ಭದ್ರಾವತಿಯ ವಿವಿಧೆಡೆ ಮಾಜಿ ಶಾಸಕ ಅಪ್ಪಾಜಿಗೌಡ ಹುಟ್ಟುಹಬ್ಬ, ಸ್ಮರಣೆ

Appaji-Gowda-Birthday-at-Bhadravathi

SHIVAMOGGA LIVE NEWS | BHADRAVATHI | 21 ಜೂನ್ 2022 ಮಾಜಿ ಶಾಸಕ ಅಪ್ಪಾಜಿಗೌಡ (APPAJI GOWDA) ಅವರ ಹುಟ್ಟುಹಬ್ಬವನ್ನು (BIRTHDAY) ಕುಟುಂಬದವರು, ಅಭಿಮಾನಿಗಳು ಆಚರಿಸಿದರು. ಭದ್ರಾವತಿ ತಾಲೂಕಿನ ವಿವಿಧೆಡೆ ಅಪ್ಪಾಜಿಗೌಡ ಅವರನ್ನು ಜನರು ಸ್ಮರಿಸಿಕೊಂಡರು. ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ ಹುಟ್ಟುಹಬ್ಬದ ಅಂಗವಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಕುಟುಂಬದವರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ತೋಟದಲ್ಲಿ ಅಪ್ಪಾಜಿಗೌಡ ಅವರ ಸಮಾಧಿ ಸ್ಥಳವಿದೆ. ಅಲ್ಲಿಗೆ ಭೇಟಿ ನೀಡಿ, ಪೂಜೆ … Read more

ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ

sharada-pooryanaik-and-HD-Kumaraswamy.

SHIVAMOGGA LIVE NEWS | MINISTER | 22 ಏಪ್ರಿಲ್ 2022 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ … Read more

ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ

Jowar-Caught-fire-in-Sominakopp

SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more

BREAKING NEWS | ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಹೆಚ್.ಡಿ.ಕುಮಾರಸ್ವಾಮಿ

210921 HD Kumaraswamy about Bhadravathi Candidate

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟೆಂಬರ್ 2021 ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಇದನ್ನೂ ಓದಿ | ಭದ್ರಾವತಿಯ ಗೋಣಿಬೀಡಿನ ಶಕ್ತಿಧಾಮದಲ್ಲಿ ಅಪ್ಪಾಜಿಗೌಡರ ಅಮೃತ ಶಿಲೆಯ ಪ್ರತಿಮೆ ಅನಾವರಣ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿಗೌಡ ಅವರ ಬೆಂಬಲಿಗರು, ಭದ್ರಾವತಿ ಕ್ಷೇತ್ರದ ಜನರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಹಾಗಾಗಿ … Read more

ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್​ಗೆ ಮುಂದುವರೆದ ಚಿಕಿತ್ಸೆ, ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಹೆಚ್​ಡಿಕೆ

120721 HD Kumaraswamy Meets Sharada Puryanaik 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು. ಅಪಘಾತದಲ್ಲಿ ಗಾಯಗೊಂಡಿರುವ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರು, ಬೆಂಗಳೂರಿನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಇದನ್ನೂ ಓದಿ | ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಇವತ್ತು ಆಸ್ಪತ್ರೆಗೆ ಭೇಟಿ ನೀಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು … Read more