ಶರಾವತಿ ಭೂಗತ ವಿದ್ಯುತ್‌ ಯೋಜನೆ, ಶಿವಮೊಗ್ಗದಲ್ಲಿ ಬೀದಿಗಿಳಿದ ಪರಿಸರವಾದಿಗಳು, ವಿದ್ಯಾರ್ಥಿಗಳು, ಕಾರಣವೇನು?

Sharavathi-project-Protest-in-shimoga-city.

ಶಿವಮೊಗ್ಗ : ಶರಾವತಿ ಅಂತರ್ಗತ ಜಲ ವಿದ್ಯುತ್‌ ಯೋಜನೆ (Project) ಮತ್ತು ಶರಾವತಿ ನದಿ ತಿರುವು ಯೋಜನೆ ವಿರೋಧಿಸಿ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಿಂದ ಮೆರವಣಿಗೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಶಿವಮೊಗ್ಗದ ಗೋಪಿ ಸರ್ಕಲ್‌ನಿಂದ ಮೆರವಣಿಗೆ ನಡೆಸಲಾಯಿತು. ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರಮುಖರು, ಪರಿಸರವಾದಿಗಳು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಯಾರೆಲ್ಲ … Read more

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

DS-Arun-speaks-at-session

ಬೆಂಗಳೂರು : ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳುತ್ತಿರುವ ಶರಾವತಿ ಭೂಗತ (ಪಂಪ್ಡ್ ಸ್ಟೋರೇಜ್) ವಿದ್ಯುತ್ ಯೋಜನೆಯಿಂದ ಪಶ್ಚಿಮಘಟ್ಟದ ಅಂದಾಜು 350 ಎಕರೆ ಅರಣ್ಯ (forest) ನಾಶ ಆಗಲಿದೆ ಎಂದು ಬಿಜೆಪಿಯ ಡಿ.ಎಸ್.ಅರುಣ್ ಸರ್ಕಾರದ ಗಮನ ಸೆಳೆದರು. ವಿಧಾನ ಪರಿಷತ್‌ನಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಡಿ.ಎಸ್.‌ಅರುಣ್‌, ಯೋಜನೆಯಿಂದ ಶರಾವತಿ ಅಭಯಾರಣ್ಯದಲ್ಲಿನ (forest) ಸಸ್ಯ ಸಂಪತ್ತು, ವಿವಿಧ ಪ್ರಭೇದಗಳು, ಅಳಿವಿನ ಅಂಚಿನ ಪ್ರಾಣಿಗಳಿಗೂ ಕುತ್ತು ಬರಲಿದೆ. ಅಲ್ಲದೇ ಈ ಯೋಜನೆಗೆ ವ್ಯಾಪಕ ವಿರೋಧವೂ ಇದೆ ಎಂದರು. ಬ್ಯಾಟರಿ ಎನರ್ಜಿ … Read more

ಮಲೆನಾಡ ರೈತರೊಂದಿಗೆ ವಿಧಾನಸೌಧದಲ್ಲಿ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು?

Sharavathi-Meeting-held-at-bangalore-vidhanasoudha

BENGALURU NEWS, 30 OCTOBER 2024 : ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆ (Meeting) ನಡೆಯಿತು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್,ವಿ.ಜಿ ಶ್ರೀಕರ್,ದಿನೇಶ್ ಶಿರಿವಾಳ,ದೂಗುರು ಪರಮೇಶ್ವರ್,ಬಿ.ಎ ರಮೇಶ್ ಹೆಗಡೆ,ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು. ಇದನ್ನೂ … Read more

‘ಲಿಂಗನಮಕ್ಕಿ ಡ್ಯಾಮ್‌ಗೆ ಮುತ್ತಿಗೆ ಹಾಕ್ತೀವಿ, ವಿದ್ಯುತ್‌ ಉತ್ಪಾದನೆ ತಡೆಯುತ್ತೇವೆʼ

Farmers-press-meet-against-ottuvari-teravu

SHIMOGA NEWS, 20 OCTOBER 2024 : ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸಮಸ್ಯೆ ಪರಿಹರಿಸದೆ ಇದ್ದರೆ ಜೋಗದಲ್ಲಿ ವಿದ್ಯುತ್‌ ಉತ್ಪಾದನಾ ಘಟಕದಲ್ಲಿ (Dam) ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ. ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಲಾಗುತ್ತದೆ ಎಂದು ಜಿಲ್ಲಾ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಅಧ್ಯಕ್ಷ ಕೆ.ಎಂ.ಹೂವಪ್ಪ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಗರದಲ್ಲಿ ಅ.21ರಂದು ಸಾಗರದಲ್ಲಿ ಬೃಹತ್‌ ಮೆರವಣಿಗೆ, ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಇದಕ್ಕೆ ಶರಾವತಿ ಹಿನ್ನೀರು ಮುಳುಗಡೆ ರೈತರ ಸಂಘದ ಬೆಂಬಲವಿದೆ ಎಂದು ತಿಳಿಸಿದರು. ಮೊದಲ ಹಂತದಲ್ಲಿ … Read more

ಶಿವಮೊಗ್ಗ ಜಿಲ್ಲೆ ಬಂದ್‌ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?

Veerashaiva-Lingayatha-mahasabha-protest-in-Shimoga

SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ

ಲಿಂಗನಮಕ್ಕಿ ಜಲಾಶಯಕ್ಕೆ 2.55 ಅಡಿ ನೀರು, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

SHIVAMOGGA LIVE NEWS | 17 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇವತ್ತು 53,366 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ನಿರಂತರ ಒಳ ಹರಿವು ಇರುವುದರಿಂದ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 2.55 ಅಡಿ ಹೆಚ್ಚಳವಾಗಿದೆ. ಇವತ್ತು 1784.70 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ ಓದಿ ⇓ ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, … Read more

ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಸ್ಥಳೀಯರಿಗೆ ಸಂಕಷ್ಟ, ಪ್ರವಾಸಿಗರಿಗೆ ನಿರಾಸೆ, ಕಾರಣವೇನು?

Hasirumakki-Launch-Hasrirumakki-Kolluru-Route

SHIVAMOGGA LIVE NEWS | 10 MAY 2024 SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್‌ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್‌ … Read more

ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಮಹತ್ವದ ಮೀಟಿಂಗ್‌, ಅಧಿಕಾರಿಗಳಿಗೆ ಮಿನಿಸ್ಟರ್‌ 4 ಪ್ರಮುಖ ಸೂಚನೆ

Madhu-Bangarappa-Held-meeting-about-Sharavathi-victims

SHIVAMOGGA LIVE NEWS | 6 AUGUST 2023 SHIMOGA : ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ (Permanent Solution) ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಈ ವೇಳೆ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದರು. ಏನೆಲ್ಲ ಸೂಚನೆ ಕೊಟ್ಟರು? ಸೂಚನೆ 1 : ಶರಾವತಿ ಸಂತ್ರಸ್ತರ ಸಮಸ್ಯೆಯನ್ನು … Read more

BREAKING NEWS | ಶರಾವತಿ ಸಂತ್ರಸ್ತರಿಗೆ ಭೂಮಿ ಹಕ್ಕು, ಉನ್ನತ ಮಟ್ಟದ ಸಭೆ, ಏನೇನೆಲ್ಲ ಚರ್ಚೆಯಾಯ್ತು?

Sharavathi-Issued-Meeting-in-Vidhana-Soudha

SHIVAMOGGA LIVE NEWS | 2 FEBRUARY 2023 SHIMOGA | ಶರಾವತಿ ಸಂತ್ರಸ್ತರಿಗೆ (SHARAVATHI ISSUE) ಭೂಮಿ ಹಕ್ಕು ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಇವತ್ತೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶರಾವತಿ ಸಂತ್ರಸ್ತರ (SHARAVATHI ISSUE) ಸಮಸ್ಯೆ ಪರಿಹಾರ ಸಂಬಂಧ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಬಳಿಕ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ … Read more

ಲೋಕಸಭೆಯಲ್ಲಿ ಶರಾವತಿ ಸಂತ್ರಸ್ಥರ ಪರ ಚರ್ಚಿಸಿದ ಸಂಸದ ರಾಘವೇಂದ್ರ, ಏನೇನು ಪ್ರಸ್ತಾಪಿಸಿದರು?

BY-Raghavendra-spoke-in-Loksabha-about-sharavathi-issue

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು. ಸಂಸದ ರಾಘವೇಂದ್ರ ಹೇಳಿದ್ದೇನು? ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ … Read more