೇಡಿಕೆ ಈಡೇರಿಕೆಗೆ ಪಟ್ಟು

Guest-Lecturers-protest-at-Kuvempu-University-shankaraghatta.

SHIVAMOGGA LIVE NEWS | 18 JULY 2024 EDUCATION NEWS : ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ (Protest) ಈಡೇರಿಸುವಂತೆ ಆಗ್ರಹಿಸಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಅತಿಥಿ ಉಪನ್ಯಾಸಕರ ಬೇಡಿಕಗಳೇನು? ಡಿಮಾಂಡ್‌ 1 : ಅತಿಥಿ ಉಪನ್ಯಾಸಕರಿಗೆ ಸರ್ಕಾರ ಆದೇಶಿಸಿರುವಂತೆ ಸವಲತ್ತು ಮತ್ತು ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಈ ವರ್ಷದ ಜನವರಿ ತಿಂಗಳಿಂದ ಅನ್ವಯವಾಗುವಂತೆ ಬಾಕಿ ವೇತನ ಪಾವತಿಸಬೇಕು. 11 ತಿಂಗಳು ವೇತನ … Read more

ಶಂಕರಘಟ್ಟದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ, ಕುವೆಂಪು ವಿವಿಯಲ್ಲಿ ತರಗತಿ ಬಹಿಷ್ಕಾರ, ಮೆರವಣಿಗೆ

Kuvempu-University-Students-Protest

SHIVAMOGGA LIVE NEWS | 11 JULY 2024 SHANKARAGHATTA : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಆಡಳಿತ ಭವನದ ಮುಂಭಾಗ ಧರಣಿ ನಡೆಸಿದರು. ಆತ್ಮಹತ್ಯೆ ಯತ್ನದ ಬೆನ್ನಿಗೆ ಹೋರಾಟ ಕುವೆಂಪು ವಿವಿಯಲ್ಲಿನ ಹಗರಣಗಳಿಂದ ಮನನೊಂದು ವಿದ್ಯಾರ್ಥಿಯೊಬ್ಬ (ಕುಟುಂಬದವರ ಮನವಿ ಮೇರಗೆ ಹೆಸರು, ಊರು ಪ್ರಕಟಿಸುತ್ತಿಲ್ಲ) ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದ. ಇದರ … Read more

ಶಂಕರಘಟ್ಟದಲ್ಲಿ ಬೈಕ್‌, ಇನ್ನೋವಾ ಕಾರು ಅಪಘಾತ, ಯುವಕನಿಗೆ ಗಾಯ

Car-Bike-mishap-at-Shankaraghatta-in-Bhadravathi-taluk-of-Shimoga

SHIVAMOGGA LIVE | 3 AUGUST 2023 BHADRAVATHI : ಇನ್ನೋವಾ ಕಾರು ಮತ್ತು ಬೈಕ್‌ ಮಧ್ಯೆ ಅಪಘಾತ (Mishap) ಸಂಭವಿಸಿದ್ದು ಬೈಕ್‌ ಸವಾರನಿಗೆ ಗಾಯವಾಗಿದೆ. ಭದ್ರಾವತಿ ತಾಲೂಕು ಶಂಕರಘಟ್ಟ ಬಳಿ ಘಟನೆ ಸಂಭವಿಸಿದೆ. ಬೈಕ್‌ ಸವಾರ ಕುಮಾರ್‌ (22) ಗಾಯಗೊಂಡಿದ್ದಾನೆ. ಕೂಡಲೆ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರು ತರೀಕೆರೆ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬೈಕ್‌ ಸವಾರ ದಿಢೀರ್‌ ಯು ಟರ್ನ್‌ ತೆಗೆದುಕೊಂಡಿದ್ದರಿಂದ ಅಪಘಾತ (Mishap) ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ … Read more

ಶಂಕರಘಟ್ಟದಲ್ಲಿ ಮಳೆಯಲ್ಲು ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆ, 2 ಬೇಡಿಕೆ ಈಡೇರಿಸುವಂತೆ ಪಟ್ಟು

Kuvempu-University-Students-Protest-in-Shankaraghatta

SHIVAMOGGA LIVE | 6 JULY 2023 SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು. ವಿದ್ಯಾರ್ಥಿಗಳದ್ದು ಎರಡು ಬೇಡಿಕೆ ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್‌ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. … Read more

ಚಿಕನ್ ಖರೀದಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ

Bhadravathi-Rural-Police-Station

SHIVAMOGGA LIVE NEWS | 2 NOVEMBER 2022 BHADRAVATHI | ಹೆದ್ದಾರಿ ದಾಟಲು ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಲಗೇಜ್ ಆಟೋ ಡಿಕ್ಕಿ (luggage auto) ಹೊಡೆದು ಗಾಯಗೊಂಡಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಭದ್ರಾವತಿ ತಾಲೂಕು ಬಿ.ಆರ್.ಪಿ ಸಮೀಪದ ಶಾಂತಿನಗರದಲ್ಲಿ ಘಟನೆ ಸಂಭವಿಸಿದೆ. ಸಂಪತ್ (55) ಎಂಬುವವರು ಗಾಯಗೊಂಡಿದ್ದಾರೆ. ಸಂಪತ್ ಅವರು ಶಾಂತಿನಗರದ ಚಿಕನ್ ಸ್ಟಾಲ್ ಒಂದರಲ್ಲಿ ಚಿಕಿನ್ ಖರೀದಿಸಿ ಮನೆಗೆ ಮರಳುತ್ತಿದ್ದರು. ಶಿವಮೊಗ್ಗ – ತರೀಕೆರೆ ಹೆದ್ದಾರಿ ದಾಟಲು ರಸ್ತೆ … Read more

ವೈರಲ್ ವಿಡಿಯೋ, ಹುಲಿ ಬಂತು ಹುಲಿ, ಅಸಲಿ ಕಥೆ ಏನು?

Fact-About-Viral-Video-of-a-Tiger

SHIVAMOGGA LIVE NEWS | BHADRAVATHI| 19 ಜುಲೈ 2022 ಭದ್ರಾವತಿ ತಾಲೂಕು ಶಂಕರಘಟ್ಟದ ರಸ್ತೆಯಲ್ಲಿ ಹುಲಿ (TIGER) ಪ್ರತ್ಯಕ್ಷ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (VIRAL VIDEO) ಆಗಿದೆ. ಇದರು ಸ್ಥಳೀಯರಲ್ಲಿ ಗೊಂದಲ ಮತ್ತು ಆತಂಕ ಮೂಡಿಸಿದೆ. ಆದರೆ ವೈರಲ್ ವಿಡಿಯೋದ ಹಿಂದಿನ ಅಸಲಿ ಕಥೆ ಬೇರೆ ಇದೆ. ವಿಡಿಯೋದಲ್ಲಿ ಏನಿದೆ? ಆರಣ್ಯ ಪ್ರದೇಶದಿಂದ ಹೊರ ಬರುವ ಹುಲಿಯೊಂದು ರಸ್ತೆ ದಾಟುತ್ತದೆ. ರಸ್ತೆಯ ಬಲ ಭಾಗದಿಂದ ಎಡ ಭಾಗಕ್ಕೆ ನಡೆದು ಹೋಗುತ್ತದೆ. ಹುಲಿ ರಸ್ತೆ … Read more

ಭದ್ರಾವತಿ ಪೊಲೀಸರ ದಾಳಿ, 9 ನಾಡ ಬಂದೂಕು ವಶಕ್ಕೆ, ಒಬ್ಬ ಅರೆಸ್ಟ್

Bhadravathi-Police-Seize-guns-at-Shankaraghatta

SHIVAMOGGA LIVE NEWS | GUN | 26 ಮೇ 2022 ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9 ನಾಡ ಬಂದೂಕುಗಳನ್ನು (GUN) ವಶಕ್ಕೆ ಪಡೆದಿದ್ದಾರೆ. ಪಾಲಾಕ್ಷಪ್ಪ (47) ಬಂಧಿತ. ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ಖಚಿತ ಮಾಹಿತಿ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಪಾಲಾಕ್ಷಪ್ಪನ … Read more

ಶಂಕರಘಟ್ಟ ಗ್ರಾಮ ‘ಕಂಟೈನ್ಮೆಂಟ್ ಜೋನ್’, ನಿರ್ವಹಣೆಗೆ ಅಧಿಕಾರಿ ನೇಮಕ

SHANKARAGHATTA BDVT NEWS 1

ಶಿವಮೊಗ್ಗದ ಲೈವ್.ಕಾಂ | SHANKARAGHATTA NEWS | 18 ಜನವರಿ 2022 ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೆ ಕಂಟೈನ್ಮೆಂಟ್ ಜೋನ್ ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದಲ್ಲಿ ಕೋವಿಡ್ ಸೋಂಕಿತರ ಪ್ರಾಮಣ ಹೆಚ್ಚಳವಾಗಿದೆ. ಇದೇ ಗ್ರಾಮಕ್ಕೆ ಸೇರುವ ಕುವೆಂಪು ವಿಶ್ವವಿದ್ಯಾಲದಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 24 ಮಂದಿಗೆ ಸೋಂಕು … Read more

BREAKING NEWS | ಇನ್ನೊಂದು ವಾರ ಕುವೆಂಪು ವಿವಿ ಸಂಪೂರ್ಣ ಬಂದ್, ಆನ್‌ಲೈನ್‌ನಲ್ಲಿ ತರಗತಿ

160122 Kuvempu University Sanitized in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸನ್ನು ಬಂದ್ ಮಾಡಲಾಗಿದೆ. ಐದು ದಿನ ತರಗತಿಗಳನ್ನು ನಡೆಸದಿರಲು ವಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಕುವೆಂಪು ವಿಶ್ವವಿದ್ಯಾಲಯದ ಐವರು ಸಿಬ್ಬಂದಿಗೆ ಕರೋನ ಸೋಂಕು ತಗುಲಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಎಲ್ಲರೂ ಹೋಮ್ ಕ್ವಾರಂಟೈನ್’ಗೆ ಒಳಗಾಗಿದ್ದಾರೆ. … Read more