₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆ ಕಂಪನಿಯ ಹೆಸರಿನಲ್ಲಿ ಶಿವಮೊಗ್ಗದ 22 ವರ್ಷದ ಯುವತಿಗೆ ₹67 ಲಕ್ಷಕ್ಕು ಹೆಚ್ಚು ವಂಚನೆ (Scammed) ಮಾಡಲಾಗಿದೆ. ಈ ಸಂಬಂಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗದ ಯುವತಿಗೆ ‘Funin’ ಕಂಪನಿಯ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಯುವತಿಯ ಹೆಸರಿನಲ್ಲಿ ಐ.ಡಿ ತೆರೆದು ಲಾಭದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಯುವತಿ 2025ರ ಜೂನ್ 9 ರಿಂದ ನವೆಂಬರ್ 26ರ ಮಧ್ಯೆ  ಒಟ್ಟು 559 … Read more

ಶಿವಮೊಗ್ಗದಲ್ಲಿ ಡಾಕ್ಟರ್‌ಗೆ ₹1.81 ಕೋಟಿ ಪಂಗನಾಮ, ಆಗಿದ್ದೇನು?

Shimoga-doctor-lost-1.81-crore-rupees.

ಶಿವಮೊಗ್ಗ: ಹೂಡಿಕೆ, ಅಧಿಕ ಲಾಭದ ಆಸೆ ತೋರಿಸಿ ಜನರನ್ನು ವಂಚಿಸುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ವಿದ್ಯಾವಂತರೆ ವಂಚಕರ ಬಲೆಗೆ ಬೀಳುತ್ತಿದ್ದಾರೆ. ಶಿವಮೊಗ್ಗದ ವೈದ್ಯೆಯೊಬ್ಬರು (Doctor) ವಂಚಕರ ವ್ಯೂಹಕ್ಕೆ ಸಿಲುಕಿ ₹1.81 ಕೋಟಿ ಕಳೆದುಕೊಂಡಿದ್ದಾರೆ. ವಂಚಕರ ಬಲೆಗೆ ವೈದ್ಯೆ ವೈದ್ಯೆಯೊಬ್ಬರಿಗೆ (ಹೆಸರು ಗೌಪ್ಯ) ಪ್ರತಿಷ್ಠಿತ ಷೇರು ವ್ಯವಹಾರ ಸಂಸ್ಥೆಯ ಹೆಸರು ಹೇಳಿಕೊಂಡು ಅಪರಿಚಿತರು ಕರೆ ಮಾಡಿದ್ದರು. ಹಣ ಹೂಡಿಕೆ ಮಾಡಿ ಅಧಿಕ ಲಾಭಾಂಶ ಗಳಿಸಬಹುದು ಎಂದು ತಿಳಿಸಿದ್ದರು. ಅಲ್ಲದೆ ಪ್ರತಿಷ್ಠಿತ ಷೇರು ವ್ಯವಹಾರ ಸಂಸ್ಥೆಯ ವೆಬ್‌ಸೈಟ್‌ ಮೂಲಕ … Read more

ಸಾನಿಯಾ ಕಪೂರ್‌ ಮೆಸೇಜ್‌ಗೆ ಶಿವಮೊಗ್ಗದ ವ್ಯಕ್ತಿ ಕಳೆದುಕೊಂಡಿದ್ದು ಬರೋಬರಿ ₹55 ಲಕ್ಷ, ಏನಿದು ಕೇಸ್‌?

SMS-Fraud-Shimoga-CEN-Police-Station.

ಶಿವಮೊಗ್ಗ: ಷೇರು ಮಾರುಕಟ್ಟೆಯಲ್ಲಿ (Share Market) ಹಣ ಹೂಡಿಕೆ ಮಾಡಿ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿ ಲಕ್ಷ ಲಕ್ಷ ವಂಚಿಸುತ್ತಿರುವ ಪ್ರಕರಣ ಮತ್ತಷ್ಟು ವರದಿಯಾಗುತ್ತಿವೆ. ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಮತ್ತು ಲಾಭಾಂಶದ ಹೆಸರಿನಲ್ಲಿ ₹55 ಲಕ್ಷ ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಸಾನಿಯಾ ಕಪೂರ್‌ ಎಂಬ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ ವಾಟ್ಸಪ್‌ ಮೆಸೇಜ್‌ ಬಂದಿತ್ತು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ವ್ಯಕ್ತಿ ಹಣ ಹೂಡಿಕೆ ಮಾಡಿದ್ದರು. … Read more

ಡಾಕ್ಟರ್‌ಗೆ ಆಸೆ ಮೂಡಿಸಿತು ಫೇಸ್‌ಬುಕ್‌ ಪೋಸ್ಟ್‌, ನಂಬಿ ಕ್ಲಿಕ್‌ ಮಾಡಿದ್ಮೇಲೆ ಕಾದಿತ್ತು ಬಿಗ್‌ ಶಾಕ್‌, ಕೋಟಿ ಕೋಟಿ ಮೋಸ

Online-Fraud-In-Shimoga

ಶಿವಮೊಗ್ಗ : ಷೇರು ಮಾರುಕಟ್ಟೆಯಲ್ಲಿ (Share Market) ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಫೇಸ್‌ಬುಕ್‌ನಲ್ಲಿ ಬಂದ ಲಿಂಕ್‌ ಕ್ಲಿಕ್‌ ಮಾಡಿದ ವೈದ್ಯರೊಬ್ಬರು ಎರಡು ಕೋಟಿ ರೂ. ಹಣ ಕಳೆದುಕೊಂಡು ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್‌ ವಸಕ್ಕೆ, ಕಾರಣವೇನು? ಶಿವಮೊಗ್ಗ ಜಿಲ್ಲೆಯ ವೈದ್ಯರೊಬ್ಬರು ಜಾಹೀರಾತಿನ ಮೇಲಿನ ಲಿಂಕ್‌ ಕ್ಲಿಕ್‌ ಮಾಡಿ, ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ್ದಾರೆ. ಕೂಡಲೆ ಅವರನ್ನು ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿಸಿಕೊಂಡು … Read more