ಶಿವಮೊಗ್ಗದಲ್ಲಿ ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಪ್ರತಿಭಟನೆ

181021 Shashikumar Gowda Protest in Shimoga Gandhi Park

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. … Read more

ಭದ್ರಾವತಿ ನಗರಸಭೆಗೆ ಮೂರು ಕೋಟಿ ರೂ. ಕೊಡುವಂತೆ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ

290621 Shashi Kumar Gowda Protest For Bhadaravathi Covid Relief 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಕರೋನ ಸಂಕಷ್ಟದ ಹಿನ್ನೆಲೆಯಲ್ಲಿ ಭದ್ರಾವತಿ ನಗರಸಭೆಗೆ ವಿಶೇಷ ಅನುದಾನದಡಿ 3 ಕೋಟಿ ರೂ. ನೀಡಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್‍.ಗೌಡ ಏಕಾಂಗಿ ಹೋರಾಟ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಹೋರಾಟ ನಡೆಸಿದ ಶಶಿಕುಮಾರ್ ಗೌಡ, ಲಾಕ್‍ ಡೌನ್‍ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಭದ್ರಾವತಿಯಲ್ಲಿ 30ಕ್ಕೂ ಹೆಚ್ಚು ಕೊಳಚೆ ಪ್ರದೇಶಗಳಿವೆ. 25 ಸಾವಿರಕ್ಕೂ ಹೆಚ್ಚು ಜನ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. … Read more