ಸಿರಿಗೆರೆ, ಮಲೆಶಂಕರ ಸುತ್ತಮುತ್ತ ಕಾಡಾನೆ ಹಾವಳಿ, ಕೆಡಿಪಿ ಸಭೆಯಲ್ಲಿ ಗರಂ ಆದ ಶಾಸಕಿ

MLA-sharada-puryanaik-about-Elephant-raid-on-maleshnakara.webp

SHIVAMOGGA LIVE NEWS | 11 NOVEMBER 2023 SHIMOGA : ತಾಲೂಕಿನ ಪಂಚಾಯಿತಿ ಸಿರಿಗೆರೆ ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದೆ. ಮಲೆಶಂಕರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು, ತೋಟ ಮತ್ತು ಗದ್ದೆಗೆ ನುಗ್ಗಿ ಬೆಳೆಗಳನ್ನು ಹಾಳು ಮಾಡಿದೆ. ಪುರದಾಳು ಗ್ರಾ.ಪಂ ವ್ಯಾಪ್ತಿಯ ನಾಗಮ್ಮ ಕಾಲೋನಿ, ದುರ್ಗಾಂಬ ಕಾಲೋನಿಯಲ್ಲೂ ಕಾಡಾನೆ ಉಪಟಳ ಹೆಚ್ಚಾಗಿದೆ. ಭತ್ತ, ಅಡಿಕೆ, ಬಾಳೆ, ಜೋಳ, ಶುಂಠಿ ಸೇರಿದಂತೆ ಹಲವು ಬೆಳೆಗಳನ್ನು ಕಾಡಾನೆ ಹಿಂಡು ನಾಶಪಡಿಸಿವೆ. ಇದನ್ನೂ ಓದಿ- ಶಿವಮೊಗ್ಗ ನಗರದಲ್ಲಿ … Read more

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯಕ್ಕಾಗಿ ವಿಶೇಷ ಪೂಜೆ – 3 ಫಟಾಫಟ್‌ ನ್ಯೂಸ್‌

020923 Special Pooje for HD Kumaraswamy in Shimoga city Kote temple

SHIVAMOGGA LIVE NEWS | 2 SEPTEMBER 2023 ಜೆಡಿಎಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ SHIMOGA : ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿ ಜೆಡಿಎಸ್‌ ಕಾರ್ಯಕರ್ತರು ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌, ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಸದ್ಯದಲ್ಲೇ ಅವರು ಡಿಸ್ಚಾರ್ಜ್‌ ಆಗಲಿದ್ದಾರೆʼ ಎಂದರು. ಜೆಡಿಎಸ್‌ ಪಕ್ಷದ ನಾಯಕ ನರಸಿಂಹ ಗಂಧದ ಮನೆ ಮಾತನಾಡಿ, … Read more

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಪ್ರಗತಿ ಪರಿಶೀಲನೆ, ಶಾಸಕಿಯಿಂದ 4 ಪಾಯಿಂಟ್‌ ಸೂಚನೆ

090823 Sharada Puryanaik Meeting at Holehonnuru

SHIVAMOGGA LIVE NEWS | 9 AUGUST 2023 HOLEHONNURU : ಸ್ಥಳೀಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ತಕ್ಷಣ ಚಾಲನೆಗೊಳಿಸಿ, ಪೂರ್ಣಗೊಳಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪರ‍್ಯಾನಾಯ್ಕ (Sharada Puryanaik) ಹೇಳಿದರು. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಏನೆಲ್ಲ ಸೂಚನೆ ಕೊಟ್ಟರು? ಪಾಯಿಂಟ್ 1 : ಅಬ್ಬರಘಟ್ಟ ಗ್ರಾಮದ ಕುಡಿಯುವ ನೀರು ಸರಬರಾಜು ಘಟಕ ಸ್ಥಗಿತವಾಗಿದೆ. ನಗರೋತ್ಥಾನ ಯೋಜನೆ ಅಡಿ ಸಮರ್ಪಕ ಶುದ್ಧ ಕುಡಿಯುವ … Read more

ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

Felicitation-for-MLA-Sharada-Puryanaik-in-Shimoga-JDS-Office

SHIVAMOGGA LIVE | 16 JULY 2023 SHIMOGA : ನೂತನ ಶಾಸಕಿ ಮತ್ತು ವಿಧಾನಸಭೆಯ ಜೆಡಿಎಸ್‌ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಜೆಡಿಎಸ್‌ ಪಕ್ಷದ ವತಿಯಿಂದ ಅಭಿನಂದನೆ (Felicitation) ಸಲ್ಲಿಸಲಾಯಿತು. ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರ ಪರವಾಗಿ ಜೆಡಿಎಸ್‌ ಜಿಲ್ಲಾ‍ಧ್ಯಕ್ಷ ಎಂ.ಶ್ರೀಕಾಂತ್‌ ಅವರು ಅಭಿನಂದನೆ (Felicitation) ಸಲ್ಲಿಸಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರಿಗೆ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. pic.twitter.com/3VTchVq4RY — Shivamogga Live … Read more

ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more

ಕ್ಷೇತ್ರ ಪರಿಚಯ | ಶಿವಮೊಗ್ಗ ಗ್ರಾಮಾಂತರ – 2 ಪರ್ಸೆಂಟ್ ಮತಗಳಿಂದ ಗೆಲುವು, ಸೋಲು ನಿರ್ಧಾರವಾಗಿತ್ತು

Kshetra-Parichaya-Shivamogga-Rural

SHIVAMOGGA LIVE NEWS | 7 DECEMBER 2022 ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವು ಜಿಲ್ಲೆಯ ಹೊಸ ವಿಧಾನಸಭೆ ಕ್ಷೇತ್ರವಾಗಿದೆ. ಕ್ಷೇತ್ರಗಳ ಪುನರ್ ವಿಂಗಡಣೆ ವೇಳೆ ಈ ಕ್ಷೇತ್ರವನ್ನು ರಚಿಸಲಾಗಿದೆ. ಅಲ್ಲದೆ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾಗಿದೆ. (Shimoga Rural Legislative Assembly) ಈವರೆಗು ಮೂರು ಚುನಾವಣೆಗಳನ್ನು ಕ್ಷೇತ್ರ ಕಂಡಿದೆ. ಈ ಪೈಕಿ ಎರಡು ಬಾರಿ ಬಿಜೆಪಿ, ಒಮ್ಮೆ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ ಪಕ್ಷ ಇಲ್ಲಿ ಖಾತೆ ತೆರೆಯುವ ಹವಣಿಕೆಯಲ್ಲಿದೆ. ಹೊಳೆಹೊನ್ನೂರು ಕ್ಷೇತ್ರವಾಗಿತ್ತು … Read more