ಭದ್ರಾವತಿ ಆಹಾರ ಇಲಾಖೆ ಗೋದಾಮಿನ ಗೋಡೆಗೆ ಭಿತ್ತಿ ಪತ್ರ ಅಂಟಿಸಿ, ಪ್ರತಿಭಟನೆ

Shashikumar-Gowda-protest-in-Bhadravathi-godown

SHIVAMOGGA LIVE NEWS | 12 FEBRUARY 2024 BHADRAVATHI : 83 ಚೀಲ ಪಡಿತರ ಅಕ್ಕಿ ನಾಪತ್ತೆ ಮತ್ತು ನ್ಯಾಯಬಲೆ ಅಂಗಡಿಗಳಲ್ಲಿನ ಅವ್ಯವಹಾರದ ಸಮಗ್ರ ತನಿಖೆಗೆ ಆಗ್ರಹಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭದ್ರಾವತಿಯ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ ಕಚೇರಿ ಮುಂಭಾಗ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್‌ ಗೌಡ ಪ್ರತಿಭಟನೆ ನಡೆಸಿದರು. ಆಹಾರ ಇಲಾಖೆ ಪಡಿತರ ಗೋದಾಮಿನಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಗೋಡೆ ಮೇಲೆ ಭಿತ್ತಿ ಪತ್ರಗಳನ್ನು ಅಂಟಿಸಿ … Read more

ಭದ್ರಾ ಜಲಾಶಯದಿಂದ 100 ದಿನ ನೀರು, ಪುನರ್‌ ಪರಿಶೀಲನೆಗೆ ಶಿವಮೊಗ್ಗದಲ್ಲಿ ಹೋರಾಟ

052923-Bhadravathi-Shashikumar-Gowda-protest-in-Shimoga.webp

SHIVAMOGGA LIVE NEWS | 5 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್‌ ಗೌಡ ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್‌ ಗೌಡ, ಭದ್ರಾ ಜಲಾಶಯದಿಂದ 100 … Read more

ಭದ್ರಾವತಿಯಲ್ಲಿ ವಾಹನ ದಟ್ಟಣೆ, ಅಪಘಾತದ ಭೀತಿ, ಹಂಪ್’ಗಾಗಿ ಹೋರಾಟ

hashi-kumar-gowda-JDU-Protest-in-Bhadravathi

SHIVAMOGGA LIVE NEWS | BHADRAVATHI | 19 ಏಪ್ರಿಲ್ 2022 ಭದ್ರಾವತಿ ನಗರದ ಕೆಳಸೇತುವೆಯಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ವೃತ್ತದವರೆಗಿನ ರಸ್ತೆಗೆ ಹಂಪ್ ಅಳವಡಿಸುವಂತೆ ಆಗ್ರಹಿಸಿ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್‌ ಎಸ್.ಗೌಡ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಶಕಶಿಕುಮಾರ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಡರ್‌ಬ್ರಿಡ್ಜ್ನಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ಸರ್ಕಲ್‌ವರೆಗೂ ರಸ್ತೆ ಅಗಲೀಕರಣ ಮಾಡಲಾಗಿದೆ. ಹೊಸದಾಗಿ ರಸ್ತೆಯನ್ನು ನಿರ್ಮಿಸಲಾಗಿದೆ. ಕಡದಕಟ್ಟೆ ಬಳಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಬದಲಿ … Read more

ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಭದ್ರಾವತಿಯ ಶಶಿಕುಮಾರ್ ಗೌಡ

231121 JDU Files Nomination in Shimoga MLC election

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ವಿಧಾನ ಪರಿಷತ್ ಚುನಾವಣೆಗೆ ಸಂಯುಕ್ತ ಜನತಾದಳದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಭದ್ರಾವತಿಯ ಶಶಿಕುಮಾರ್ ಗೌಡ ಅವರು ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಶಶಿಕುಮಾರ್ ಗೌಡ ಅವರಿಗೆ ರವಿಕೃಷ್ಣಾ ರೆಡ್ಡಿಯವರು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ, ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ. ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ನೇತೃತ್ವದಲ್ಲಿ ಇವತ್ತು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದರು. ವಿಡಿಯೋ ಸುದ್ದಿ ಇಲ್ಲಿದೆ